• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೇಸ್‌ಬುಕ್‌ನಲ್ಲಿ ಆಂಗ್ಲಭಾಷಾ ವ್ಯಾಮೋಹ ತೋರುವ ಪಾಲಿಕೆ ಅಧಿಕಾರಿಗಳು!

Oct 18 2024, 12:00 AM IST
ವರ್ಷದ 365 ದಿನವೂ ಕನ್ನಡ ಧ್ವಜವನ್ನು ತನ್ನ ಮೇಲೆ ಹಾರಾಡಿಸುವ ದಾವಣಗೆರೆ ಮಹಾನಗರ ಪಾಲಿಕೆಯು ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ನ ತನ್ನ ಖಾತೆಯಲ್ಲಿ ಮಾತ್ರ ಆಂಗ್ಲಭಾಷೆಯನ್ನೇ ಹೊತ್ತು ಮೆರೆಸುತ್ತಿದೆ!

ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಅಧಿಕಾರಿಗಳು

Oct 17 2024, 12:54 AM IST
ಚಳ್ಳಕೆರೆ: ತಾಲೂಕಿನ ತಳಕು ಹೋಬಳಿ ಗೌರಸಮುದ್ರ ಗ್ರಾಮದಲ್ಲಿ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ಪಂಚಾಯಿತಿ ಸದಸ್ಯರು ಹಮ್ಮಿಕೊಂಡಿದ್ದ ಧರಣಿಗೆ ಮಣಿದ ಅಬಕಾರಿ ಇಲಾಖೆ ಅಧಿಕಾರಿಗಳು ಬಾರ್‌ ತೆರವು ಗೊಳಿಸಿದ್ದಾರೆ.

ಗ್ರಾಮಸಭೆಗಳಲ್ಲಿ ಅಧಿಕಾರಿಗಳು ಗೈರಾದರೆ ಸೂಕ್ತ ಕ್ರಮ: ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಬಸವರಾಜ್ ಎಚ್ಚರಿಕೆ

Oct 11 2024, 11:47 PM IST
ತಾಲೂಕಿನಲ್ಲಿ ೨೧೦೦ ಹೆಕ್ಟೇರ್ ಅಡಕೆ ತೋಟಗಳಿಗೆ ಎಲೆಚುಕ್ಕೆ ರೋಗ ಬಾಧಿಸಿದೆ. ೨೬೦೦ ಹೆಕ್ಟೇರ್ ಪ್ರದೇಶಕ್ಕೆ ಕೊಳೆರೋಗ ವ್ಯಾಪಿಸಿದೆ.

ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಕೈಜೋಡಿಸಬೇಕು: ಧರ್ಮಶೇಖರ್

Oct 08 2024, 01:08 AM IST
ಅರಸೀಕೆರೆ : ಗೃಹಲಕ್ಷ್ಮಿ ಸೇರಿದಂತೆ ರಾಜ್ಯ ಸರ್ಕಾರದ ಜನಪರ ಯೋಜನೆಗಳಾದ ಪಂಚ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು ಫಲಾನುಭವಿಗಳಿಗೆ ತಲುಪಿಸಲು ನಮ್ಮೊಟ್ಟಿಗೆ ಅಧಿಕಾರಿಗಳು ಕೈಜೋಡಿಸಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಶೇಖರ್‌ ಅಧಿಕಾರಿಗಳಿಗೆ ಕರೆ ನೀಡಿದರು.

ಜನಸಾಮಾನ್ಯರಿಗೆ ಅಧಿಕಾರಿಗಳು ಸ್ಪಂದಿಸಬೇಕು-ಸಚಿವ ಪಾಟೀಲ್

Oct 06 2024, 01:26 AM IST
ಸರ್ಕಾರ ಹರಿಯುವ ನೀರು ಇದ್ದಂತೆ, ಯಾವುದೇ ಸರಕಾರವು ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯವನ್ನು ನಿರ್ವಹಿಸಬೇಕು, ಜನಸಾಮಾನ್ಯರಿಗೆ ಅಧಿಕಾರಿಗಳು ಸ್ಪಂದಿಸಬೇಕಾಗುತ್ತದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಅಧಿಕಾರಿಗಳು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಸಿಎಂ ಡಿ.ಕೆ.ಶಿವಕುಮಾರ್

Sep 29 2024, 01:30 AM IST
ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸಮಾಡಿ ಕೊಡುತ್ತೇವೆ ಎಂದು ಅಧಿಕಾರಿಗಳು, ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಿಕರಿಗೆ ತಿಳಿಸಿದರು. ಕನಕಪುರದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಡ-ಶೋಷಿತ ಸಮುದಾಯದವರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಲಿ

Sep 28 2024, 01:32 AM IST
ಪರಿಶಿಷ್ಟ ಸಮುದಾಯದವರಿಗೂ ಸಾಮಾಜಿಕ ಜಗತ್ತಿನಲ್ಲಿ ಸಹಬಾಳ್ವೆ ನಡೆಸಲು ಅವಕಾಶ ನೀಡಬೇಕು.

ಉದ್ಯಮಿಯನ್ನು ಬೆದರಿಸಿ ಹಣ ಸುಲಿಗೆ ಪ್ರಕರಣ : ಮತ್ತಿಬ್ಬರು ವಂಚಕ ಜಿಎಸ್‌ಟಿ ಅಧಿಕಾರಿಗಳು ಬಲೆಗೆ

Sep 28 2024, 01:23 AM IST
ಇತ್ತೀಚೆಗೆ ನಡೆದಿದ್ದ ಉದ್ಯಮಿಯನ್ನು ಬೆದರಿಸಿ ಜಿಎಸ್‌ಟಿ ಅಧಿಕಾರಿಗಳಿಂದ ಒಂದೂವರೆ ಕೋಟಿ ರುಪಾಯಿ ಹಣ ಸುಲಿಗೆ ಪ್ರಕರಣ ಸಂಬಂಧ ಉದ್ಯಮಿ ಸ್ನೇಹಿತ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಗತ್ಯ ಬಿದ್ದರೆ ಅಧಿಕಾರಿಗಳು ಜನರ ಮನೆಗೆ ತೆರಳಿ ಕೆಲಸ ಮಾಡಲಿ: ಮಂಕಾಳ ವೈದ್ಯ

Sep 25 2024, 12:53 AM IST
ಅಧಿಕಾರಿಗಳು ಜನರ ಕೆಲಸ ಮಾಡಿಕೊಡಬೇಕು. ಕಚೇರಿ ಬಿಟ್ಟು ತಿರುಗಾಡಿ ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು.

ಕಾರ್ಮಿಕರ ಸಂಬಳಕ್ಕೆ ಕೈ ಹಾಕುವ ಬಳ್ಳಾರಿ ಥರ್ಮಲ್‌ ಪವರ್‌ ಸ್ಟೇಷನ್‌ ಅಧಿಕಾರಿಗಳು

Sep 21 2024, 01:55 AM IST
ಕಾರ್ಖಾನೆ ಅಧಿಕಾರಿಗಳು ತಮಗೆ ಲಕ್ಷಾಂತರ ರುಪಾಯಿ ಸಂಬಳ ಇದ್ದರೂ ಕಷ್ಟ ಪಟ್ಟು ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಬಡಪಾಯಿ ಕಾರ್ಮಿಕರ ಸಂಬಳಕ್ಕೆ ಕೈಹಾಕಿರುವುದು ನಾಚಿಕೆಗೇಡು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved