ದುರಸ್ತಿ ನೆಪ: ರಸ್ತೆ ಅಗೆದು ಅಧಿಕಾರಿಗಳು ಮಾಯ
Jun 13 2024, 12:49 AM ISTರಸ್ತೆಯನ್ನು ಕಿತ್ತು ಮರು ಡಾಂಬರೀಕರಣ ಮಾಡುವ ಉದ್ದೇಶದಿಂದ ರಸ್ತೆಗೆ ಜಲ್ಲಿ ಸುರಿದಿದ್ದರಿಂದ ಸ್ಥಳೀಯರು ಕಳೆದ ಮೂರು ವರ್ಷಗಳಿಂದಲೂ ನರಕಯಾತನೆ ಅನುಭವಿಸುತ್ತಿದ್ದಾರೆ. ಮಳೆ ಬಂದರೆ ರಸ್ತೆ ಕೆಸರು ಗದ್ದೆಯಂತಾಗುತ್ತಿದ್ದು, ಚಿಕ್ಕ ಹೊಂಡಗಳಾಗುತ್ತಿವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ,ಗುಂಡಿಯಲ್ಲಿ ಇಳಿಯುವಾಗ ಗಾಡಿಗಳು ಸ್ಕಿಡ್ ಆಗಿ ಜಾರಿ ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ.