• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುಪಾಲನಾ ವರದಿ ನೀಡದ ಅಧಿಕಾರಿಗಳು

Jul 10 2024, 12:35 AM IST
ಅಬಕಾರಿ, ಪೊಲೀಸ್, ರೇಷ್ಮೆ, ಪುರಸಭೆ, ಕಂದಾಯ, ಅಕ್ಷರ ದಾಸೋಹ, ಮುದ್ರಾಂಕ ಇಲಾಖೆ, ಭೂ ಮಾಪನ ಇಲಾಖೆ, ಸಾರಿಗೆ ಇಲಾಖೆ, ಅಕ್ಷರ ದಾಸೋಹ, ಆರ್ ಟಿಒ, ಜಲ ಸಂಪನ್ಮೂಲ, ಮೀನುಗಾರಿಕಾ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದು ಇನ್ನೊಂದು ವಾರದಲ್ಲಿ ವರದಿ ಸಲ್ಲಿಸಬೇಕೆಂದು ಆದೇಶಿಸಿದರು.

ಲಂಚಬಾಕ ಅಧಿಕಾರಿಗಳು ನಮಗೆ ಬೇಕಿಲ್ಲ

Jul 09 2024, 12:45 AM IST
ಕೆಲವು ದಿನಗಳಿಂದ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗುತ್ತಿದ್ದು, ಅವುಗಳಿಗೆ ಅಧಿಕಾರಿಗಳು ವೇಗ ನೀಡಬೇಕು. ಅಲ್ಲದೇ, ಸಾರ್ವಜನಿಕರಿಂದ ಹಣ ಪಡೆದು ಅಧಿಕಾರಿಗಳು ಕೆಲಸ ಮಾಡಿಕೊಡುತ್ತಿರುವ ದೂರುಗಳು ಬಂದಿವೆ. ಅಂತವರ ವಿರುದ್ಧ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.

ಕೆರೆ ಮಣ್ಣು ಲೂಟಿ; ಅಧಿಕಾರಿಗಳು ಮೌನ

Jul 08 2024, 12:34 AM IST
ತಾಲೂಕಿನ ದೋಡ್ಡಿವಾರಪಲ್ಲಿ ಗ್ರಾಮದ ಯರ‍್ರಗುಡಿ ಕೆರೆಯಲ್ಲಿ ಬೆಂಗಳೂರು ಮೂಲದವರು ಇತ್ತೀಚಿಗೆ ಕೆರೆಯ ಅಂಚಿನಲ್ಲಿ ಜಮೀನು ಖರೀದಿ ಮಾಡಿದ್ದು,ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ಮಣ್ಣು ತೆಗೆದು ಸಾಗಿಸಿದ್ದಾರೆ

ಅತಿವೃಷ್ಠಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು: ಜಿಲ್ಲಾಧಿಕಾರಿ

Jul 07 2024, 01:16 AM IST
ಚಿಕ್ಕಮಗಳೂರು, ಪ್ರವಾಹ ಮತ್ತು ಅತಿವೃಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಜನಸಾಮಾನ್ಯರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಲಿ: ಶಾಸಕ ನೇಮಿರಾಜ ನಾಯ್ಕ

Jul 06 2024, 12:54 AM IST
ಸ್ಥಳದಲ್ಲಿಯೇ ಮೂಲಭೂತ ಸಮಸ್ಯೆಗಳಿಗೆ ಅಧಿಕಾರಿಗಳ ಮೂಲಕ ಉತ್ತರಿಸಿದಲ್ಲದೇ ಸಹಾಯ ಒದಗಿಸಿಕೊಟ್ಟರು

ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಲಿ: ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ

Jul 06 2024, 12:46 AM IST
ಜನರ ಅಹವಾಲುಗಳಿಗೆ ಪರಿಹಾರ ದೊರೆತಾಗ ಮಾತ್ರ ಜನಸ್ಪಂದನ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ.

ಗ್ರಾಮಸಭೆಗಳಲ್ಲಿ ಅಧಿಕಾರಿಗಳು ಕಡ್ಡಾಯ ಭಾಗವಹಿಸಿ

Jul 05 2024, 12:59 AM IST
ಮಾಗಡಿ: ಗ್ರಾಮ ಪಂಚಾಯಿತಿ ಸಭೆಗಳಿಗೆ ಕಡ್ಡಾಯ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸಿ ಜನಗಳಿಗೆ ತಮ್ಮ ಇಲಾಖೆ ಮಾಹಿತಿ ನೀಡುವ ಜವಾಬ್ದಾರಿ ಅಧಿಕಾರಿಗಳ ಮೇಲಿರುತ್ತದೆ ಎಂದು ಅಗಲಕೋಟೆ ಗ್ರಾಪಂ ಅಧ್ಯಕ್ಷ ಸಿ.ಕುಮಾರ್ ಹೇಳಿದರು.

ಅಕ್ರಮ ಮದ್ಯ ಮಾರಾಟ ತಡೆಯಲು ಅಧಿಕಾರಿಗಳು ವಿಫಲ!

Jul 03 2024, 12:21 AM IST
ಹೈಸ್ಕೂಲ್, ಕಾಲೇಜಿಗೆ ಹೋಗುವ ಸಣ್ಣ ವಯಸ್ಸಿನ ವಿದ್ಯಾರ್ಥಿಗಳು ಕೂಡಾ ತಾಲೂಕಿನಲ್ಲಿ ಮತ್ತು ಪಟ್ಟಣದಲ್ಲಿ ಕುಡಿತದ ದುಶ್ಚಟಕ್ಕೆ ಬಲಿ

ಅಧಿಕಾರಿಗಳು, ಸಾರ್ವಜನಿಕರ ಮಧ್ಯೆ ಸಮನ್ವಯವಿರಲಿ: ಶಾಸಕ ಭೀಮಣ್ಣ ನಾಯ್ಕ

Jun 30 2024, 12:49 AM IST
ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ಹಕ್ಕಿದ್ದು ಅದಕ್ಕೆ ಪರಿಹಾರ ಒದಗಿಸುವುದು ಸರಕಾರದ ಕರ್ತವ್ಯ. ಸರಕಾರಿ ಕಾರ್ಯಕ್ರಮಗಳು ಕೇವಲ ಅಧಿಕಾರಿಗಳದ್ದು ಆಗಬಾರದು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಮೊದಲ ಮಳೆಗೆ ಗುಂಡಿ ಬಿದ್ದ ಅಯೋಧ್ಯೆಯ ರಾಮಪಥ, ಆರು ಅಧಿಕಾರಿಗಳು ಸಸ್ಪೆಂಡ್‌

Jun 30 2024, 12:46 AM IST
ಭಾರೀ ಮಳೆಗೆ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ರಾಮಪಥ ರಸ್ತೆಯಲ್ಲಿ ಗುಂಡಿ ಬಿದ್ದು, ರಸ್ತೆ ಜಲಾವೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಲೋಕೋಪಯೋಗಿ ಮತ್ತು ಜಲ ನಿಗಮದ ಒಟ್ಟು ಆರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved