• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ವರ್ಷಾಚರಣೆ ಸಿದ್ಧತೆಗೆ ಬಿಬಿಎಂಪಿ ₹25 ಲಕ್ಷಕ್ಕೂ ಅಧಿಕ ವೆಚ್ಚ : ಅಧಿಕಾರಿಗಳು ಮಾಹಿತಿ

Jan 02 2025, 01:45 AM IST
ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಿದ್ಯುತ್‌ ದೀಪಾಲಂಕಾರ ಹಾಗೂ ಬ್ಯಾರಿಕೇಟ್‌ ಅಳವಡಿಕೆ ಸೇರಿದಂತೆ ಮೊದಲಾದ ಸಿದ್ಧತೆಗೆ ಬಿಬಿಎಂಪಿ ವತಿಯಿಂದ ಬರೋಬ್ಬರಿ 25 ಲಕ್ಷ ರು.ಗೂ ಅಧಿಕ ಮೊತ್ತ ವೆಚ್ಚ ಮಾಡಲಾಗಿದೆ.

ವೃದ್ಧರನ್ನು ಆಶ್ರಯ ಮನೆಯಿಂದ ಹೊರಹಾಕಿದ ಅಧಿಕಾರಿಗಳು

Dec 31 2024, 01:04 AM IST
ಫಲಾನುಭವಿಗಳಿಗೆ ನೀಡಿದ್ದ ಜಿ 1 ಮನೆಯಿಂದ ಪುರಸಭೆ ಅಧಿಕಾರಿಗಳು ರಾತ್ರೋರಾತ್ರಿ ಹೊರಹಾಕಿದ ಅಮಾನವೀಯ ಘಟನೆ ಶಿಗ್ಗಾಂವಿಯಲ್ಲಿ ನಡೆದಿದೆ.

ಪ್ರವಾಸಿಗರಿಂದ ಹಣ ವಸೂಲಿಗಿಳಿದ ಆರ್ ಟಿಒ ಅಧಿಕಾರಿಗಳು ಆರೋಪ

Dec 29 2024, 01:18 AM IST
ಕಳೆದ 15 ದಿನಗಳಿಂದ ಆರ್‌ಟಿಒ ಅಧಿಕಾರಿಗಳು ತಮ್ಮ ಸರ್ಕಾರಿ ವಾಹನದಲ್ಲಿ ಆಗಮಿಸಿ, ಪಟ್ಟಣದ ಪ್ರವಾಸಿ ತಾಣ, ಪಾರ್ಕಿಂಗ್ ಸೇರಿದಂತೆ ಇತರೆ ಸ್ಥಳಗಳಲ್ಲಿ ನಿಂತಿದ್ದ ವಾಹನಗಳ ಚಾಲಕರಿಂದ ಯಾವುದೇ ರಸೀದಿ ನೀಡದೆ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ.

ಮೂಲಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲ: ಆರೋಪ

Dec 27 2024, 12:47 AM IST
Authorities fail to provide infrastructure: Allegation

ನಿಷ್ಕಾಳಜಿ ವಹಿಸಿರುವ ಅಧಿಕಾರಿಗಳು ಮನೆಗೆ ಹೋಗಿ

Dec 22 2024, 01:30 AM IST
ನುದಾನ ಅದೇ ವರ್ಷ ಉಪಯೋಗಿಸದಿದ್ದಲ್ಲಿ ಮುಂದಿನ ಹಣಕಾಸು ವರ್ಷದ ಅನುದಾನ ಕಡಿತವಾಗುತ್ತದೆ

ಸಭಾಪತಿ ರೂಲಿಂಗ್‌ ನೀಡಿದ್ದಾರೆ , ಈ ಕೇಸ್‌ ಅವರ ವ್ಯಾಪ್ತಿಗೇ ಬರುತ್ತೆ : ಸಚಿವಾಲಯದ ಅಧಿಕಾರಿಗಳು

Dec 21 2024, 07:28 AM IST

ವಿಧಾನ ಪರಿಷತ್‌ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದರೂ ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಸದನದ ಆವರಣದಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಬಗ್ಗೆ ದೂರು ದಾಖಲಾಗಿದೆ.

ನಾಡುಮಾಸ್ಕೇರಿ ಗ್ರಾಮ ಪಂಚಾಯಿತಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿ ಅಹವಾಲು ಸ್ವೀಕರಿಸಿದ ಅಧಿಕಾರಿಗಳು

Dec 21 2024, 01:20 AM IST
ಜನರ ಹಲವು ಬೇಡಿಕೆಗೆ ಗುತ್ತಿಗೆ ಕಂಪನಿ ಒಪ್ಪಿದ್ದು, ನಿಗದಿತ ಅವಧಿಯಲ್ಲಿ ಸೇತುವೆ ಸಂಚಾರಕ್ಕೆ ಅನುವು ಮಾಡಿಕೊಡುತ್ತೇವೆ. ಆದರೆ ಜನರು ಸಹಕಾರ ನೀಡುವಂತೆ ಕೆಆರ್‌ಡಿಸಿಎಲ್‌ನ ಅಧಿಕಾರಿಗಳು ಮನವಿ ಮಾಡಿದರು.

ರೂಲಿಂಗ್‌ ಕೊಟ್ಟಿದ್ದಾರೆ, ಸಭಾಪತಿವ್ಯಾಪ್ತಿಗೆ ಪ್ರಕರಣ: ಅಧಿಕಾರಿಗಳು

Dec 21 2024, 01:16 AM IST
ಸಿ.ಟಿ. ರವಿ ಅವರು ಸದನದ ಆವರಣದಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಬಗ್ಗೆ ಸಭಾಪತಿಗಳು ಇಬ್ಬರನ್ನೂ ವಿಚಾರಣೆ ನಡೆಸಿ ರೂಲಿಂಗ್‌ ಕೂಡ ನೀಡಿದ್ದಾರೆ. ಹೀಗಾಗಿ ಇದು ಸಭಾಪತಿಗಳ ವ್ಯಾಪ್ತಿಗೇ ಬರುತ್ತದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಜಾಗದ ಕೊರತೆ: ಕೈಗೆ ಸಿಗದ ಅಧಿಕಾರಿಗಳು

Dec 17 2024, 01:49 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿಯಲ್ಲಿ ಕಡತ ಇಟ್ಟುಕೊಳ್ಳಲೂ ಜಾಗವಿಲ್ಲ. ಕುರ್ಚಿ ಹಾಕಿಕೊಂಡು ಕುಳಿತುಕೊಳ್ಳಲು ಅಧಿಕಾರಿಗಳಿಗೆ ಕೊಠಡಿಯೂ ಇಲ್ಲ ! ಹೀಗಾಗಿ ಬಿಡಿಎಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಜನರ ಕೈಗೆ ಅಧಿಕಾರಿಗಳೇ ಸಿಗುತ್ತಿಲ್ಲ.

ಗುತ್ತಿಗೆದಾರರ ದರ್ಪ: ಪೊಲೀಸರ ಮೊರೆ ಹೋದ ಅಧಿಕಾರಿಗಳು

Dec 17 2024, 12:45 AM IST
ಅನಧಿಕೃತವಾಗಿ ಜೆಸಿಬಿ ಮೂಲಕ ನೆಲಬಗೆದು ಕೇಬಲ್‌ ನೆಟ್‌ ವರ್ಕ್‌ ಕಾಮಗಾರಿ ನಿರ್ವಹಿಸುತ್ತಿರುವ ಪರಿಣಾಮ ರಸ್ತೆ ಪಕ್ಕದಲ್ಲಿನ ತುಂಗಭದ್ರಾ ಕುಡಿಯುವ ನೀರು ಸರಬರಾಜಿನ ಮುಖ್ಯ ಪೈಪ್‌ ಹಾಗೂ ಪಂಪ್‌ ಸೆಟ್‌ ಸಾಮಗ್ರಿಗಳು ಹಾಳಾಗಿವೆ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 35
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved