• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಅಧಿಕಾರಿಗಳು ಪರಿಸರ ಸ್ವಚ್ಛತೆಯಲ್ಲಿ ಪಾಲ್ಗೊಳ್ಳಲಿ: ಎನ್.ಎಂ. ಶ್ರೀಧರ್

Feb 17 2025, 12:34 AM IST
ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ಸ್ವಚ್ಛ, ಸುಂದರ ಮತ್ತು ಮಾಲಿನ್ಯರಹಿತ ಪರಿಸರ ನಿರ್ಮಾಣ ಅಗತ್ಯ. ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕರ್ತವ್ಯ ಒತ್ತಡದ ನಡುವೆಯೂ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಪರೋಪಕಾರಂನ ಎನ್.ಎಂ. ಶ್ರೀಧರ್ ಸಲಹೆ ನೀಡಿದರು.

ಭೌತಿಕ ಗುರಿ ಮೇಲೆ ಅನುದಾನ ಪಡೆದು ಸಾಧನೆ ಕಡಿಮೆ ತೋರಿಸುವ ಅಧಿಕಾರಿಗಳು

Feb 17 2025, 12:33 AM IST
ಭೌತಿಕ ಗುರಿ ಮೇಲೆ ಅನುದಾನ ಪಡೆದು ಸಾಧನೆ ಕಡಿಮೆ ತೋರಿಸುವ ಹಿನ್ನೆಲೆಯಲ್ಲಿ ವರ್ಷಕ್ಕೆ 1.20 ಕೋಟಿ ಹಣವನ್ನು ಅಧಿಕಾರಿಗಳು ಕತ್ತರಿ ಹಾಕುತ್ತಿರಿ ಅಲ್ವೇನ್ರಿ ಎಂದು ಸಿಡಿಪಿಓ ಉಮಾ ಕೆ.ಎಸ್. ಅವರನ್ನು ಇಂದು ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಶಾಸಕ ಯಾಸೀರ ಅಹ್ಮದಖಾನ್ ಪಠಾಣ ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಜರುಗಿತು.

ಸ್ಮಾರ್ಟ್ ಹೆಲ್ತ್ ಕೇರ್ ಅವ್ಯವಹಾರ: ಉತ್ತರಿಸಲು ತಡವರಿಸಿದ ಅಧಿಕಾರಿಗಳು

Feb 15 2025, 12:31 AM IST
ಚಿಟಗುಪ್ಪಿ ಆಸ್ಪತ್ರೆಯಲ್ಲಿ ₹ 3.26 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಹೆಲ್ತ್ ಕೇರ್ ಅಳವಡಿಸಲಾಗಿತ್ತು. ಆದರೆ, ಅದರಂತೆ ಯಾವುದೇ ಕೆಲಸಗಳು ಅಲ್ಲಿ ನಡೆದಿಲ್ಲ. ಆದರೂ ಖಾಸಗಿ ಏಜೆನ್ಸಿಗೆ ಬಿಲ್ ಕೊಡಲಾಗಿತ್ತು.

ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿ: ಬಸವರಾಜ ತೆನ್ನಳ್ಳಿ

Feb 14 2025, 12:35 AM IST
ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು

ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸೌಜನ್ಯದಿಂದ ನಡೆದು ಕೆಲಸ ಮಾಡಿ: ಜಿಪಂ ಸಿಇಒ ಕೆ.ಆರ್.ನಂದಿನಿ

Feb 14 2025, 12:32 AM IST
ಆರ್ಥಿಕ ವರ್ಷ ಅಂತ್ಯದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು. ಬಂದಿರುವ ಹಣ ಮತ್ತೆ ಸರ್ಕಾರಕ್ಕೆ ವಾಪಸ್ ಹೋಗದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡಿದರೆ ಪ್ರಗತಿಯ ಗುರಿ ಸಾಧಿಸಬಹುದು.

ಶ್ರೀರಂಗಪಟ್ಟಣ ತಾಪಂ ಅಧಿಕಾರಿಗಳು, ಸಿಬ್ಬಂದಿಗೆ ಕ್ಷಯರೋಗದ ಬಗ್ಗೆ ಅರಿವು

Feb 14 2025, 12:31 AM IST
ಪುರಸಭೆ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಹೆಚ್ಚು ಕರ್ತವ್ಯ ನಿರ್ವಹಿಸುವ ವೇಳೆ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕ್ಷಯ ರೋಗ ಬೇಗ ಹರಡುವ ಸಾಧ್ಯತೆ ಜಾಸ್ತಿ. ಆದ್ದರಿಂದ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು.

ಮಂಡ್ಯ: ಮೂರನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ಸತ್ಯಾಗ್ರಹ

Feb 13 2025, 12:49 AM IST
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನಶ್ರೇಣಿ ನಿಗಪಡಿಸಿ ಆದೇಶ ನೀಡುವುದು. ಸೇವಾ ವಿಷಯಗಳಿಗೆ ಸಂಬಂಸಿದಂತೆ ಸೌಲಭ್ಯಗಳನ್ನು ಕಲ್ಪಿಸುವುದು. ಅಂತರ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ ೧೬ಎರ ಉಪಖಂಡ (೨)ನ್ನು ಮರುಸ್ಥಾಪಿಸಿ.

ವಿಎಗಳ ಪ್ರತಿಭಟನೆಗೆ ಸ್ಪಂದಿಸದ ಅಧಿಕಾರಿಗಳು

Feb 13 2025, 12:49 AM IST
ವಿಎಗಳಿಗೆ ವರ್ಗಾವಣೆ, ಶೌಚಾಲಯ, ಮುಂಬಡ್ತಿ, ಕುರ್ಚಿ, ಮೇಜು, ಹೀಗೆ ಕಚೇರಿಯ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅವರ ಸಮಸ್ಯೆಗೆ ಸ್ಪಂದಿಸುವ ಅಥವಾ ಅವರ ಹೋರಾಟವನ್ನು ಕೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೃಷಿಕ ಸಮಾಜದ ಸಭೆಗೆ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ

Feb 08 2025, 12:32 AM IST
ಕೃಷಿಕ ಸಮಾಜದ ಸಭೆಗೆ ಕೃಷಿ ಸಂಬಂಧಿತ ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಟಿ. ಕಲಗೌಡರ ಒತ್ತಾಯಿಸಿದರು.

ಅಧಿಕಾರಿಗಳು ಸಂಚಾರ ನಿಯಮ ಪಾಲಿಸಲಿ: ಮಾತಾ ಮಂಜಮ್ಮ ಜೋಗತಿ

Feb 01 2025, 12:02 AM IST
ದೊಡ್ಡ, ದೊಡ್ಡ ಅಧಿಕಾರಿಗಳು ಸರಿಯಾಗಿ ನಿಯಮ ಪಾಲನೆ ಮಾಡಿದರೆ ಸಾರ್ವಜನಿಕರು ಕೂಡ ನಿಯಮ ಪಾಲನೆ ಮಾಡುತ್ತಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 35
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved