• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಕಾರ್ಯಕ್ರಮ ಅರ್ಹರಿಗೆ ಪ್ರಯೋಜನಾಗುವಂತೆ ಅಧಿಕಾರಿಗಳು ಕೆಲಸ ಮಾಡಬೇಕು: ಪ್ರಭುಸ್ವಾಮಿ

Jul 25 2024, 01:22 AM IST
ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಯೊಂದು ವಿದ್ಯಾರ್ಥಿ ನಿಲಯಗಳಲ್ಲಿಯೂ ಹೈಟೆಕ್ ಗ್ರಂಥಾಲಯ ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದ ಅವರು, ಇದರೊಂದಿಗೆ ನಿಲಯಗಳಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕಡ್ಡಾಯವಾಗಿ ಉತ್ತೀರ್ಣರಾಗುವಂತೆ ಗಮನ ಹರಿಸಬೇಕು

ಉಳುಮೆಗೆ ಬಿಡದ ಅಧಿಕಾರಿಗಳು: ರೈತರ ಆಕ್ರೋಶ

Jul 24 2024, 12:18 AM IST
ರೈತರು ಕಳೆದ 15 ರಿಂದ 20 ವರ್ಷ ಸಾಗುವಳಿ ಮಾಡಲಾಗುತ್ತಿತ್ತು. ನಂತರ ಅವರನ್ನು ಬೆದರಿಸಿ ಹೊರಗಡೆ ಕಳಿಸಿದ್ದಾರೆ. ಭೂಮಿ ಹೆಸರಿನಲ್ಲಿದ್ದರೂ, ಸಾಗುವಳಿ ಮಾಡಲಾಗಿಲ್ಲ. ಪ್ರಾಮಾಣಿಕವಾಗಿ ಬದುಕಲು ಭೂಮಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು : ಎಡಿಸಿ

Jul 23 2024, 12:34 AM IST
ಚಿಕ್ಕಮಗಳೂರು, ಕೃಷಿ ಗಣತಿ ಕೈಗೊಳ್ಳುವಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಹೇಳಿದ್ದಾರೆ.

ಭದ್ರಾ ಅಚ್ಚುಕಟ್ಟಿಗೆ 2 ಬೆಳೆಗೆ ಅಧಿಕಾರಿಗಳು ನೀರು ಕೊಡಲಿ : ಶಾಸಕ ಕೆ.ಎಸ್.ಬಸವಂತಪ್ಪ

Jul 22 2024, 01:27 AM IST
ಭದ್ರಾ ಅಣೆಕಟ್ಟೆಯ ನೀರು ಯಾವುದೇ ರೀತಿ ವ್ಯರ್ಥವಾಗದಂತೆ ಸಂಗ್ರಹಿಸಿಟ್ಟುಕೊಂಡು, ಎರಡು ಬೆಳೆಗಳಿಗೆ ಸಮರ್ಪಕವಾಗಿ ನೀರೊದಗಿಸುವ ಕೆಲಸ ನೀರಾವರಿ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು ದಾವಣಗೆರೆಯಲ್ಲಿ ಮಾಡಿದ್ದಾರೆ.

ಬಿಜೆಪಿಯ ಖದೀಮ ಅಧಿಕಾರಿಗಳು ನಿಗಮ-ಮಂಡಳಿಗಳಲ್ಲಿ ಈಗಲೂ ಇದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್‌

Jul 21 2024, 01:17 AM IST
ಬಿಜೆಪಿ ಅವಧಿಯಲ್ಲಿ ನಿಗಮ-ಮಂಡಳಿಗಳಲ್ಲಿದ್ದ ಖದೀಮ ಅಧಿಕಾರಿಗಳು ಈಗಲೂ ಇದ್ದು, ಅವರ ಬಗ್ಗೆ ಎಚ್ಚರವಹಿಸುವಂತೆ ಅಧ್ಯಕ್ಷರುಗಳಿಗೆ ಸೂಚಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕೋತಿ ದಾಳಿ: ಶಿಕ್ಷಕನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು

Jul 20 2024, 12:50 AM IST
ಕೋತಿ ದಾಳಿಯಿಂದ ಅಸ್ವಸ್ಥರಾಗಿದ್ದ ಕನಕಗಿರಿಯ ಶಿಕ್ಷಕ ದೇವೇಂದ್ರಗೌಡರ ನಿವಾಸಕ್ಕೆ ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಶುಕ್ರವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಅರಣ್ಯ ಇಲಾಖೆಯವರ ಸಹಾಯ ಪಡೆದು ಹುಚ್ಚು ಮಂಗವನ್ನು ಸೆರೆ ಹಿಡಿಯಲಾಗುವುದು ಎಂದು ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದ್ದಾರೆ.

ಅಧಿಕಾರಿಗಳು ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ: ಕಾಂತರಾಜ್‌ ಸೂಚನೆ

Jul 19 2024, 12:47 AM IST
ನರಸಿಂಹರಾಜಪುರ, ತಾಲೂಕಿನಾದ್ಯಂತ ಅತ್ಯಧಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳು ಯಾವುದೇ ಕಾರಣಕ್ಕೂ ಅನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ತರೀಕೆರೆ ಎಸಿ ಕಾಂತರಾಜು ಸೂಚನೆ ನೀಡಿದರು.

ಅಧಿಕಾರಿಗಳು ಹೊಣೆ ಅರಿತು ಕಾರ್ಯನಿರ್ವಹಿಸಲಿ: ಡಿಸಿ ಎಂ.ಎಸ್. ದಿವಾಕರ್‌

Jul 16 2024, 12:30 AM IST
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಸಭೆ ನಡೆಸಿದರು.

ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಕೈಗೊಂಬೆ ಅಲ್ಲ: ಶಾಸಕ ಭೀಮಣ್ಣ ನಾಯ್ಕ

Jul 14 2024, 01:33 AM IST
ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್‌ನ ಕೈಗೊಂಬೆಯಾಗಿದ್ದಾರೆ. ಅಧಿಕಾರದಲ್ಲಿ ಕಾಂಗ್ರೆಸ್‌ನ ಮರಿಪುಡಾರಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದು, ಸಂಸದರಾಗಿ, ರಾಜ್ಯದ ಹಿರಿಯ ರಾಜಕಾರಿಣಿಯಾಗಿ ಅವರ ಹೇಳಿಕೆ ಶೋಭೆತರುವುದಿಲ್ಲ.

ಬಾರ್ಜ್‌ ಪರಿಶೀಲಿಸಿದ ಪೊಲೀಸ್‌ ಅಧಿಕಾರಿಗಳು: ಪಿಎಸ್‌ಐ ಅನೂಪ್ ನಾಯಕ

Jul 13 2024, 01:43 AM IST
ಸಂಪೂರ್ಣವಾಗಿ ಹಾಳಾಗಿರುವ ಬಾರ್ಜನ್ನು ದುರಸ್ತಿಗೊಳಿಸಿದರೂ ಅಪಾಯವಿದೆ ಎಂದು ಜನರು ಹೇಳುತ್ತಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 33
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved