• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಿಕೆಗೆ ಲೋಕಾ ಅಧಿಕಾರಿಗಳು ದಿಢೀರ್‌ ದಾಳಿ

May 29 2024, 01:02 AM IST
ಕಡತ ವಿಲೇವಾರಿಯಲ್ಲಿ ವಿಳಂಬ, ನಿಗದಿತ ಶುಲ್ಕಕ್ಕಿಂತ ಹೆಚ್ಚಿಗೆ ಹಣ ವಸೂಲಿ, ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸದ ಸಿಬ್ಬಂದಿ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ.

ವಾರ್ಡ್‌ಗಳ ಸ್ವಚ್ಛತೆ ನಿರ್ವಹಿಸುವಲ್ಲಿ ಅಧಿಕಾರಿಗಳು ವಿಫಲ

May 29 2024, 12:47 AM IST
ಪಾಂಡವಪುರ ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಬಸವರಾಜು, ಕಿರಿಯ ಆರೋಗ್ಯಾಧಿಕಾರಿ ನಿಂಗೇಗೌಡ, ಪೌರಕಾರ್ಮಿಕರ ಮೇಸ್ತ್ರಿ ಸುಬ್ರಹ್ಮಣ್ಯ ಹಾಗೂ ಮೇಲ್ವಿಚಾರಕ ಬೀರಶೆಟ್ಟಹಳ್ಳಿ ರಮೇಶ್ ಅವರ ವಿರುದ್ಧ ಕರ್ತವ್ಯ ಲೋಪದಡಿ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಪುರಸಭೆ ಸದಸ್ಯರು ಮುಖ್ಯಾಧಿಕಾರಿ ವೀಣಾ ಅವರಿಗೆ ಮನವಿ ಸಲ್ಲಿಕೆ.

ಅಧಿಕಾರಿಗಳು ರಾಜಕೀಯ ಮರ್ಜಿಗೆ ಒಳಗಾಗದೆ ಸೇವೆ ಸಲ್ಲಿಸಿ: ಗೊರುಚ

May 28 2024, 01:52 AM IST
ನಿವೃತ್ತ ಐಎಎಸ್‌ ಅಧಿಕಾರಿ ‘ಟಿ.ತಿಮ್ಮೇಗೌಡರ ಬಹುಮುಖಿ ಚಿಂತನೆಗಳು ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ.

ಅರಕಲಗೂಡಿನಲ್ಲಿ ಹೋಟೆಲ್‌ಗಳ ಸ್ವಚ್ಛತೆ ಪರಿಶೀಲನೆ ನಡೆಸಿದ ಆರೋಗ್ಯ ಅಧಿಕಾರಿಗಳು

May 28 2024, 01:19 AM IST
ಅರಕಲಗೂಡು ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಆರೋಗ್ಯಾಧಿಕಾರಿಗಳು ಪಟ್ಟಣದ ಕೆಲವು ಹೋಟೆಲ್‌ಗಳ ಮೇಲೆ ಸೋಮವಾರ ದಾಳಿ ನಡೆಸಿ ಪರಿಶೀಲಿಸಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆ ನೀಡಿದರು.

ಆಸ್ಪತ್ರೆಯ ಅವ್ಯವಸ್ಥೆ ಕಂಡು ಲೋಕಾಯುಕ್ತ ಅಧಿಕಾರಿಗಳು ಗರಂ

May 23 2024, 01:15 AM IST
ಅಫಜಲ್ಪುರ ಪಟ್ಟಣಕ್ಕೆ ಸಾರ್ವಜನಿಕರ ಅರ್ಜಿ ಅಹವಾಲು ಸ್ವಿಕರಿಸಲು ಬುಧವಾರ ಆಗಮಿಸಿದ್ದ ಲೋಕಾಯುಕ್ತ ಇಲಾಖೆ ಎಸ್‌ಪಿ ಜಾನ್ ಆಂಟೋನಿ ಹಾಗೂ ತಂಡದವರು ಇಲ್ಲಿನ 100 ಹಾಸಿಗೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದೀಢಿರ್‌ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದ ಘಟನೆ ನಡೆಯಿತು.

ರಿಲೀಸ್‌....ಪ್ರವಾಹ ಕಾರ್ಯ ನಿಭಾಯಿಸಲು ಅಧಿಕಾರಿಗಳು ಸಿದ್ಧರಾಗಿ

May 21 2024, 12:42 AM IST
ತರೀಕೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು.

ಮಿಯಾ ಜಾಕಿ ಮಾವಿನ ತಳಿ ವೀಕ್ಷಿಸಿದ ಅಧಿಕಾರಿಗಳು

May 17 2024, 12:37 AM IST
ತಾಲೂಕಿನ ತರಲಕಟ್ಟಿ ಗ್ರಾಮದಲ್ಲಿ ಬೆಳೆದ ಭಾರೀ ಬೇಡಿಕೆಯ ಮಿಯಾ ಜಾಕಿ ಮಾವಿನ ತಳಿಯ ಬೆಳೆಯನ್ನು ತೋಟಗಾರಿಕಾ ಇಲಾಖೆ ಅಧಿಕಾರಿಗಳು ವೀಕ್ಷಣೆ ಮಾಡಿದರು.

ಮನವೊಲಿಸಿದ ಅಧಿಕಾರಿಗಳು: ಹೊನ್ನೂರು ವಡ್ಡರಹಟ್ಟಿ ತಾಂಡಾ ಜನರಿಂದ ಮತದಾನ

May 08 2024, 01:08 AM IST
ತಮ್ಮ ತಾಂಡಕ್ಕೆ ಪ್ರತ್ಯೇಕ ಮತಗಟ್ಟೆ ಬೇಕು, ಇಲ್ಲವಾದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ಹೇಳಿದ್ದ ತಾಲೂಕಿನ ಹೊನ್ನೂರು ವಡ್ಡರಹಟ್ಟಿ ತಾಂಡಾದ ಜನರು ಅಧಿಕಾರಿಗಳು ಮನವೊಲಿಸಿದ ಪರಿಣಾಮ ಮತದಾನ ಮಾಡಿ, ಮಾದರಿಯಾದರು.

ಮತಗಟ್ಟೆ ಕೇಂದ್ರಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿ

May 07 2024, 01:04 AM IST
ಸಿಂಧನೂರಿನ ಸರ್ಕಾರಿ ಮಹಾವಿದ್ಯಾಲಯದಿಂದ ಮತಯಂತ್ರಗಳನ್ನು ಹೊತ್ತು ವಿವಿಧ ಮತಗಟ್ಟೆಗಳಿಗೆ ಪಿಆರ್‌ಒ, ಎಪಿಆರ್‌ಒ ಮತ್ತಿತರ ಸಿಬ್ಬಂದಿ ತೆರಳಿದರು.

ಚುನಾವಣೆ ಮುಗಿದರೂ ಕಚೇರಿಗೆ ಬರುತ್ತಿಲ್ಲ ಅಧಿಕಾರಿಗಳು

May 05 2024, 02:10 AM IST
ಸರ್ಕಾರಿ ಕೆಲಸ ದೇವರ ಕೆಲಸ ಎನ್ನುವುದನ್ನು ಮರೆತು ಚುನಾವಣೆ ಮುಗಿದು ವಾರ ಕಳೆದರೂ ಅದರ ಗುಂಗಿನಿಂದ ಬಿಬಿಎಂಪಿ ಅಧಿಕಾರಿಗಳು ಹೊರಬಂದಂತೆ ಕಾಣುತ್ತಿಲ್ಲ. ಚುನಾವಣೆಯ ಹೆಸರಿನಲ್ಲಿ ಕಚೇರಿಗೆ ಬರದೇ ಜನಸಾಮಾನ್ಯರನ್ನು ಅಲೆಯುವಂತೆ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 35
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved