• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಎ.ಎಸ್.ಪೊನ್ನಣ್ಣ

Jul 30 2025, 12:50 AM IST
ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕರು ತಿಳಿಸಿದರು.

ಅಧಿಕಾರಿಗಳು ಕಚೇರಿ ಕೆಲಸಗಳಲ್ಲಿ ಇತರರಿಗೆ ಮಾದರಿಯಾಗಿ

Jul 27 2025, 12:00 AM IST
ನಿರ್ಗಮಿತ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ಹಾಗೂ ಹನೂರು ತಹಸೀಲ್ದಾರ್ ಗುರುಪ್ರಸಾದ್ ಅವರಿಗೆ ಜಿಲ್ಲಾಡಳಿತದಿಂದ ಆತ್ಮೀಯ ಬಿಳ್ಕೋಡುಗೆ ನೀಡಲಾಯಿತು.

ಅಧಿಕಾರಿಗಳು ಅಹವಾಲು ಸ್ವೀಕರಿಸಲು ಬಂದಾಗ ಸಹಕರಿಸಿ

Jul 26 2025, 12:00 AM IST
ಹೊಸದುರ್ಗ ತಾಲೂಕಿನ ಲಕ್ಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ವಿವಿ ಸಾಗರ ಜಲಾಶಯದ ಹಿನ್ನಿರಿನಿಂದ ಲಕ್ಕಿಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಪೈಪ್‌ಲೈನ್‌ ಕಾಮಗಾರಿಗೆ ಶಾಸಕ ಬಿ.ಜಿ.ಗೋವಿಂದಪ್ಪ ಭೂಮಿಪೂಜೆ ನೆರವೇರಿಸಿದರು.

ನಾಲೆ ಸ್ವಚ್ಛತೆ ಮಾಡದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು

Jul 21 2025, 01:30 AM IST
ಬೆಳಗೊಳ ಗ್ರಾಮದ ಬಲಮುರಿ ವಿರಿಜಾ ನಾಲೆಯ 4ನೇ ಬಚ್ಚಲು ಬಳಿ ಸುಮಾರು 200 ಎಕರೆಯಷ್ಟು ಜಮೀನಿಗೆ ಸುಮಾರು 2 ಕಿಮೀ ಉದ್ದಕ್ಕೆ ಹೋಗುವ ನಾಲೆಯಲ್ಲಿ ಗಿಡಗೆಂಟೆ ಬೆಳೆದು, ಹೂಳು ತುಂಬಿ ನೀರು ಸರಾಗವಾಗಿ ರೈತರ ಜಮೀನುಗಳಿಗೆ ಹರಿಯದೆ ತೊಂದರೆಯಾಗಿತ್ತು.

ಅಕ್ರಮ ಕ್ರಷರ್‌ ತಡೆಗೆ ಅಧಿಕಾರಿಗಳು ವಿಫಲ

Jul 20 2025, 01:22 AM IST
ಮಾಲೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಶಾಸಕ ಕೆ.ವೈ.ನಂಜೇಗೌಡರು ಸುಮಾರು ೧೦೦ ಎಕರೆಗೂ ಹೆಚ್ಚು ಬಫರ್ ಜೋನ್‌ನಲ್ಲಿ ಅಕ್ರಮವಾಗಿ ಗಣಿಗಾರಿಕೆಯ ಸಾಮ್ರಾಜ್ಯ ನಿರ್ಮಿಸಿಕೊಂಡು ಸುಮಾರು ೩ ಸಾವಿರ ಕೋಟಿ ರು.ಗಳ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಧಿಕಾರಿಗಳು ಉಪ ಲೋಕಾಯುಕ್ತರ ಆದೇಶವನ್ನು ಪಾಲನೆ ಮಾಡುತ್ತಿಲ್ಲ

ಸರ್ಕಾರಿ ಭೂಮಿ ಅತಿಕ್ರಮಣವನ್ನು ಅಧಿಕಾರಿಗಳು ತಡೆಯಲಿ: ಶಾಸಕ ಆರ್.ವಿ.ದೇಶಪಾಂಡೆ

Jul 20 2025, 01:17 AM IST
ಸರ್ಕಾರ ನಿಗದಿ ಪಡಿಸಿದ ಅವದಿಯಲ್ಲಿ ಅತಿಕ್ರಮಣ ಮಾಡಿದವರಿಗೆ ನಾನು ಕೈ ಹಚ್ಚಲು ಬಿಡುವುದಿಲ್ಲ.

ರೈತರಿಗೆ ಮೋಸವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ

Jul 15 2025, 11:45 PM IST
ರಾಮನಗರ: ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತದ ವತಿಯಿಂದ ಮಾಗಡಿ ತಾಲೂಕಿನಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಳಿಬಂದಿರುವ ದೂರಿಗೆ ತಾಲೂಕಿನಲ್ಲಿ ರಾಗಿ ಬೆಳೆಯುವ 9,520 ರೈತರಿಗೆ ವೇ ಬ್ರಿಡ್ಜ್ ನಲ್ಲಿ ನೀಡಿದ ರಶೀದಿಯನ್ನು ಮುಂದಿನ ಸಭೆಯಲ್ಲಿ ಸಮಿತಿಗೆ ಹಾಜರುಪಡಿಸುವಂತೆ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕ ರಮೇಶ್ ಅವರಿಗೆ ಸೂಚಿಸಿದರು.

ಜನಪ್ರತಿನಿಧಿಗಳ ಮಾತು ಕೇಳದ ಅಧಿಕಾರಿಗಳು ಬೇಡ

Jul 15 2025, 01:01 AM IST
ಮೇಲ್ಮಟ್ಟದ ಜಲಸಂಗ್ರಾಲಯ ಪಾಚಿಗಟ್ಟಿದ್ದು ಜನ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ತ್ವರಿತವಾಗಿ ಟ್ಯಾಂಕ್ ಸ್ವಚ್ಛಗೊಳಿಸಿ ಶುದ್ಧ ನೀರು ಪೂರೈಸಬೇಕು.

ವಸತಿ ರಹಿತರಿಗೆ ಮನೆ ಕಲ್ಪಿಸಲು ಪುರಸಭೆ ಅಧಿಕಾರಿಗಳು ಮುಂದಾಗಲಿ: ಸಂಸದ ಶ್ರೇಯಸ್ ಪಟೇಲ್

Jul 13 2025, 01:18 AM IST
ಪ್ರತಿ ವಾರ್ಡ್ ಸದಸ್ಯರ ಮಾಹಿತಿಯನ್ನು ಶೀಘ್ರದಲ್ಲೇ ಖುದ್ದಾಗಿ ನೀಡಬೇಕು. ಪುರಸಭಾ ಅಧಿಕಾರಿಗಳು ಅಥವಾ ಸಿಬ್ಬಂದಿ ತಪ್ಪು ಮಾಹಿತಿ ಸಂಗ್ರಹಿಸಿ, ದಾಖಲಿಸಿರುವ ವಿಷಯ ಕಂಡು ಬಂದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದರು.

ಕನ್ನಡ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ

Jul 12 2025, 12:32 AM IST
ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಶೇ.60ರಷ್ಟು ಅಧಿಕಾರಿಗಳು, ಸಿಬ್ಬಂದಿ ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸುವುದಿಲ್ಲ. ಪ್ರತಿಯೊಬ್ಬರು ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಾರೆ. ಮೊದಲು ಸರ್ಕಾರಿ ಅಧಿಕಾರಿಗಳು, ನೌಕರರು ಇದನ್ನು ಬದಲಾಯಿಸಿಕೊಂಡಲ್ಲಿ, ಇನ್ನಷ್ಟು ಪರಿಣಾಮಕಾರಿಯಾಗಿ ಕನ್ನಡ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved