• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Nov 09 2024, 01:07 AM IST
ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಜೆಸ್ಕಾಂ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ಅಧಿಕಾರಿ ಸಿಬ್ಬಂದಿ

Nov 08 2024, 12:34 AM IST
ಲೋಕಾಯುಕ್ತ ಎಸ್ ಪಿ ಆಂಪೋನಿ ಜಾನ್‌ ಜೆ.ಕೆ. ಮತ್ತು ಡಿವೈಎಸ್ಪಿ ವೀರೇಂದ್ರ ಕುಮಾರ್‌ ರವರ ನೇತೃತ್ವದಲ್ಲಿ ಸುಮಾರು 10 ಮಂದಿ ಲೋಕಾಯುಕ್ತ ಪೊಲೀಸರಿಂದ ನಡೆದ ಈ ಕಾರ್ಯಾಚರಣೆಯು ನಗರಸಭೆಯಲ್ಲಿನ ಭ್ರಷ್ಟ ಅಧಿಕಾರಿಗಳನ್ನು ಸೆರೆ ಹಿಡಿಯಲು ಸಹಕಾರಿಯಾಗಿದೆ.

ಖಲಿಸ್ತಾನಿ ಬೆಂಬಲಿಗ ಕೆನಡಾ ಪೊಲೀಸ್‌ ಅಧಿಕಾರಿ ಅಮಾನತು

Nov 06 2024, 12:37 AM IST
ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದು ಸಭಾ ದೇವಸ್ಥಾನದ ಹೊರಗೆ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಖಲಿಸ್ತಾನಿಗಳ ಪರವಾಗಿ ಭಾಗವಹಿಸಿದ ಕೆನಡಾದ ಪೊಲೀಸ್‌ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ.

ಅಧಿಕಾರಿ, ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಿ

Nov 06 2024, 12:35 AM IST
ನೌಕರರಿಗೆ ಸರ್ಕಾರಿ ಕರ್ತವ್ಯ ನಿರ್ವಹಿಸಲು ತೊಂದರೆ

ಲಕ್ಷ್ಮಿ ಹೆಬ್ಬಾಳ್ಕರ್‌ ಪಿಎ ಹೆಸರು ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ

Nov 06 2024, 12:30 AM IST
ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಬೆನ್ನಲ್ಲೇ ಇದೀಗ ಮತ್ತೊಬ್ಬ ಸರ್ಕಾರಿ ನೌಕರ ಸಾವಿಗೆ ಶರಣಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪಿಎ ಸೇರಿ ಮೂವರ ಹೆಸರು ಉಲ್ಲೇಖಿಸಿ ನಗರದ ತಹಸೀಲ್ದಾರ್‌ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.

ಕೇರಳ ಐಎಎಸ್‌ ಅಧಿಕಾರಿ ಹೆಸರಲ್ಲಿ ಹಿಂದೂ, ಮುಸ್ಲಿಂ ವಾಟ್ಸಾಪ್‌ ಗ್ರೂಪ್‌

Nov 05 2024, 12:40 AM IST
ಕೇರಳದ ಐಎಎಸ್‌ ಅಧಿಕಾರಿ ಕೆ.ಗೋಪಾಲಕೃಷ್ಣನ್‌ ಅವರ ಮೊಬೈಲ್‌ ವಾಟ್ಸಾಪ್‌ ನಂಬರ್‌ ಬಳಸಿಕೊಂಡು, ಹಿಂದೂ ಐಎಎಸ್‌ ಮತ್ತು ಮುಸ್ಲಿಂ ಐಎಎಸ್‌ ಅಧಿಕಾರಿಗಳ ಪ್ರತ್ಯೇಕ ವಾಟ್ಸಾಪ್‌ ಗ್ರೂಪ್‌ ರಚಿಸಿರುವ ವಿಷಯ ಬೆಳಕಿಗೆ ಬಂದಿದೆ.

ಒಳಮೀಸಲಿಂದ 101 ಜಾತಿಗಳಿಗೂ ನ್ಯಾಯ ಸಿಗಬೇಕು: ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜು

Nov 04 2024, 12:27 AM IST
ಒಳಮೀಸಲಾತಿ ಪಡೆಯುವ ಜಾತಿಗಳನ್ನು ಹೆಚ್ಚು ಗುರುತಿಸುವಂತೆ ಸಂಘಟನೆಗಳು, ಪ್ರಗತಿಕರ ಚಿಂತಕರು, ದಲಿತ ಹೋರಾಟಗಾರರು ಕಾರ್ಯಪ್ರವೃತ್ತರಾಗಬೇಕು ಎಂದು ನಿವೃತ್ತ ಐಎಫ್‌ಎಸ್ ಅಧಿಕಾರಿ ಡಾ.ಆರ್.ರಾಜು ತಿಳಿಸಿದರು. ಚಾಮರಾಜನಗರದಲ್ಲಿ ಜಾಗೃತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ದಲಿತ ಅಧಿಕಾರಿ ಎಂದು ನಾನು ಟಾರ್ಗೆಟ್‌ : ಆರ್‌ಟಿಒ ಮಂಜುನಾಥ

Nov 04 2024, 12:16 AM IST
I am a target as a Dalit officer: RTO Manjunath

ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆ ಹೊಸ ತಿರುವು : ಸಿಎಂ ಪತ್ನಿಗೆ ಸೈಟ್‌ ಕೊಟ್ಟಿದ್ದ ಅಧಿಕಾರಿ ಇ.ಡಿ. ವಶ

Oct 30 2024, 12:37 AM IST

ಮುಡಾ ಹಗರಣಕ್ಕೆ ಸಂಬಂಧಿಸಿ  ಮಹತ್ವದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ ನಟೇಶ್‌ ಅವರನ್ನು ವಿಚಾರಣೆಗೆ ಸಹಕರಿಸದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ವಶಕ್ಕೆ ಪಡೆದಿದೆ.

ಸಿಎಂ ಪತ್ನಿಗೆ ಮುಡಾ ನಿವೇಶನ ಕೊಟ್ಟ ಅಧಿಕಾರಿ, ಸಿದ್ದರಾಮಯ್ಯ ಆಪ್ತನಿಗೆ ಇ.ಡಿ. ಶಾಕ್‌

Oct 29 2024, 12:58 AM IST

ಮುಡಾ    ನಿವೇಶನ ಹಂಚಿಕೆ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ 10ಕ್ಕೂ ಹೆಚ್ಚಿನ ಕಡೆ ಏಕಕಾಲಕ್ಕೆ ಶೋಧ ಕಾರ್ಯ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 24
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved