• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹು-ಧಾ ಮಹಾನಗರದ ಅಭಿವೃದ್ಧಿಗೆ ಅಧಿಕಾರಿಗಳು ಆದ್ಯತೆ ನೀಡಿ: ಸಚಿವ ಲಾಡ್ ಸೂಚನೆ

Jul 31 2024, 01:10 AM IST
ಮುಂದಿನ 20 ವರ್ಷಗಳಲ್ಲಿ ಮಹಾ ನಗರ ಹೇಗೆ ಅಭಿವೃದ್ಧಿಯಾಗಬೇಕು ಎಂಬುದರ ಕುರಿತು ಯೋಜನೆ ರೂಪಿಸಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ನಿರೀಕ್ಷಿತ ಮಟ್ಟದಲ್ಲಿ ಅಧಿಕಾರಿಗಳು ಕೆಲಸ ಮಾಡ್ತಿಲ್ಲ: ಈಶ್ವರ ಖಂಡ್ರೆ

Jul 29 2024, 12:55 AM IST
ಭಾಲ್ಕಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಬೇಸರ. ಕೃಷಿ ಇಲಾಖೆ ಬೇಡಿಕೆ ಪಟ್ಟಿ ಸಲ್ಲಿಸಿದ್ರೆ ಹೆಚ್ಚುವರಿ ಅನುದಾನ ಒದಗಿಸುವುದಾಗಿ ಭರವಸೆ ನೀಡಿದ ಸಚಿವರು.

ಲಾರ್ವ ಸಮೀಕ್ಷೆ ನಡೆಸಿದ ಅಧಿಕಾರಿಗಳು

Jul 28 2024, 02:05 AM IST
ಡೆಂಘಿ ಮತ್ತು ಚಿಕನ್ ಗುನ್ಯಾ ಪ್ರಕರಣ ಕಾಣಿಸಿಕೊಂಡಿರುವ ಗ್ರಾಮದಲ್ಲಿ ಕ್ರಿಯಾ ಯೋಜನೆಯಂತೆ ಪ್ರತಿ ದಿನ ಲಾರ್ವ ಸಮೀಕ್ಷೆ ಮಾಡಲು ಕ್ರಮ ಕೈಗೊಳ್ಳಲಾಗಿದೆ

ಡೆಂಘೀ ನಿಯಂತ್ರಣಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು

Jul 28 2024, 02:00 AM IST
ಆಗಸ್ಟ್‌ನಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಯ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಡೆಂಘೀ ಜ್ವರ ಉಲ್ಬಣವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮವನ್ನು ವಾರ್ಡ್ ಮತ್ತು ಗ್ರಾಮ ಮಟ್ಟದಲ್ಲಿ ಆಂದೋಲನದ ರೀತಿ ಕೈಗೊಳ್ಳಬೇಕು

ಅಧಿಕಾರಿಗಳು ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಿ: ಜಿಲ್ಲಾಧಿಕಾರಿ

Jul 27 2024, 12:56 AM IST
ಕಾಳಗಿಯಲ್ಲಿ ಜನಸ್ಪಂದನೆ ಸಭೆ ನಡೆಸಿ ಆಡಳಿತಕ್ಕೆ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌. ಇದೆ ವೇಳೆ ಕೆಲವರಿಗೆ ಸ್ಥಳದಲ್ಲಿಯೇ ಪಿಂಚಣಿ, ರೇಶನ್ ಕಾರ್ಡ್, ಆಯುಷ್ಮಾನ್‌ ಭಾರತ್‌, ಭಾಗ್ಯಲಕ್ಷ್ಮೀ ಬಾಂಡ್, ಪೌರ ಕಾರ್ಮಿಕರಿಗೆ ರೈನ್‌ಕೋಟ್, ರೈತರಿಗೆ ಮೇವಿನ ಬೀಜ, ಸಸಿಗಳನ್ನು ನೀಡಿದರು.

ಸರ್ಕಾರದ ಕಾರ್ಯಕ್ರಮ ಅರ್ಹರಿಗೆ ಪ್ರಯೋಜನಾಗುವಂತೆ ಅಧಿಕಾರಿಗಳು ಕೆಲಸ ಮಾಡಬೇಕು: ಪ್ರಭುಸ್ವಾಮಿ

Jul 25 2024, 01:22 AM IST
ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಯೊಂದು ವಿದ್ಯಾರ್ಥಿ ನಿಲಯಗಳಲ್ಲಿಯೂ ಹೈಟೆಕ್ ಗ್ರಂಥಾಲಯ ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದ ಅವರು, ಇದರೊಂದಿಗೆ ನಿಲಯಗಳಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕಡ್ಡಾಯವಾಗಿ ಉತ್ತೀರ್ಣರಾಗುವಂತೆ ಗಮನ ಹರಿಸಬೇಕು

ಉಳುಮೆಗೆ ಬಿಡದ ಅಧಿಕಾರಿಗಳು: ರೈತರ ಆಕ್ರೋಶ

Jul 24 2024, 12:18 AM IST
ರೈತರು ಕಳೆದ 15 ರಿಂದ 20 ವರ್ಷ ಸಾಗುವಳಿ ಮಾಡಲಾಗುತ್ತಿತ್ತು. ನಂತರ ಅವರನ್ನು ಬೆದರಿಸಿ ಹೊರಗಡೆ ಕಳಿಸಿದ್ದಾರೆ. ಭೂಮಿ ಹೆಸರಿನಲ್ಲಿದ್ದರೂ, ಸಾಗುವಳಿ ಮಾಡಲಾಗಿಲ್ಲ. ಪ್ರಾಮಾಣಿಕವಾಗಿ ಬದುಕಲು ಭೂಮಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು : ಎಡಿಸಿ

Jul 23 2024, 12:34 AM IST
ಚಿಕ್ಕಮಗಳೂರು, ಕೃಷಿ ಗಣತಿ ಕೈಗೊಳ್ಳುವಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಹೇಳಿದ್ದಾರೆ.

ಭದ್ರಾ ಅಚ್ಚುಕಟ್ಟಿಗೆ 2 ಬೆಳೆಗೆ ಅಧಿಕಾರಿಗಳು ನೀರು ಕೊಡಲಿ : ಶಾಸಕ ಕೆ.ಎಸ್.ಬಸವಂತಪ್ಪ

Jul 22 2024, 01:27 AM IST
ಭದ್ರಾ ಅಣೆಕಟ್ಟೆಯ ನೀರು ಯಾವುದೇ ರೀತಿ ವ್ಯರ್ಥವಾಗದಂತೆ ಸಂಗ್ರಹಿಸಿಟ್ಟುಕೊಂಡು, ಎರಡು ಬೆಳೆಗಳಿಗೆ ಸಮರ್ಪಕವಾಗಿ ನೀರೊದಗಿಸುವ ಕೆಲಸ ನೀರಾವರಿ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು ದಾವಣಗೆರೆಯಲ್ಲಿ ಮಾಡಿದ್ದಾರೆ.

ಬಿಜೆಪಿಯ ಖದೀಮ ಅಧಿಕಾರಿಗಳು ನಿಗಮ-ಮಂಡಳಿಗಳಲ್ಲಿ ಈಗಲೂ ಇದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್‌

Jul 21 2024, 01:17 AM IST
ಬಿಜೆಪಿ ಅವಧಿಯಲ್ಲಿ ನಿಗಮ-ಮಂಡಳಿಗಳಲ್ಲಿದ್ದ ಖದೀಮ ಅಧಿಕಾರಿಗಳು ಈಗಲೂ ಇದ್ದು, ಅವರ ಬಗ್ಗೆ ಎಚ್ಚರವಹಿಸುವಂತೆ ಅಧ್ಯಕ್ಷರುಗಳಿಗೆ ಸೂಚಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved