• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು

Jun 26 2025, 01:32 AM IST

  ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ   ಶಾಲೆಗೆ ಪೊಲೀಸ್‌ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ  

ಆಲಸ್ಯತನ ತೋರುವ ಅಧಿಕಾರಿಗಳು ವರ್ಗಾಯಿಸಿಕೊಂಡು ತೊಲಗಿ

Jun 24 2025, 12:32 AM IST
ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದು ಸರ್ಕಾರದಿಂದ ಕಾಡಿ ಬೇಡಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ತಂದರೇ ಆಯಾ ಇಲಾಖೆಯ ಅಧಿಕಾರಿಗಳಿಂದ ಸಕಾಲದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸದೇ ಆಲಸ್ಯತನ ತೋರುವ ಅಧಿಕಾರಿಗಳು ನನ್ನ ಕ್ಷೇತ್ರದಲ್ಲಿ ಬೇಡ. ನೀವು ಬೇರೆಡೆಗೆ ವರ್ಗಾಯಿಸಿಕೊಂಡು ತೊಲಗಿ ಎಂದು ಕಾಗವಾಡ ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಸಾಬ್ರು ಹೆಸರಿಗೆ ಸಾಗುವಳಿ ಜಮೀನು ಮಾಡಿಕೊಟ್ಟರೆ ಅಧಿಕಾರಿಗಳು ನೇಣು ಹಾಕುವೆ..!

Jun 23 2025, 11:46 PM IST
ರೈತರು ಉಳುಮೆ ಮಾಡುತ್ತಿರುವ ಸಾಗುವಳಿ ಜಮೀನನ್ನು ಸಾಬ್ರುಗೆ (ಮುಸ್ಲಿಂ) ಮಾಡಿಕೊಟ್ಟವರನ್ನು ನೇಣು ಹಾಕುತ್ತೇನೆ ಎಂದು ಅಧಿಕಾರಿಗಳಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿರುವ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

ಅಧಿಕಾರಿಗಳು, ಸಾರ್ವಜನಿಕರಿಗೆ ಲಾಡ್‌ ಸ್ವಚ್ಛತಾ ಪಾಠ

Jun 23 2025, 01:17 AM IST

ಪಾಲಿಕೆ ಆಯುಕ್ತರು, ವಲಯ ಸಹಾಯಕ ಆಯಕ್ತರು, ಎಂಜಿನಿಯರ್‌, ಆರೋಗ್ಯ ನಿರೀಕ್ಷಕರು ಸೇರಿದಂತೆ ಪಾಲಿಕೆ ಅಧಿಕಾರಿಗಳು ನಿರಂತರ ಪ್ರತಿ ಗಲ್ಲಿ ಗಲ್ಲಿಗಳನ್ನು ಸುತ್ತುವ ಜತೆಗೆ ಮೇಲ್ವಿಚಾರಣೆ ನಡೆಸಬೇಕು. 

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು

Jun 19 2025, 12:35 AM IST
ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಬೇಕು ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾ ನಾಯ್ಕ್ ಹೇಳಿದರು.

ಮಳೆಗಾಲದಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ: ಅಬ್ಬಯ್ಯ

Jun 19 2025, 12:35 AM IST
ಅಧಿಕಾರಿಗಳು ಕಚೇರಿ ಬಿಟ್ಟು ಪರಿಸ್ಥಿತಿ ಅವಲೋಕಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು. ಪಾಲಿಕೆಯ ವಾರ್ಡ್‌ ವಾರು ಚರಂಡಿಗಳ ಸ್ವಚ್ಛತೆ, ವಾತಾವರಣ ಕಲುಷಿತ ನಿರ್ಮಾಣವಾಗದಂತೆ ಜಾಗೃತಿ ವಹಿಸಬೇಕು.

ಅಧಿಕಾರಿಗಳು ಸಮನ್ವಯತೆ ಸಾಧಿಸಿ: ಜಿಲ್ಲಾಧಿಕಾರಿ

Jun 18 2025, 02:27 AM IST
ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಸಮನ್ವಯತೆ ಸಾಧಿಸಿ 5 ವರ್ಷದೊಳಗಿನ ಮಕ್ಕಳಲ್ಲಿ ಕಂಡು ಬರುವ ಅತಿಸಾರ ಭೇದಿ ನಿಯಂತ್ರಿಸಲು ಕ್ರಮಕೈಗೊಳ್ಳಲು ಸಹಕರಿಸಬೇಕು.

ರಾಣಿಬೆನ್ನೂರು ತಾಲೂಕಿನ ಮೆಡ್ಲೇರಿ ಗ್ರಾಮ ಪಂಚಾಯಿತಿಗಿಲ್ಲ ಅಧಿಕಾರಿಗಳು

Jun 18 2025, 02:17 AM IST
ಗ್ರಾಮದಲ್ಲಿ ಮಳೆಯಾದರೆ ಸಾಕು, ಕಾಲುವೆಗಳು ತುಂಬಿ ರಸ್ತೆಗೆ ಹರಿಯುವ ಕೊಳಚೆ ನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರು ಪರದಾಡುವಂತಾಗುತ್ತದೆ. ಆದರೂ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳೇ ಇಲ್ಲ.

ಶಿವಮೊಗ್ಗ ಡಿಪೋ ಅಧಿಕಾರಿಗಳು ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ: ಆರೋಪ

Jun 18 2025, 12:16 AM IST
ನರಸಿಂಹರಾಜಪುರ, ಬಸ್ಸುಗಳ ಸಮಸ್ಯೆ ಬಗ್ಗೆ ಎಷ್ಟು ಬಾರಿ ಕರೆ ಮಾಡಿದರೂ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಡಿಪೋದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ದೂರಿದರು.

ಜನವಸತಿ ಪ್ರದೇಶದಲ್ಲಿದ್ದ ಕೋಳಿ ಫಾರಂ ತೆರವಿಗೆ ಮುಂದಾದ ಅಧಿಕಾರಿಗಳು

Jun 18 2025, 12:10 AM IST
ಜನವಸತಿ ಪ್ರದೇಶಕ್ಕೆ ಸಮೀಪವಿದ್ದ ಕೋಳಿ ಫಾರಂನ್ನು ತೆರವುಗೊಳಿಸಲು ಮುಂದಾದ ತಾಲೂಕು ಆಡಳಿತಕ್ಕೆ ಮಾಲೀಕರು ವಾರದೊಳಗೆ ಸ್ಥಳಾಂತರ ಮಾಡುವುದಾಗಿ ಮಾಡಿದ ಲಿಖಿತ ಮನವಿಯಿಂದ ಗಡುವು ನೀಡಿ ವಾಪಸ್ಸಾದ ಘಟನೆ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಸಮೀಪ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved