• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತನಿಂದ ಏಕಾಂಗಿ ಪ್ರತಿಭಟನೆ: ಸ್ಥಳಕ್ಕೆ ಬಾರದ ಅಧಿಕಾರಿಗಳು

Mar 29 2025, 12:33 AM IST
ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರು ಗ್ರಾಮದ ಬಳಿ ನಾಲಾ ಏರಿ, ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ಕಳೆದ 12 ದಿನಗಳಿಂದ ರೈತ ಪ್ರಭಾಕರ್ ಏಕಾಂಗಿಯಾಗಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಯಾವೊಬ್ಬ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಆಗಮಿಸಿ ಸಮಸ್ಯೆ ಕೇಳದಿರುವುದು ದುರಂತ.

ಅಧಿಕಾರಿಗಳು ಆಸೆ, ಆಮಿಷಗಳಿಗೆ ಒಳಗಾಗಬೇಡಿ: ಲೋಕಾಯುಕ್ತ

Mar 27 2025, 01:01 AM IST
ಕುಂದಗೋಳ ಪಟ್ಟಣದ ತಾಪಂ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ವತಿಯಿಂದ ಬುಧವಾರ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಿತು.

ಗ್ಯಾರಂಟಿ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಬೇಕು

Mar 25 2025, 12:45 AM IST
ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹ ರಾಗಿದ್ದರೂ ವಂಚಿತ ರಾಗಿರುವವರನ್ನು ಗುರ್ತಿಸಿ ಅವರಿಗೆ ಯೋಜನೆಯ ಫಲ ನೀಡಲಾಗುವುದು. ಸಮಾಜದಲ್ಲಿ ಪ್ರತಿಯೊಬ್ಬರಿಗೂ ನೆರವಾಗುವ ದಿಸೆಯಿಂದ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲರ ಸಹಕಾರ ಅಗತ್ಯ.

ಅಧಿಕಾರಿಗಳು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲಿ

Mar 24 2025, 01:16 AM IST
ಶಿವಮೊಗ್ಗ: ಮಾನಸಿಕ ಒತ್ತಡ ಪ್ರತಿ ಹಂತದಲ್ಲೂ ಇದೆ. ಯಾವುದೇ ಇಲಾಖೆಗಳು ಹಾಗೂ ಅಧಿಕಾರಿಗಳು ಇದರಿಂದ ಹೊರತಾಗಿಲ್ಲ. ಹಾಗಾಗಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಂತಹ ಕಾರ್ಯಾಗಾರ ಅತ್ಯವಶ್ಯಕವಾಗಿದೆ ಎಂದು ೧ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಜೆ ಮರುಳಸಿದ್ದಾರಾಧ್ಯ ಹೇಳಿದರು.

ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ಸೆಸ್ಕ್ ಅಧಿಕಾರಿಗಳು ವಿಫಲ: ಗ್ರಾಮಸ್ಥರ ಪ್ರತಿಭಟನೆ

Mar 11 2025, 12:47 AM IST
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ಗಂಟೆಗಳ ತ್ರಿಫೆಸ್ ವಿದ್ಯುತ್ ನೀಡಬೇಕು ಎಂಬ ಸರ್ಕಾರದ ಆದೇಶವಿದ್ದರೂ ಇದು ಪಾಲನೆಯಾಗುತ್ತಿಲ್ಲ. ಸೆಸ್ಕ್ ಲೈನ್‌ಮ್ಯಾನ್‌ಗಳು ವಿದ್ಯುತ್ ಅಡಚಣೆಯಾದರೆ ತಕ್ಷಣ ದುರಸ್ತಿ ಕೆಲಸ ಮಾಡುವುದಿಲ್ಲ. ರೈತರು ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ಸೆಸ್ಕ್ ಸಿಬ್ಬಂದಿ ಮತ್ತು ಅಧಿಕಾರಿಗಳ ವರ್ತನೆಯಿಂದ ರೈತರು ಬೆಳೆ ಅನುಭವಿಸಬೇಕಾಗಿದೆ.

ಅಧಿಕಾರಿಗಳು ಸೇರಿ ಆಸ್ಪತ್ರೆ ಮುಚ್ಚಿಬಿಡಿ

Mar 05 2025, 12:36 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಆಸ್ಪತ್ರೆಯ ನಿರ್ವಹಣೆಗೆ ಅದರದ್ದೆಯಾದ ಅನುದಾನ ಇರುತ್ತದೆ. ಬಂದ ಅನುದಾನ ಏನು ಮಾಡುತ್ತೀರಿ? ಒಂದು ಸಣ್ಣ ಶೌಚಾಲಯ ನಿರ್ಮಸಲಾಗದಷ್ಟು ಮತ್ತು ದುರಸ್ತಿ ಮಾಡುದಷ್ಟು ಅನುದಾನ ನಿಮ್ಮಲ್ಲಿ ಇಲ್ಲವೆಂದರೆ ಆಸ್ಪತ್ರೆಯನ್ನು ಅಧಿಕಾರಿಗಳೆಲ್ಲರು ಸೇರಿ ಮುಚ್ಚಿಬಿಡಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅರ್ಹರಿಗೆ ಯೋಜನೆ ತಲುಪಿಸಲು ಅಧಿಕಾರಿಗಳು ಶ್ರಮಿಸಿ: ಶಾಸಕ ಅಶೋಕ ಪಟ್ಟಣ

Mar 04 2025, 12:34 AM IST
ಕೇವಲ ಕಚೇರಿಯಲ್ಲಿ ಕುಳಿತು ಕಾರ್ಯನಿರ್ವಹಿಸಿದರೆ ಜನರಿಗೆ ತಲುಪಲು ಸಾಧ್ಯವಿಲ್ಲ ಮತ್ತು ನಿಜವಾಗಿ ಪ್ರಯೋಜನ ಪಡೆಯಬೇಕಾದವರು ಯೋಜನೆಯಿಂದ ಹೊರಗುಳಿಯುತ್ತಾರೆ

ಅಧಿಕಾರಿಗಳು ರೈತರೊಂದಿಗೆ ಸೌಜನ್ಯದಿಂದ ವರ್ತಿಸಲಿ: ಶಾಸಕ ಮಾನೆ ಸೂಚನೆ

Mar 01 2025, 01:01 AM IST
ವಿದ್ಯುತ್ ಗ್ರಿಡ್‌ಗಳ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ನಡೆದಿರುವ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸಿ ಆದಷ್ಟು ಬೇಗ ಪೂರ್ಣಗೊಳಿಸಲು ಗಮನ ಹರಿಸಿ ಎಂದು ಶಾಸಕ ಮಾನೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅಂಗನವಾಡಿ ಕೇಂದ್ರಕ್ಕೆ ಮೂಲ ಸೌಲಭ್ಯ ಕಲ್ಪಿಸದ ಗ್ರಾಪಂ ಅಧಿಕಾರಿಗಳು; ಮಕ್ಕಳ ಪೋಷಕರ ಆಕ್ರೋಶ

Feb 26 2025, 01:00 AM IST
ಅಂಗನವಾಡಿ, ಶಾಲೆಗಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಇವುಗಳನ್ನು ಒದಗಿಸಿಕೊಡಬೇಕು. ಆದರೆ, ಕನಗನಮರಡಿ ಗ್ರಾಪಂ ಅಧಿಕಾರಿಗಳು, ಜನಪ್ರತಿನಿಧಿಗಳು ಚಿಕ್ಕಮರಳಿ ಗ್ರಾಮದ ಮೊದಲ ಅಂಗನವಾಡಿಗೆ ಕಳೆದ ಒಂದು ವರ್ಷದಿಂದಲೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸದ ಕಾರಣ ಅಂಗನವಾಡಿ ಸಹಾಯಕಿಯರು, ಮಕ್ಕಳು ಕುಡಿಯುವ ನೀರಿಗಾಗಿ ಬೇರೆಡೆಯಿಂದ ತರುವಂಥ ಪರಿಸ್ಥಿತಿ ಎದುರಾಗಿದೆ.

ಠೇವಣಿ ವಿಮೆ ಮೊತ್ತ ₹5 ಲಕ್ಷಕ್ಕಿಂತ ಮೇಲೇರಿಸಲು ಚಿಂತನೆ : ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು

Feb 18 2025, 12:32 AM IST

ಬ್ಯಾಂಕ್‌ ಅಥವಾ ಸಹಕಾರಿ ಸಂಸ್ಥೆಗಳು ನಷ್ಟಕ್ಕೊಳಗಾದ ವೇಳೆ ಠೇವಣಿ ಇಟ್ಟ ಗ್ರಾಹಕರಿಗೆ ನೆರವಾಗಲು ಇರುವ ಠೇವಣಿ ವಿಮೆ ಮೊತ್ತವನ್ನು ಹಾಲಿ ಇರುವ 5 ಲಕ್ಷ ರು.ಗಿಂತ ಹೆಚ್ಚಿಗೆ ಮಾಡುವ ಪ್ರಸ್ತಾಪ ಸರ್ಕಾರ ಮುಂದಿದೆ ಎಂದು ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 35
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved