• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮರಳು ಅಕ್ರಮ ದಂಧೆಗೆ ಕಡಿವಾಣ ಹಾಕುವಲ್ಲಿ ಅಧಿಕಾರಿಗಳು ವಿಫಲ

Jul 09 2025, 12:25 AM IST
ನವಲಿ ಹೋಬಳಿಯ ಪ್ರತಿಯೊಂದು ರಸ್ತೆಯಲ್ಲಿ ಮರಳು ಆಕ್ರಮ ಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ. ಹಗಲು-ರಾತ್ರಿಯನ್ನದೆ ನೂರಾರು ಲಾರಿ ಮರಳು ತುಂಬಿಕೊಂಡು ಹೋಗುತ್ತಿದ್ದರೂ ಆರ್‌ಟಿಒ ಅಥವಾ ಕಂದಾಯ ಇಲಾಖೆ ಅಧಿಕಾರಿಗಳಾಗಲಿ ಅಕ್ರಮಕ್ಕೆ ಕಡಿವಾಣ ಹಾಕುತ್ತಿಲ್ಲ. ಹೀಗಾಗಿ ಮರಳು ದಂಧೆಕೋರರಿಗೆ ಭಯವಿಲ್ಲದಂತೆ ಆಗಿದೆ.

ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣ: ಅಧಿಕಾರಿಗಳು, ಸದಸ್ಯರು ಭಾಗಿ

Jul 07 2025, 11:48 PM IST
ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಲ್ಲಿ ನಗರಸಭೆ ಕಮಿಷನರ್ ಕಾಂತರಾಜು, ಜೂನಿಯರ್ ಎಂಜಿನಿಯರ್ ಸುಫಿಯಾನ್ ಬ್ಯಾರಿ, ಎಇಇ ಪ್ರಶಾಂತ ವೆರ್ಣೇಕರ, ನಗರಸಭೆ ಸದಸ್ಯರಾದ ಗಣಪತಿ ನಾಯ್ಕ, ಕುಮಾರ ಬೋರ್ಕರ್, ಯಶವಂತ ಮರಾಠಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಹೇಳಿದರು.

ರೈತರ ಆಕ್ರೋಶಕ್ಕೆ ಮಣಿದು ಕಾಲುವೆಗೆ ನೀರು ಹರಿಸಿದ ಅಧಿಕಾರಿಗಳು

Jul 04 2025, 11:50 PM IST
ಒಂದೆಡೆ ನದಿಗೆ ಅಪಾರ ಪ್ರಮಾಣದ ನೀರು ಹಾಗೂ ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ. ಕೊಪ್ಪಳ ಶಾಸಕ, ಸಂಸದರ ಊರು ಸೇರಿ 10 ಹಳ್ಳಿ ಹಾಗೂ 20,000 ಎಕರೆ ಪ್ರದೇಶಕ್ಕೆ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ ನೀರುಣಿಸುತ್ತದೆ. ಆದರೆ, ಅಧಿಕಾರಿಗಳ ತಪ್ಪಿನಿಂದ ಟ್ಯಾಂಕರ್‌ ನೀರು ತಂದು ಸಸಿ ನಾಟಿ ಮಾಡಬೇಕಾದ ಪರಿಸ್ಥಿತಿ ಇದೆ.

ಕೋಚಿಂಗ್‌: ಸುತ್ತೋಲೆಗಳಿಗೂ ಸೊಪ್ಪು ಹಾಕದ ಅಧಿಕಾರಿಗಳು

Jul 04 2025, 11:48 PM IST
ಬಿಇಒ ಅವರ ಮೇಲೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿ ವಾರ ಕಳೆದ್ರೂ ಕೋಚಿಂಗ್‌ ಮುಚ್ಚೋದ ಬಿಡಿ, ಇಲ್ಲಿನ ಶಿಕ್ಷಣ ಅಧಿಕಾರಿಗಳು ಅದರತ್ತ ಮುಖಮಾಡುವ ಗೋಜಿಗೂ ಹೋಗಿಲ್ಲ ಅನ್ನೋದು ವಿಪರ್ಯಾಸದ ಸಂಗತಿ.

ಬಸ್ ನಿಲ್ದಾಣದ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಲಿ-ಅಸೂಟಿ

Jul 04 2025, 11:47 PM IST
ಗದಗ ಹೊಸ ಬಸ್ ನಿಲ್ದಾಣದ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉತ್ತಮ ವಾತವರಣ ಕಲ್ಪಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ನರೇಗಾ ಸಮರ್ಪಕ ಜಾರಿಗೆ ಅಧಿಕಾರಿಗಳು ಮುಂದಾಗಲಿ: ಶಾಸಕ ಬಸವರಾಜ ಶಿವಣ್ಣನವರ ಸಲಹೆ

Jul 04 2025, 11:46 PM IST
ನರೇಗಾ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕರೆ, ನೀರುಗಾಲುವೆ ಅಭಿವೃದ್ಧಿಗೊಳಿಸಲಾಗುತ್ತಿದೆ. ಗ್ರಾಮಗಳ ಅಭಿವೃದ್ಧಿಯಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸಿದೆ.

ನಾಲೆಗೆ ನೀರು ಹರಿಸದೆ ಅಧಿಕಾರಿಗಳು ರೈತರ ಬದುಕಿನಲ್ಲಿ ಚೆಲ್ಲಾಟ: ಮಂಜುನಾಥ್ ಆಕ್ರೋಶ

Jul 03 2025, 11:52 PM IST
ಸಿಎಂ ಹೇಳಿದರೂ ಸಹ ನಾಲೆಗೆ ನೀರು ಹರಿಸಲು ಮುಂದಾಗಿಲ್ಲ ಎಂದರೆ ಇದು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರವೇ ಇರಬೇಕು. ನಾಲೆಗೆ ನೀರು ಹರಿಸದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ನೀತಿಯಿಂದ ರೈತರು ಕಟ್ಟಪಟ್ಟು ಬೆಳೆದಿರುವ ಕಬ್ಬು ಬೆಳೆ ಒಣಗಿ ರೈತರು ನಷ್ಟ ಅನುಭವಿಸುವಂತಾಗಿದೆ.

ಅಧಿಕಾರಿಗಳು ಹೊಸ ಪೀಳಿಗೆಗೆ ಆದರ್ಶರಾಗಬೇಕು

Jul 03 2025, 11:48 PM IST
ಸರ್ಕಾರಿ ಸೇವೆ ಎಲ್ಲರಿಗೂ ತಲುಪುವಂತೆ ಕರ್ತವ್ಯ ನಿರ್ವಹಿಸಬೇಕು. ನಿಷ್ಠೆ, ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆ ಮೈಗೂಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು. ಇದರೊಂದಿಗೆ ಅಧಿಕಾರಿಗಳು ಹೊಸ ಪೀಳಿಗೆಗೆ ಆದರ್ಶರಾಗಬೇಕು ಎಂದು ಹುಕ್ಕೇರಿ ತಾಲೂಕು ಪಂಚಾಯತಿ ಆಡಳಿತ ಅಧಿಕಾರಿಯೂ ಆದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ ಅಭಿಪ್ರಾಯಪಟ್ಟರು.

ಅಧಿಕಾರಿಗಳು ಸರ್ಕಾರ ನೀಡಿದ ಗುರಿ ತಲುಪಲಿ: ಶಾಸಕ ಯು.ಬಿ. ಬಣಕಾರ

Jul 01 2025, 01:47 AM IST
ಕಾರ್ಮಿಕರ ಇಲಾಖೆಯಿಂದ ಕಾರ್ಮಿಕ ಕಾರ್ಡುಗಳನ್ನು ಪಡೆದ ಕಾರ್ಮಿಕರಿಗೆ ಬಹಳಷ್ಟು ಸಮಸ್ಯೆ ಇದ್ದು, ಜು. 7ರಂದು ಕಾರ್ಮಿಕರ ಅದಾಲತ್ ನಡೆಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಬೇಕು.

ಅಸಮರ್ಪಕ ಮಾಹಿತಿಗೆ ಲೋಕಾ ಅಧಿಕಾರಿಗಳು ಕೆಂಡಾಮಂಡಲ

Jun 26 2025, 08:35 AM IST

ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಸೇರಿದ ನಗರದ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್‌ ದಾಳಿ ನಡೆಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved