• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸಪೇಟೆ ನಗರಸಭೆ ಅಧಿಕಾರಿಗಳು ಸದಸ್ಯರ ಫೋನ್‌ ಕರೆ ಸ್ವೀಕರಿಸಲ್ಲ

Jul 13 2024, 01:33 AM IST
ವಾರ್ಡ್‌ಗಳಿಗೆ ಬೆಳಗ್ಗೆ 6 ಗಂಟೇಗೆ ಹೋಗುತ್ತೇವೆ. ಸ್ಥಳೀಯರು ನಮ್ಮ ಬಳಿ ಸಮಸ್ಯೆ ಹೇಳಿಕೊಳ್ಳುತ್ತಾರೆ.

ಅಧಿಕಾರಿಗಳು ಜನರ ಸಮಸ್ಯೆಗೆ ಧ್ವನಿಯಾಗಲಿ

Jul 13 2024, 01:32 AM IST
ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಜನಸ್ಪಂದನ ಒಂದು ಉತ್ತಮ ಅವಕಾಶವಾಗಿದೆ. ಇದನ್ನು ಜನರು ಸದುಪಯೋಗ ಮಾಡಿಕೊಳ್ಳಬೇಕು

ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಲಿ: ಡಾ.ಟಿ.ಶ್ಯಾಮ್ ಭಟ್

Jul 12 2024, 01:38 AM IST
ಆಯೋಗದ ಸದಸ್ಯ ಎಸ್.ಕೆ. ವಂಟಿಗೋಡಿ ಮಾತನಾಡಿ, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಸಂರಕ್ಷಣೆ ಮಾಡುವ ಜವಾಬ್ದಾರಿಯು ಸರ್ಕಾರದ ಮೇಲಿದೆ.

ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ : ಶಾಸಕ ಸುರೇಶ್ ಶೆಟ್ಟಿ

Jul 12 2024, 01:31 AM IST
ಕಾಪು ತಾಲೂಕು ಆಡಳಿತ ಸೌಧದಲ್ಲಿ ಉಡುಪಿ ಜಿಲ್ಲಾಡಳಿತ, ಕಾಪು ತಾಲೂಕು ಆಡಳಿತ, ಪುರಸಭೆಗಳ ಸಂಯುಕ್ತ ಆಶ್ರಯದಲ್ಲಿ ಕಾಪು ತಾಲೂಕು ಜನಸ್ಪಂದನ ಸಭೆ ನಡೆಯಿತು. ಕಾಪು ಶಾಸಕ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.

ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಲಿ: ಸಂಸದ ಕಾಗೇರಿ

Jul 10 2024, 12:40 AM IST
ಕಾನೂನು ಎಲ್ಲರಿಗೂ ಒಂದೇ. ಮಾನವೀಯತೆಯಿಂದ ಸ್ಪಂದಿಸಿ ಎಂದು ಸಂಸದ ಕಾಗೇರಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ನೀಡಿದರು.

ಅನುಪಾಲನಾ ವರದಿ ನೀಡದ ಅಧಿಕಾರಿಗಳು

Jul 10 2024, 12:35 AM IST
ಅಬಕಾರಿ, ಪೊಲೀಸ್, ರೇಷ್ಮೆ, ಪುರಸಭೆ, ಕಂದಾಯ, ಅಕ್ಷರ ದಾಸೋಹ, ಮುದ್ರಾಂಕ ಇಲಾಖೆ, ಭೂ ಮಾಪನ ಇಲಾಖೆ, ಸಾರಿಗೆ ಇಲಾಖೆ, ಅಕ್ಷರ ದಾಸೋಹ, ಆರ್ ಟಿಒ, ಜಲ ಸಂಪನ್ಮೂಲ, ಮೀನುಗಾರಿಕಾ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದು ಇನ್ನೊಂದು ವಾರದಲ್ಲಿ ವರದಿ ಸಲ್ಲಿಸಬೇಕೆಂದು ಆದೇಶಿಸಿದರು.

ಲಂಚಬಾಕ ಅಧಿಕಾರಿಗಳು ನಮಗೆ ಬೇಕಿಲ್ಲ

Jul 09 2024, 12:45 AM IST
ಕೆಲವು ದಿನಗಳಿಂದ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗುತ್ತಿದ್ದು, ಅವುಗಳಿಗೆ ಅಧಿಕಾರಿಗಳು ವೇಗ ನೀಡಬೇಕು. ಅಲ್ಲದೇ, ಸಾರ್ವಜನಿಕರಿಂದ ಹಣ ಪಡೆದು ಅಧಿಕಾರಿಗಳು ಕೆಲಸ ಮಾಡಿಕೊಡುತ್ತಿರುವ ದೂರುಗಳು ಬಂದಿವೆ. ಅಂತವರ ವಿರುದ್ಧ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.

ಕೆರೆ ಮಣ್ಣು ಲೂಟಿ; ಅಧಿಕಾರಿಗಳು ಮೌನ

Jul 08 2024, 12:34 AM IST
ತಾಲೂಕಿನ ದೋಡ್ಡಿವಾರಪಲ್ಲಿ ಗ್ರಾಮದ ಯರ‍್ರಗುಡಿ ಕೆರೆಯಲ್ಲಿ ಬೆಂಗಳೂರು ಮೂಲದವರು ಇತ್ತೀಚಿಗೆ ಕೆರೆಯ ಅಂಚಿನಲ್ಲಿ ಜಮೀನು ಖರೀದಿ ಮಾಡಿದ್ದು,ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ಮಣ್ಣು ತೆಗೆದು ಸಾಗಿಸಿದ್ದಾರೆ

ಅತಿವೃಷ್ಠಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು: ಜಿಲ್ಲಾಧಿಕಾರಿ

Jul 07 2024, 01:16 AM IST
ಚಿಕ್ಕಮಗಳೂರು, ಪ್ರವಾಹ ಮತ್ತು ಅತಿವೃಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಜನಸಾಮಾನ್ಯರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಲಿ: ಶಾಸಕ ನೇಮಿರಾಜ ನಾಯ್ಕ

Jul 06 2024, 12:54 AM IST
ಸ್ಥಳದಲ್ಲಿಯೇ ಮೂಲಭೂತ ಸಮಸ್ಯೆಗಳಿಗೆ ಅಧಿಕಾರಿಗಳ ಮೂಲಕ ಉತ್ತರಿಸಿದಲ್ಲದೇ ಸಹಾಯ ಒದಗಿಸಿಕೊಟ್ಟರು
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 33
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved