ವರ್ಷದ 365 ದಿನವೂ ಹಗಲು- ಇರುಳೆನ್ನದೇ ಕಾರ್ಯನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿ ನ್ಯಾಯ, ರಕ್ಷಣೆ ಬಯಸಿ ಬಂದ ಜನರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸುವ ಮೂಲಕ, ಅವರಿಗೆ ಇನ್ನಷ್ಟು ಹತ್ತಿರವಾಗಬೇಕು ಎಂದು ಸಿ.ಎನ್. ಬಸವರಾಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.