ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಶಾಲೆಗೆ ಪೊಲೀಸ್ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ
ಪಾಲಿಕೆ ಆಯುಕ್ತರು, ವಲಯ ಸಹಾಯಕ ಆಯಕ್ತರು, ಎಂಜಿನಿಯರ್, ಆರೋಗ್ಯ ನಿರೀಕ್ಷಕರು ಸೇರಿದಂತೆ ಪಾಲಿಕೆ ಅಧಿಕಾರಿಗಳು ನಿರಂತರ ಪ್ರತಿ ಗಲ್ಲಿ ಗಲ್ಲಿಗಳನ್ನು ಸುತ್ತುವ ಜತೆಗೆ ಮೇಲ್ವಿಚಾರಣೆ ನಡೆಸಬೇಕು.