ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾರವಾರ ತಾಲೂಕು ಪಂಚಾಯಿತಿ ಕೆಡಿಪಿ ಸಭೆಗೆ ಅಧಿಕಾರಿಗಳು ಗೈರು: ಸತೀಶ ಸೈಲ್ ಗರಂ
Jan 29 2025, 01:34 AM IST
ಕೂಡಲೇ ಗೈರಾಗಿರುವ ಅಧಿಕಾರಿಗಳನ್ನು ಕರೆಸುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿಗೆ ಶಾಸಕ ಸತೀಶ ಸೈಲ್ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
Jan 28 2025, 12:47 AM IST
ಇತ್ತೀಚಿನ ಕೆಲ ತಿಂಗಳುಗಳಿಂದ ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಹಾಸನ ಜಿಲ್ಲೆ ರಾಜ್ಯ ಮಟ್ಟದಲ್ಲಿ ಅವಮಾನಕ್ಕೆ ಒಳಗಾಗಿದೆ. ಜಿಲ್ಲೆಯ ಮರ್ಯಾದೆ ಉಳಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಲು ಮೇಲಧಿಕಾರಿಗಳು ಸರಿಯಾದ ಮಾರ್ಗದರ್ಶನ ನೀಡಬೇಕೆಂದು ಸಂಸದ ಶ್ರೇಯಸ್ ಎಂ. ಪಟೇಲ್ ಸೂಚಿಸಿದರು. ಹಾಸನ ಜಿಲ್ಲೆಯ ಮರ್ಯಾದೆಯನ್ನು ಕಳೆದುಕೊಳ್ಳುವ ಕೆಲಸ ಯಾರೂ ಮಾಡಬೇಡಿ ಎಂದರು.
ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ: ಡಿಸಿ ಲಕ್ಷ್ಮೀಪ್ರಿಯಾ ಸೂಚನೆ
Jan 26 2025, 01:30 AM IST
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬದಂತೆ ಇದ್ದು, ಎಲ್ಲ ಅಧಿಕಾರಿಗಳು, ಸಿಬ್ಬಂದಿ ತಮ್ಮವರು ಎಂದು ಭಾವಿಸಿದಾಗ ಜಿಲ್ಲೆಯ ಎಲ್ಲ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.
ಅಧಿಕಾರಿಗಳು ಒಂದಾಗಿ ಕೆಲಸ ಮಾಡಿದ್ರೆ ಮಕ್ಕಳ ಅಭಿವೃದ್ಧಿಮಕ್ಕಳ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಿ: ಶಶಿಧರ ಕೋಸಂಬೆ
Jan 17 2025, 12:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಬಾಲ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಹಾಗೂ ಜಿಲ್ಲೆಯಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಒಂದಾಗಿ ಕೆಲಸ ಮಾಡಿದ್ದಲ್ಲಿ ಮಾತ್ರ ಮಕ್ಕಳ ಸಮಗ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು
ಗಣರಾಜ್ಯೋತ್ಸವ ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು
Jan 17 2025, 12:45 AM IST
ತಾಲೂಕು ಕೇಂದ್ರವಾಗಿದ್ದರೂ ಕೊಟ್ಟೂರಿನಲ್ಲಿ ಎಲ್ಲ ಇಲಾಖೆಗಳು ಪ್ರಾರಂಭವಾಗಿಲ್ಲ.
ಅರಣ್ಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲಿ: ಶಾಸಕ ಶಿವರಾಮ ಹೆಬ್ಬಾರ
Jan 15 2025, 12:46 AM IST
ಅರಣ್ಯ ಲೂಟಿಗಾರರನ್ನು ಮುಲಾಜಿಲ್ಲದೇ ಹಿಡಿದು, ಕಾನೂನು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಹಿಂದು ಮುಂದು ನೋಡಬಾರದು.
ಅಕ್ರಮ ಚಟುವಟಿಕೆಗಳ ತಡೆಗೆ ಅಧಿಕಾರಿಗಳು ಶ್ರಮಿಸಲಿ: ಶಾಸಕ ಆರ್.ವಿ. ದೇಶಪಾಂಡೆ
Jan 11 2025, 12:48 AM IST
ಮಟ್ಕಾ, ಇಸ್ಪೀಟ್, ಅಂದರ್ ಬಾಹರ್ ಚಟಕ್ಕೊಳಗಾಗಿ ಕೂಲಿ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ದುಡಿದ ಹಣವೆಲ್ಲ ಕಳೆದುಕೊಳ್ಳುತ್ತಿದ್ದು, ಇವರ ಕುಟುಂಬದವರು ಬೀದಿಗೆ ಬರುತ್ತಿದ್ದಾರೆ.
ಅಧಿಕಾರಿಗಳು ಜನಸ್ನೇಹಿಯಾಗಿ ಕೆಲಸ ಮಾಡಿ: ಸಿಪಿ ಯೋಗೇಶ್ವರ್
Jan 09 2025, 12:45 AM IST
ಕಳೆದ ಅರು ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಹಿಂದಿನ ಶಾಸಕರು ತಾಲೂಕಿನ ಬಗ್ಗೆ ಅಸಡ್ಡೆ ವಹಿಸಿದ್ದರಿಂದ ತಾಲೂಕು ಇಂದು ಇಷ್ಟು ಸಮಸ್ಯೆಗಳು ಎದುರಿಸುತ್ತಿದೆ.
ಅಧಿಕಾರಿಗಳು ಸಾರ್ವಜನಿಕರಿಗೆ ಸತಾಯಿಸಿದರೆ ಕ್ರಮ: ಸಚಿವ ಮಂಕಾಳ ವೈದ್ಯ
Jan 07 2025, 12:30 AM IST
ಮಾರ್ಚ್ 15ರೊಳಗೆ ಸರ್ಕಾರದ ಎಲ್ಲ ಅನುದಾನಗಳನ್ನೂ ಬಳಸಿಕೊಳ್ಳಬೇಕು. ಅನುದಾನ ಬಳಕೆಯಾಗದೇ ವಾಪಸ್ ಹೋದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಸೂಚಿಸಿದರು.
ಅಧಿಕಾರಿಗಳು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಿ: ಸಚಿವ ಶಿವರಾಜ ತಂಗಡಗಿ
Jan 05 2025, 01:32 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪೂರ್ವಸಿದ್ಧತೆ ಸಭೆಯಲ್ಲಿ ಸಚಿವ ತಂಗಡಗಿ ಅಧಿಕಾರಿಗಳಿಗೆ ಸಲಹೆ ಸೂಚನೆ ಕೊಟ್ಟರು.
< previous
1
...
8
9
10
11
12
13
14
15
16
...
35
next >
More Trending News
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?