• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷ, ಪ್ರಾಮಾಣಿಕ ಅಧಿಕಾರಿ ದಿ. ಮಧುಕರ್‌ ಶೆಟ್ಟಿ : ಎಸ್ಪಿ ವಿಕ್ರಂ ಅಮಟೆ

Dec 30 2024, 01:04 AM IST
ಚಿಕ್ಕಮಗಳೂರು, ಸಾಮಾಜಿಕ ಕಳಕಳಿ, ಅಸಹಾಯಕರಿಗೆ ಆಸರೆ, ಅನ್ಯಾಯವನ್ನು ಸಹಿಸದ ಹಾಗೂ ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಐಪಿಎಸ್ ಅಧಿಕಾರಿ ದಿ. ಡಾ. ಮಧುಕರ್‌ಶೆಟ್ಟಿ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಂ ಅಮಟೆ ಹೇಳಿದರು.

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕುವೆಂಪು ಹೆಸರು ಅಜರಾಮರ: ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ

Dec 30 2024, 01:02 AM IST
ರಾಷ್ಟ್ರಕವಿ ಕುಪ್ಪಳ್ಳಿ ವೆಂಕಪ್ಪ ಪುಟ್ಟಪ್ಪನವರ ೧೨೦ನೇ ಜನ್ಮದಿನದಂದು ನಾವೆಲ್ಲರೂ ಸಾಹಿತ್ಯ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಯಾಗಿ ಉಳಿಸಿ, ಬೆಳೆಸುವ ಸಂಕಲ್ಪ ಮಾಡೋಣವೆಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್.ರಘುಮೂರ್ತಿ ಕರೆ ನೀಡಿದರು. ಚಳ್ಳಕೆರೆಯಲ್ಲಿ ಕುವೆಂಪುರವರ ೧೨೦ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಅಧಿಕಾರಿ: ದಸಂಸ ಪ್ರತಿಭಟನೆ

Dec 24 2024, 12:49 AM IST
ವಿಜಯಪುರದಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದ ಕಾರ್ಕಳ ತಾಲೂಕು ಬೈಲೂರಿನ ಸುಜಿತ್ ಮತ್ತು ಜಸೀರ ಎಂಬವರನ್ನು ರಾಜಕೀಯ ನಾಯಕರ ಒತ್ತಡಕ್ಕೆ ಕಟ್ಟುಬಿದ್ದು ಅಧಿಕಾರಿಗಳು ರಾಜ್ಯ ತಂಡದಿಂದ ಹೊರಕ್ಕೆ ಹಾಕಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಅಜ್ಜರಕಾಡು ಹತಾತ್ಮರ ಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಧಿಕಾರಿ, ಸಾರ್ವಜನಿಕರ ನಡುವೆ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸುವೆ: ಶಾಸಕ ಪಠಾಣ

Dec 17 2024, 01:00 AM IST
ಶಿಗ್ಗಾಂವಿ ಪಟ್ಟಣದ ಸರಕಾರಿ ಅಂಬೇಡ್ಕರ್ ಭವನದಲ್ಲಿ ಶಾಸಕರ ಕಾರ್ಯಾಲಯ ಉದ್ಘಾಟಿಸಲಾಯಿತು.

ಕೃಷಿ ಅಧಿಕಾರಿ ಮೇಲಿನ ಎಫ್ಐಆರ್ ರದ್ದು ಪಡಿಸಲು ಆಗ್ರಹ

Dec 13 2024, 12:45 AM IST
ಚಿತ್ರದುರ್ಗ: ಕಡ್ಲೆ ಬಿತ್ತನೆ ಬೀಜ ಮೈ ಮೇಲೆ ಬಿದ್ದು ಸೊಂಟ ಮುರಿದಿದೆ ಎಂದು ರೈತರೊಬ್ಬರು ನೀಡಿದ ದೂರಿನ ಮೇಲೆ ಕೃಷಿ ಅಧಿಕಾರಿ ಮೇಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್.ಐ.ಆರ್ ರದ್ದುಪಡಿಸುವಂತೆ ಆಗ್ರಹಿಸಿ ಕೃಷಿ ಜಂಟಿ ನಿರ್ದೇಶಕರ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ದೇಶದ ಆರ್ಥಿಕ ಅಭಿವೃದ್ಧಿಗೆ ಚಾರಿತ್ರಿಕ ದಾಖಲೆಗಳು ಅಗತ್ಯ: ಪತ್ರಾಗಾರದ ಅಧಿಕಾರಿ ಎಚ್.ಎಲ್.ಮಂಜುನಾಥ್

Dec 10 2024, 12:32 AM IST
ದೇಶದ ಸಾಂಸ್ಕೃತಿಕ, ಐತಿಹಾಸಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಐತಿಹಾಸಿಕ ದಾಖಲೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಪತ್ರಾಗಾರದ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಲ್.ಮಂಜುನಾಥ್ ಹೇಳಿದರು. ಯಳಂದೂರಿನಲ್ಲಿ ಚಾರಿತ್ರಿಕ ದಾಖಲೆಗಳ ಮಹತ್ವ ಮತ್ತು ಉಪಯೋಗ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಖಡಕ್‌ ಪೊಲೀಸ್‌ ಅಧಿಕಾರಿ ಎತ್ತಂಗಡಿಗೆ ಹುನ್ನಾರ

Dec 05 2024, 12:30 AM IST
ದಂಡಿನಶಿವರ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿತ್ತರಂಜನ್ ರವರನ್ನು ಈ ಠಾಣೆಯಿಂದ ಎತ್ತಂಗಡಿ ಮಾಡಲು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಂದಾಗಿವೆ. ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ರಿರುವ ಚಿತ್ತರಂಜನ್ ರವರನ್ನು ಇಲ್ಲಿಂದ ಎತ್ತಂಗಡಿ ಮಾಡಿದಲ್ಲಿ ತುರುವೇಕೆರೆ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ದಂಡಿನಶಿವರ ಕುಮಾರ್ ಎಚ್ಚರಿಕೆ ನೀಡಿದ್ದಾರೆ

ಜನಸಾಮಾನ್ಯರ ಸೇವೆಗೆ ದೊರಕದ ಅಧಿಕಾರಿ ವೃಂದ: ಶಾಸಕಿ ಕರೆಮ್ಮ ಜಿ.ನಾಯಕ ಅಸಮಾಧಾನ

Dec 04 2024, 12:31 AM IST
ದೇವದುರ್ಗ ತಾಪಂ ಸಭಾಂಗಣದಲ್ಲಿ ತಾಪಂ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.

ಸನ್ಯಾಸ ದೀಕ್ಷೆಯತ್ತ ಅಪರ ಡೀಸಿ ನಾಗರಾಜು! - 2011ರಲ್ಲಿ ಸನ್ಯಾಸ ದೀಕ್ಷೆ ಪಡಿದ್ದ ಅಧಿಕಾರಿ

Dec 03 2024, 09:41 AM IST

ಅಪರ ಜಿಲ್ಲಾಧಿಕಾರಿ ಡಾ। ಎಚ್‌.ಎಲ್‌.ನಾಗರಾಜು ಮತ್ತೆ ಸನ್ಯಾಸ ದೀಕ್ಷೆ ಪಡೆದು ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿಯಾಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಕೇಳಿಬರುತ್ತಿದೆ.

ಯುವ ಐಪಿಎಸ್‌ ಅಧಿಕಾರಿ ಸಾವಿಗೆ ಯಾರು ಹೊಣೆ?

Dec 03 2024, 12:30 AM IST
ಜೀವಮಾನದ ಸಾಧನೆ ಇನ್ನೇನು ಕೈಗೂಡಿತು ಎನ್ನುವಷ್ಟರಲ್ಲಿ ವಿಧಿಯಾಟವೋ, ಯಾರ ನಿರ್ಲಕ್ಷ್ಯವೋ ಕಾರಣ ಏನೇ ಇರಬಹುದು ಆದರೆ ಭವಿಷ್ಯದಲ್ಲಿ ಪೊಲೀಸ್‌ ಇಲಾಖೆಯ ದೊಡ್ಡ ಸ್ಥಾನಕ್ಕೇರುತ್ತಿದ್ದ ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ತನ್ನ ವೃತ್ತಿ ಜೀವನದ ಮೊದಲ ದಿನವೇ ಬಲಿಯಾಗಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved