• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಸಾಮಾನ್ಯರ ಸೇವೆಗೆ ದೊರಕದ ಅಧಿಕಾರಿ ವೃಂದ: ಶಾಸಕಿ ಕರೆಮ್ಮ ಜಿ.ನಾಯಕ ಅಸಮಾಧಾನ

Dec 04 2024, 12:31 AM IST
ದೇವದುರ್ಗ ತಾಪಂ ಸಭಾಂಗಣದಲ್ಲಿ ತಾಪಂ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.

ಸನ್ಯಾಸ ದೀಕ್ಷೆಯತ್ತ ಅಪರ ಡೀಸಿ ನಾಗರಾಜು! - 2011ರಲ್ಲಿ ಸನ್ಯಾಸ ದೀಕ್ಷೆ ಪಡಿದ್ದ ಅಧಿಕಾರಿ

Dec 03 2024, 09:41 AM IST

ಅಪರ ಜಿಲ್ಲಾಧಿಕಾರಿ ಡಾ। ಎಚ್‌.ಎಲ್‌.ನಾಗರಾಜು ಮತ್ತೆ ಸನ್ಯಾಸ ದೀಕ್ಷೆ ಪಡೆದು ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿಯಾಗಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಕೇಳಿಬರುತ್ತಿದೆ.

ಯುವ ಐಪಿಎಸ್‌ ಅಧಿಕಾರಿ ಸಾವಿಗೆ ಯಾರು ಹೊಣೆ?

Dec 03 2024, 12:30 AM IST
ಜೀವಮಾನದ ಸಾಧನೆ ಇನ್ನೇನು ಕೈಗೂಡಿತು ಎನ್ನುವಷ್ಟರಲ್ಲಿ ವಿಧಿಯಾಟವೋ, ಯಾರ ನಿರ್ಲಕ್ಷ್ಯವೋ ಕಾರಣ ಏನೇ ಇರಬಹುದು ಆದರೆ ಭವಿಷ್ಯದಲ್ಲಿ ಪೊಲೀಸ್‌ ಇಲಾಖೆಯ ದೊಡ್ಡ ಸ್ಥಾನಕ್ಕೇರುತ್ತಿದ್ದ ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ತನ್ನ ವೃತ್ತಿ ಜೀವನದ ಮೊದಲ ದಿನವೇ ಬಲಿಯಾಗಿದ್ದಾರೆ

ಸೇವೆಗೆ ಸೇರಲು ಹೊರಟಿದ್ದ ಯುವ ಐಪಿಎಸ್‌ ಅಧಿಕಾರಿ ಅಪಘಾತಕ್ಕೆ ಬಲಿ - ಹಾಸನ ಬಳಿ ಜೀಪ್‌ ಅಪಘಾತ

Dec 02 2024, 10:44 AM IST

ಹಾಸನದ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಡ್ಯೂಟಿಗೆ ರಿಪೋರ್ಟ್ ಮಾಡಲು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ 27 ವರ್ಷದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ದುರಂತ ಅಂತ್ಯಕಂಡ ಘಟನೆ ನಡೆದಿದೆ.

ಪ್ರೊಬೆಷನರಿ ಐಪಿಎಸ್‌ ಅಧಿಕಾರಿ ದುರ್ಮರಣ

Dec 02 2024, 01:19 AM IST
ಹೊಳೆನರಸೀಪುರ ವಿಭಾಗದ ಡಿವೈಎಸ್ಪಿಯಾಗಿ ನಿಯೋಜನೆಗೊಂಡಿದ್ದ ಹರ್ಷಬರ್ದನ್‌ ಮೈಸೂರಿನಲ್ಲಿ ದಕ್ಷಿಣ ವಲಯದ ಐಜಿ ಬೋರಲಿಂಗಯ್ಯ ಅವರನ್ನು ಭೇಟಿ ಮಾಡಿ ಹಾಸನದಲ್ಲಿ ಎಸ್ಪಿ ಸುಜೀತಾ ಅವರ ಬಳಿ ಕೆಲಸಕ್ಕೆ ವರದಿ ಮಾಡಿಕೊಳ್ಳಲು ಬರುತ್ತಿದ್ದರು. ಈ ಸಂದರ್ಭದಲ್ಲಿ ಅವರು ಬರುತ್ತಿದ್ದ ಇಲಾಖೆಯ ಬೊಲೇರೋ ಜೀಪಿನ ಟಯರ್‌ ಸಿಡಿದು ಅಪಘಾತ ಸಂಭವಿಸಿತ್ತು. ಈ ವೇಳೆ ಹರ್ಷಬರ್ದನ್‌ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿತ್ತು. ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಡಿಸೆಂಬರ್‌ ೨ ರಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಚಾಲನೆ: ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಅಧಿಕಾರಿ ಎನ್.ಎಸ್.ರಾಮೇಗೌಡ

Dec 01 2024, 01:32 AM IST
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ತಾಲೂಕಿನ ಮಾಯಸಂದ್ರ ಟಿಬಿ ಕ್ರಾಸ್ ಬಳಿ ಡಿ.೨ ರಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಚಾಲನೆ ದೊರೆಯಲಿದೆ ಎಂದು ಆದಿಚುಂಚನಗಿರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಾಜಿ ಕುಲಪತಿ ಎನ್.ಎಸ್.ರಾಮೇಗೌಡ ತಿಳಿಸಿದರು. ತುರುವೇಕೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ನಗರದ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸಲು ವಾರ್ಡ್‌ ವಾರು ನೋಡಲ್‌ ಅಧಿಕಾರಿ ನೇಮಕ

Nov 29 2024, 01:32 AM IST
ನಗರದ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸಲು ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆ ಫಲಿತಾಂಶ ಪ್ರಕಟ

Nov 28 2024, 10:56 AM IST

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ತಿಳಿಸಿದೆ.

ನಗರದ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸಲು ಪಾಲಿಕೆಯ ವಾರ್ಡ್‌ವಾರು ನೋಡಲ್‌ ಅಧಿಕಾರಿ ನೇಮಕ

Nov 28 2024, 01:00 AM IST
ನಗರದ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸಲು ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

ಮೋದಿ ಬಗ್ಗೆ ಸುಳ್ಳು ಆರೋಪ ಮಾಡಿದ ಅಧಿಕಾರಿ ಕ್ರಿಮಿನಲ್‌ : ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ !

Nov 25 2024, 01:02 AM IST
ಉಗ್ರ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಜೈಶಂಕರ್‌ ಸೇರಿ ಸರ್ಕಾರದ ಹಿರಿಯರ ಕೈವಾಡವಿದೆ ಎಂಬ ವರದಿಗೆ ಕಾರಣವಾದ ತಮ್ಮ ಸರ್ಕಾರದ ಅಧಿಕಾರಿಗಳನ್ನು ಕ್ರಿಮಿನಲ್‌ಗಳು ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಟೀಕಿಸಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 26
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved