• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಮರಳು ತೆಗೆಯುವ ನದಿ ದಡಕ್ಕೆ ದೌಡಾಯಿಸಿ ತೆಪ್ಪಗಳ ನಾಶಪಡಿಸಿದ ಅಧಿಕಾರಿಗಳು

Nov 22 2024, 01:17 AM IST
ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಗಣಿ ಇಲಾಖೆ, ಕಂದಾಯ, ಪೊಲೀಸ್ ಇಲಾಖೆ ಸೇರಿದಂತೆ ಅನೇಕ ಅಧಿಕಾರಿಗಳು ನದಿ ದಡದ ಹಳ್ಳಿಗಳಿಗೆ ದಾಳಿ ನಡೆಸಿ ಕಬ್ಬಿಣದ ತೆಪ್ಪ ಹಾಗೂ ಬಿದಿರಿನ ತೆಪ್ಪಗಳನ್ನು ನಾಶಪಡಿಸಿದ್ದಾರೆ.

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Nov 17 2024, 01:19 AM IST

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.

ಸಿಬಿಐ ಅಧಿಕಾರಿಗಳು ಹೇಳಿ ಮಕ್ಮಲ್ ಟೋಪಿ

Nov 16 2024, 12:34 AM IST
ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ವೃದ್ಧರೊಬ್ಬರಿಗೆ ವೀಡಿಯೋ ಕಾಲ್ ಮಾಡಿ, ಆಧಾರ್ ಕಾರ್ಡ್‌ನ ಸಂಖ್ಯೆಯಿಂದ ದೊಡ್ಡಮೊಟ್ಟದ ಹಣದ ಅಕ್ರಮ ನಡೆದಿದಿದೆ. ಹಾಗಾಗಿ ನಿಮ್ಮ ಬ್ಯಾಂಕ್ ಅಕೌಂಟ್ ನಂಬರ್ ಸೀಜ್ ಆಗಿದೆ ಎಂದು ಹೇಳಿ ಲಕ್ಷಾಂತರ ರು. ವಂಚಿಸಿದ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಧಿಕಾರಿಗಳು ಆತ್ಮಸಾಕ್ಷಿಗನುಗುಣವಾಗಿ ಸೇವೆ ಸಲ್ಲಿಸಲು ಶಾಸಕ ಪುಟ್ಟಸ್ವಾಮಿಗೌಡ ಸಲಹೆ

Nov 15 2024, 12:32 AM IST
ರೈತರ ಬಡಜನರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹಾರ ಮಾಡಿದ್ದು ಇಂದು ಸುಮಾರು 50 ಹೆಚ್ಚು ದೂರು ಅರ್ಜಿಗಳು ಬಂದಿದೆ ಎಂದು ಶಾಸಕ ಪುಟ್ಟಸ್ವಾಮಿ ಗೌಡ ಹೇಳಿದ್ದಾರೆ

ಅಧಿಕಾರಿಗಳು, ಸಿಬ್ಬಂದಿ ಮನಭಾವ ಬದಲಾಗಬೇಕು: ಜಿಲ್ಲಾಧಿಕಾರಿ

Nov 14 2024, 12:45 AM IST
ಕಂದಾಯ ಇಲಾಖೆಯಡಿ ಅಟಲ್ ಜನಸ್ನೇಹಿ ಸೇವಾ ಕೇಂದ್ರದಲ್ಲಿ ಸಾರ್ವಜನಿಕರಿಗೆ ೪೫ ರೀತಿಯ ಸೇವೆ ನೀಡುತ್ತೇವೆ. ಹಿಂದೆ ೨೬ ಸ್ಥಾನಕ್ಕಿಂತ ಮೇಲೆ ಹೋಗಿರಲಿಲ್ಲ. ತುಂಬಾ ಕಡಿಮೆ ಸೇವೆ ಹಾಗೂ ವಿಳಂಬವಾಗುತಿತ್ತು. ತಿಂಗಳಿಗೆ ಕೇವಲ ೨೦ ಸಾವಿರ ಮಂದಿಗೆ ಸೇವೆ ನೀಡಲಾಗುತಿತ್ತು. ಈಗ ೫೦ ಸಾವಿರ ಮಂದಿಗೆ ನೀಡಲಾಗುತ್ತಿದೆ

ಬೆಸ್ಕಾಂ ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿತನ - ಪಾದಚಾರಿಗಳ ಜೀವವನ್ನು ಸುಲಭವಾಗಿ ತೆಗೆಯುತ್ತಾರೆ: ಹೈಕೋರ್ಟ್‌ ಚಾಟಿ

Nov 12 2024, 01:30 AM IST
ಬೆಸ್ಕಾಂ ಅಧಿಕಾರಿಗಳು ಅತ್ಯಂತ ಬೇಜವಾಬ್ದಾರಿತನ ಹೊಂದಿದ್ದು, ಪಾದಚಾರಿಗಳ ಜೀವವನ್ನು ಸುಲಭವಾಗಿ ತೆಗೆಯುತ್ತಾರೆ ಎಂದು ಹೈಕೋರ್ಟ್‌ ಹರಿಹಾಯ್ದಿದೆ.

ಅಧಿಕಾರಿಗಳು ರೈತ ಪರ ನಿಲುವು ಹೊಂದಿರಬೇಕು

Nov 11 2024, 12:56 AM IST
ತಂಬಾಕಿನ ಸರಾಸರಿ ದರ ಮತ್ತು ತರಗು ತಂಬಾಕು ಖರೀದಿ ಕುರಿತಂತೆ ರೈತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರೈತರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳು ಸತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಮಂಡಳಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರೈತರನ್ನು ಕಡೆಗಣಿಸುವ ಕಾರ್ಯ ಮಾಡಬಾರದು. ನೀವೆಂದೂ ರೈತಪರವಾಗಿಯೆ ಇರಬೇಕು.

ಅಪ್ರಾಪ್ತ ಬಾಲಕಿಯ ವಿವಾಹ ತಡೆದ ಅಧಿಕಾರಿಗಳು

Nov 08 2024, 12:43 AM IST
ಚಳ್ಳಕೆರೆ: ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಾಲ್ಯವಿವಾಹವೊಂದು ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವಿವಾಹ ತಡೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಲಿ: ವಿಜಯಕುಮಾರ

Nov 01 2024, 12:15 AM IST
ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು

ಪಾಲಿಕೆ ಕೆಲಸಕ್ಕೆ ಬಲಿಯಾದ ಕಾರ್ಮಿಕನ ಕುಟುಂಬದ ನೆರವಿಗೆ ಬಾರದ ಅಧಿಕಾರಿಗಳು!

Nov 01 2024, 12:13 AM IST
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ದುಗ್ಗಹಟ್ಟಿ ಗ್ರಾಮದ ನಿವಾಸಿಯಾದ ನಾಗರಾಜು ಎಂಬವರ ಏಕೈಕ ಪುತ್ರ ಎನ್. ಮನು (26) ಮೃತಪಟ್ಟ ದುದೈವಿ. ಇವರಕು ಮೈಸೂರು ನಗರ ಪಾಲಿಕೆ ಸೇರಿರುವ ಸುಭಾಷ್ ನಗರದಲ್ಲಿ ಬಡಾಮಕಾನ್ ಬಳಿಯ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರುವ ಸಮುದಾಯ ಭವನ ಹಿಂಭಾಗದಲ್ಲಿರುವ ದೊಡ್ಡ ಚರಂಡಿಯ ಕಾಮಗಾರಿ ನಡೆಸುವಾಗ ಅ.20 ರಂದು ಮೃತಪಟ್ಟರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved