• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ಕನ್ನಡದಲ್ಲೇ ಆಡಳಿತ ನಡೆಸಬೇಕು

Nov 02 2025, 02:00 AM IST
ರಾಜ್ಯೋತ್ಸವವು ನಾಡ ಹಬ್ಬವಾಗಿದ್ದು ಕನ್ನಡಿಗರೆಲ್ಲರೂ ಸಂಭ್ರಮಿಸಬೇಕಾದ ಸಂದರ್ಭ. ನಾಡುನುಡಿಗೆ ಸಂಬಂಧಿಸಿದಿಸಿದಂತೆ ನಮ್ಮ ಹಿರಿಯರ ಕನಸುಗಳು ಪೂರ್ಣ ನನಸಾಗಲಿಲ್ಲ. ಭಾಷೆ, ಸಾಹಿತ್ಯ, ಶಿಕ್ಷಣ, ನೀರಾವರಿ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಜೀವಂತವಾಗಿದ್ದು, ನಾವು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು.

ಬ್ಯಾಕರವಳ್ಳಿ ಗ್ರಾಮ ಸಭೆಗೆ ಬಾರದ ಅಧಿಕಾರಿಗಳು

Nov 01 2025, 01:30 AM IST
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಮಿಕೊಂಡಿದ್ದ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಆಗಮಿಸದೇ ಇದ್ದುದರಿಂದ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ಕೂಡಲೇ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸುವಂತೆ ಒತ್ತಾಯಿಸಿದರು. ಈ ವೇಳೆ ಸಭೆಗೆ ತಡವಾಗಿ ಆಗಮಿಸಿದ ವಲಯ ಅರಣ್ಯಾಧಿಕಾರಿ ಹೇಮಂತ್‌ ಅವರನ್ನು ಕಾಡಾನೆ ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಸುಳ್ಳಕ್ಕಿ ಗ್ರಾಮದಲ್ಲಿ ವರ್ಷದಿಂದ ಬೀಡುಬಿಟ್ಟಿರುವ ಒಂಟಿ ಕಾಡಾನೆಯನ್ನು ಕೂಡಲೇ ಸ್ಥಳಾಂತರಿಸುವಂತೆ ಒತ್ತಾಯಿಸಿದರು.

ಜಪ್ತಿಗೆ ಬಂದಾಗ ಪರಿಹಾರ ಚೆಕ್ ನೀಡಿದ ಅಧಿಕಾರಿಗಳು

Nov 01 2025, 01:15 AM IST
ರಾಮನಗರ: ಕೋರ್ಟ್ ಪ್ರಕರಣ‍‍‍ವೊಂದಕ್ಕೆ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಂಕೀರ್ಣದಲ್ಲಿರುವ ಭೂ ಸ್ವಾಧೀನ ಕಚೇರಿಯಲ್ಲಿ ಜಪ್ತಿ ಕಾರ್ಯಕ್ಕೆ ಆಗಮಿಸಿದ್ದ ವೇಳೆ ಅಧಿಕಾರಿಗಳು ಚೆಕ್ ಮುಖಾಂತರ ಪರಿಹಾರದ ಹಣ ಸಂದಾಯ ಮಾಡಿದ ಘಟನೆ ಶುಕ್ರವಾರ ನಡೆದಿದೆ.

ಜಿಎಸ್ಟಿ ನುಂಗಿ ನೀರು ಕುಡಿಯುವ ಅಧಿಕಾರಿಗಳು

Oct 31 2025, 02:45 AM IST
ಯಾವ್ಯಾವ ಇಲಾಖೆಯಲ್ಲಿ ವಂಚನೆಯಾಗುತ್ತಿದೆ ಎನ್ನುವ ತನಿಖೆಯಾಗಲಿ

ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಗೆ ಹೆಸ್ಕಾಂ ಅಧಿಕಾರಿಗಳು ಗೈರು

Oct 24 2025, 01:00 AM IST
ಗ್ಯಾರಂಟಿ ಯೋಜನೆಯ ಸಭೆಗೆ ಪದೇ ಪದೇ ಹೆಸ್ಕಾಂ ಅಧಿಕಾರಿಗಳು ಗೈರಾಗುತ್ತಿದ್ದು, ತಿಂಗಳದಲ್ಲಿ 2 ಬಾರಿ ಸಭೆ ನಡೆಸಲಾಗುತ್ತಿದೆ.

ಶಾಸಕರ ಕೈಗೊಂಬೆಯಾಗಿ ನೇರ ಲೂಟಿಗಿಳಿದ ಅಧಿಕಾರಿಗಳು

Oct 20 2025, 01:02 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡ ಬಳಿಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ವಿಷಯದಲ್ಲಿ ಸಂಪೂರ್ಣ ವೈಫಲ್ಯ ಕಂಡುಬಂದಿದೆ. ಅದು ಅಲ್ಲದೇ ಹೊಸನಗರ ತಾಲೂಕಿನ ಅಧಿಕಾರಿಗಳು ಶಾಸಕರ ಮತ್ತು ಅವರ ಹಿಂಬಾಲಕರ ಕೈಗೊಂಬೆಯಾಗಿ ಕ್ಷೇತ್ರದಾದ್ಯಂತ ಲೂಟಿಗಿಳಿದ್ದಿದ್ದಾರೆ. ಬಡವರಿಗೆ, ರೈತರಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಹಿಂಸೆ ನೀಡುತ್ತಿದ್ದಾರೆ. ಇನ್ಮುಂದೆ ಶಾಸಕರ ಹಾಗೂ ಅವರ ಹಿಂಬಾಲಕರ ಆಟ ನಡೆಯುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಕೆ ನೀಡಿದರು.

ಹಳೆ ಕೆಇಬಿ ಕಟ್ಟಡಕ್ಕೆ ಕಾಯಕಲ್ಪ ನೀಡಿದ ಮೆಸ್ಕಾಂ ಅಧಿಕಾರಿಗಳು

Oct 19 2025, 01:00 AM IST
ತರೀಕೆರೆ, ಓಲ್ಡ್ ಈಸ್ ಗೋಲ್ಡ್‌ ಎನ್ನುವ ಆಂಗ್ಲೋಕ್ತಿಯಂತೆ ಹಳೆಯದೆಂದು ಮೂಗು ಮುರಿಯದೆ ಅಳಿವಿನಂಚಿಗೆ ಸರಿಯಬೇಕಿದ್ದ ಕಟ್ಟಡಕ್ಕೆ ಕಾಯಕಲ್ಪ ನೀಡಿದ ಫಲವಾಗಿ ಪಟ್ಟಣದ ಕೆಇಬಿ ಹಳೆ ಕಟ್ಟಡ ಜೀವಕಳೆಯೊಂದಿಗೆ ಮತ್ತೆ ಕಾರ್ಯನಿರ್ವಹಿಸಲು ಸಜ್ಜಾಗಿದೆ.

ಅರಮನೆ ಬ್ಯಾಣ ಭೂಮಿ ಮಂಜೂರಾತಿಯಲ್ಲಿ ಅಧಿಕಾರಿಗಳು ಶಾಮೀಲು: ಶಾಸಕ ಆರಗ ಜ್ಞಾನೇಂದ್ರ

Oct 15 2025, 02:07 AM IST
ಸರ್ಕಾರಿ ಭೂಮಿಯನ್ನು ಕಬಳಿಸುವ ವ್ಯಕ್ತಿಗಳ ಎಂಜಲು ಕಾಸಿಗೆ ಬಲಿಯಾಗಿ ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳು ಭೂಮಿಯ ಮೂಲ ದಾಖಲೆಯನ್ನೇ ತಿದ್ದುವ ಮೂಲಕ ಸಾಲೂರು ಗ್ರಾಪಂ ವ್ಯಾಪ್ತಿಯ ಅರಮನೆ ಬ್ಯಾಣ ಭೂಮಿ ಮಂಜೂರಾತಿಯಲ್ಲಿ ಶಾಮೀಲಾಗಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಬಿ.ನಾಗೇಂದ್ರ ಕುಮಾರ್

Oct 15 2025, 02:06 AM IST
ಕಳೆದ ಅ.10 ರಂದು ಹೇಮಾವತಿ ನದಿಗೆ ಮಂದಗೆರೆ ಬಳಿ ನಿರ್ಮಿಸಿರುವ ಮಂದಗೆರೆ ಬಲದಂಡೆ ನಾಲೆ ನಾಟನಹಳ್ಳಿ ಬಳಿ 10 ಕಿ.ಮೀ.ನಲ್ಲಿ ಮಾಳೆ ಬಿದ್ದು ನೀರು ನಾಲಾ ಏರಿಯ ತಳಭಾಗದಿಂದ ಹೊರಬರಲಾರಂಭಿಸಿದೆ. ರೈತರು ಸಕಾಲಕ್ಕೆ ಎಂಜಿನಿಯರ್‌ಗಳಿಗೆ ಸುದ್ದಿ ಮುಟ್ಟಿಸಿದ ಪರಿಣಾಮ ತಕ್ಷಣವೇ ನಾಲೆಯಲ್ಲಿ ನೀರು ಬಂದ್ ಮಾಡಿದ್ದಾರೆ.

ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೋಂಟ್ ಕೇರ್..!

Oct 13 2025, 02:00 AM IST
ಹೈಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾದ ಶ್ರೀರಂಗಪಟ್ಟಣ ತಹಸೀಲ್ದಾರ್ ಒಳಗೊಂಡಂತೆ ಮುಜರಾಯಿ ತಹಸೀಲ್ದಾರ್ ಮತ್ತು ಅಧಿಕಾರಿಗಳು ಎಲ್ಲೋ ಒಂದು ಕಡೆ ಸರ್ಕಾರಿ ಮುಜರಾಯಿ ಇಲಾಖೆ ದೇವಾಲಯ ಮತ್ತು ಆಸ್ತಿಗಳನ್ನು ಸಂರಕ್ಷಣೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 35
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved