• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು: ಕೆ.ಎನ್. ಫಣೀಂದ್ರ

Apr 01 2024, 12:53 AM IST
ನ್ಯಾಯಾಂಗ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಲೋಕಾಯುಕ್ತ ಸಂಸ್ಥೆಗಳು ಕಾವಲು ನಾಯಿಯಂತೆ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಜನತೆಗೆ ಉತ್ತಮ ಸಾರ್ವಜನಿಕ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ರಾಜ್ಯದ ಗೌರವಾನ್ವಿತ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅಭಿಪ್ರಾಯಪಟ್ಟರು.

ಗ್ಯಾಸ್ ಟ್ಯಾಂಕರ್ ಪಲ್ಟಿ, ಮನೆಗೆ ಹಾನಿ- ಬಾರದ ಅಧಿಕಾರಿಗಳು

Apr 01 2024, 12:46 AM IST
ಪಟ್ಟಣದಲ್ಲಿ ಇಕ್ಕಟ್ಟಾದ ರಸ್ತೆಯ ಪರಿಣಾಮ ಇಂತಹ ಘಟನೆ ನಡೆದಿದೆ. ಐಆರ್‌ಬಿ ಅವೈಜ್ಞಾನಿಕ ಕಾಮಗಾರಿ ಇದಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ವಿಭೂತಿಹಳ್ಳಿ: ಗ್ರಾಮಸ್ಥರ ನೀರಿನ ದಾಹ ತಣಿಸಿದ ಅಧಿಕಾರಿಗಳು

Mar 27 2024, 01:01 AM IST
ಕನ್ನಡಪ್ರಭದಲ್ಲಿ ಮಾ.24 ರಂದು "ವಿಭೂತಿಹಳ್ಳಿಗೆ ನೀರಿನ ಹಾಹಾಕಾರ ಚುನಾವಣೆ ಬಹಿಷ್ಕಾರ " ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾದ ಹಿನ್ನೆಲೆ, ಆಡಳಿತ ವರ್ಗ ಎಚ್ಚೆತ್ತಿದೆ. ಗ್ರಾಮಕ್ಕೆ ಕುಡಿವ ನೀರಿನ ವ್ಯವಸ್ಥೆ, ನೀರು ಪೋಲಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಳಗಲಿ ನೀರಿನ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು

Mar 26 2024, 01:01 AM IST
ಬೈಲಹೊಂಗಲ: ಸಮೀಪದ ಮಳಗಲಿ ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ಬೋರವೆಲ್ ಮೋಟಾರ್ ಸುಟ್ಟು ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದನ್ನು ಗಮನಿಸಿದ ಅಧಿಕಾರಿಗಳು ಸ್ಥಳಕ್ಕೆ ಭಾನುವಾರ ಆಗಮಿಸಿ ಗ್ರಾಮಸ್ಥರಿಂದ ಸಮಸ್ಯೆ ಆಲಿಸಿದ ಸವದತ್ತಿ ಎಇಇ ಅಯ್ಯನಗೌಡರ.

ಮತ ಬಹಿಷ್ಕಾರದ ಎಚ್ಚರಿಕೆಗೆ ಅಧಿಕಾರಿಗಳು ಎಚ್ಚೆತ್ತಿದ್ದಾರೆ: ಮುದ್ನಾಳ

Mar 24 2024, 01:31 AM IST
ಜಿಲ್ಲೆಯ ಗುರುಮಠಕಲ್ ತಾಲೂಕಿನ ಮಾಧ್ವಾರ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸಣ್ಣಸಂಬರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಭಟನೆ ಮತ್ತು ಮತ ಬಹಿಷ್ಕಾರದ ಎಚ್ಚರಿಕೆಗೆ ಎಚ್ಚೆತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿ ಆರಂಭಿಸಿದ್ದಾರೆ.

ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ: ಎಡಿಸಿ ಅಶೋಕ

Mar 22 2024, 01:03 AM IST
ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೂಚನೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಲಯ ಮಟ್ಟದ ಅಧಿಕಾರಿಗಳು ಹಾಗೂ ತರಬೇತುದಾರರಿಗಾಗಿ ಚುನಾವಣಾ ತರಬೇತಿ ಕಾರ್ಯಕ್ರಮ ನಡೆಯಿತು.

ಹೂತಿಟ್ಟ ಕಾಡುಕೋಣ ಶವ ಪತ್ತೆ ಹಚ್ಚಿದ ಅರಣ್ಯ ಅಧಿಕಾರಿಗಳು

Mar 18 2024, 01:48 AM IST
ಭದ್ರಾವತಿ ತಾಲೂಕಿನ ಅರಣ್ಯ ವ್ಯಾಪ್ತಿಯ ಶ್ರೀನಿವಾಸಪುರ ಸಮೀಪದ ಜಮೀನಿನಲ್ಲಿ ಮೃತಪಟ್ಟಿದ್ದ ಕಾಡುಕೋಣ ಶವ ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಭಾನುವಾರ ಯಶಸ್ವಿಯಾಗಿದ್ದಾರೆ.

ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು-ಶಾಸಕ ಬಣಕಾರ

Mar 17 2024, 02:02 AM IST
ತಾಲೂಕಿನ ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅಂತಹ ಸಮಸ್ಯಾತ್ಮಕ ಗ್ರಾಮಗಳನ್ನು ಈಗಲೇ ಗುರುತಿಸಿ, ಸಮಸ್ಯೆಗೆ ಪರಿಹಾರ ಕೈಗೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಶಾಸಕ ಯು.ಬಿ. ಬಣಕಾರ ತಿಳಿಸಿದರು.

ರಂಗಮಂದಿರದ ಸ್ಥಿತಿ ವೀಕ್ಷಿಸಿದ ಅಧಿಕಾರಿಗಳು

Mar 16 2024, 01:46 AM IST
ಗುಳೇದಗುಡ್ಡ: ಕಳೆದ ನಾಲ್ಕು ದಶಕಗಳಿಂದ ಅಪೂರ್ಣ ಸ್ಥಿತಿಯಲ್ಲಿರುವ, ಶಿಥಿಲಾವಸ್ಥೆ ತಲುಪಿರುವ ನಿರುಪಯುಕ್ತ ಕಂದಗಲ್ ಹನಮಂತರಾಯ ರಂಗಮಂದಿರವನ್ನು ಶುಕ್ರವಾರ ಬಾಗಲಕೋಟೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಕರಣಕುಮಾರ ಜೈನಾಪೂರ ಮತ್ತು ಕೆಆರ್‌ಐಡಿಎಲ್ ಅಭಿಯಂತರ ಮೈಬೂಬ್ ಯಂಡಿಗೇರಿ ವೀಕ್ಷಿಸಿ ಸ್ಥಿತಿಗತಿ ಅವಲೋಕಿಸಿದರು.

ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು: ಶಾಸಕ ಡಿ. ರವಿಶಂಕರ್

Mar 14 2024, 02:03 AM IST
ದಿನೇ ದಿನೇ ಅಂತರ್ಜಲ ಕುಸಿಯುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ತೀವ್ರವಾಗಿದ್ದು, ಹೆಚ್ಚು ಜಲಮೂಲ ಇರುವ ಬೋರ್ವೆಲ್ಗಳು ಮತ್ತಿತರ ನೀರಿನ ಮೂಲಗಳ ಪಟ್ಟಿ ಮಾಡಿಕೊಂಡು ಯಾವುದೇ ಸಂದಿಗ್ದ ಸ್ಥಿತಿ ಎದುರಾದರೂ ಸಮರ್ಪಕವಾಗಿ ಎದುರಿಸಲು ಸಿದ್ಧರಾಗಿರಬೇ
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved