• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಿ ಕಲ್ಲು ಬಂಡೆ ಸಾಗಣೆ ಮೇಲೆ ದಾಳಿ, ವಶಪಡಿಸಿಕೊಂಡ ಅಧಿಕಾರಿಗಳು

Jan 22 2024, 02:15 AM IST
ಸರ್ಕಾರದ ಪರವಾನಿಗೆಯಿಲ್ಲದೆ ಸಾಗಿಸುತ್ತಿದ್ದ ಬೃಹದಾಕಾರದ ಬ್ಲಾಕ್‌ ಗ್ರಾನೈಟ್‌ ಬಂಡೆ ಲಾರಿ ಸಮೇತ ಚಿತ್ರದುರ್ಗ-ತುಮಕೂರು ಗಡಿ ಭಾಗವಾದ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿತ್ರದುರ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಯಲ್ಲಾಪುರ ಅಭಿವೃದ್ಧಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸೋಮೇಶ್ವರ ನಾಯ್ಕ

Jan 21 2024, 01:30 AM IST
ಕಳೆದ ೮ ತಿಂಗಳಿಂದ ಪಟ್ಟಣದಲ್ಲಿ ತಹಸೀಲ್ದಾರ್‌ ಅವರು ಆಡಳಿತಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಅಧಿಕಾರಿಗಳು ಸದಸ್ಯರೊಂದಿಗೆ ಸಭೆ ನಡೆಸುತ್ತಿಲ್ಲ.

ಬರ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿ

Jan 20 2024, 02:00 AM IST
ಇಂಡಿ ಪಟ್ಟಣದ ತಾಲೂಕು ಸೌಧ ಸಭಾಂಗಣದಲ್ಲಿ ಶುಕ್ರವಾರ ಕರೆದ ಟಾಸ್ಕ್‌ಫೋರ್ಸ್‌ ಸಭೆಯಲ್ಲಿ ಎಸಿ ಅಬೀದ್ ಗದ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಹೀಗೆ...

ಭ್ರಷ್ಟರ ಜತೆಗೆ ಸೇರಿ ಅಧಿಕಾರಿಗಳು ಭ್ರಷ್ಟರಾಗಬಾರದು

Jan 18 2024, 02:02 AM IST
ಮುದ್ದೇಬಿಹಾಳ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಖಡಕ್‌ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಸಾರ್ವಜನಿಕ ಸೇವೆಗೆ ಅನಗತ್ಯ ವಿಳಂಬ ಮಾಡಬಾರದು- ಲೋಕಾಯುಕ್ತ ಡಿವೈಎಸ್ಪಿ ಚಂದ್ರಪ್ಪ

Jan 18 2024, 02:01 AM IST
ಅಧಿಕಾರಿಗಳಾದವರು ಸಾರ್ವಜನಿಕರಿಂದ ಲಂಚ ಪಡೆಯುವುದು, ಅನಗತ್ಯ ವಿಳಂಬ ಧೋರಣೆ, ಜನರನ್ನು ಕಚೇರಿಗಳಿಗೆ ಹೆಚ್ಚು ಅಲೆಸುವುದು ತಪ್ಪು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಯಾವುದೇ ತರ ಡಿಮ್ಯಾಂಡ್ ಮಾಡಬಾರದು.

ಅಧಿಕಾರಿಗಳು ರೈತರಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಿ

Jan 10 2024, 01:45 AM IST
ರೈತರ ಅಭಿವದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ತೋಟಗಾರಿಕೆ ಇಲಾಖೆಯಲ್ಲಿರುವ ಯೋಜನೆ ಕುರಿತು ಹೋಬಳಿ ಮಟ್ಟದ ಅಧಿಕಾರಿಗಳು ರೈತರಿಗೆ ಅಗತ್ಯ ಮಾಹಿತಿ ನೀಡಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಮಾಡುವ ಮೂಲಕ ರೈತರ ಅಭಿವದ್ಧಿಗೆ ಶ್ರಮಿಸಬೇಕು.

ಕೇಂದ್ರ ಸ್ಥಾನದಲ್ಲಿರದ ಕಂದಾಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಶಾಸಕ ಉದಯ್

Jan 10 2024, 01:45 AM IST
ಅಧಿಕಾರಿಗಳ ಧೋರಣೆಯಿಂದ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಪೂರ್ಣ ಪ್ರಮಾಣದ ಪರಿಹಾರ ದೊರಕುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕೆಲಸ ಮಾಡಿ ಇಲ್ಲವಾದಲ್ಲಿ ವರ್ಗಾವಣೆ ಮಾಡಿಸಿಕೊಂಡು ಹೋಗಿ

ಅಧಿಕಾರಿಗಳು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿ: ಶಾಸಕ

Jan 09 2024, 02:00 AM IST
ನೀವು ಸರಿಯಾಗಿ ಕೆಲಸ ಮಾಡದೇ ಹೋದರೆ ಜಿಲ್ಲಾಧಿಕಾರಿಗಳಿಗೆ ರಿಪೋರ್ಟ್‌ ಮಾಡಬೇಕಾಗುತ್ತದೆ. ಇಷ್ಟವಿಲ್ಲದೇ ಹೋದರೆ ನಿಮಗಿಷ್ಟ ಬಂದ ಕಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಿ. ಇಲ್ಲಿದ್ದ ಮೇಲೆ ಕೆಲಸ ಮಾಡದೇ ನಿಮಗೆ ಬೇರೆ ದಾರಿ ಇಲ್ಲ

ಬಾಡಿಗೆ ಪಾವತಿಸದ ಮಳಿಗೆಗೆ ಬೀಗ ಜಡಿದ ಕುಷ್ಟಗಿ ತಾಲೂಕು ಪಂಚಾಯತ್ ಅಧಿಕಾರಿಗಳು

Jan 07 2024, 01:30 AM IST
ಮಾರಾಟ ಮಳಿಗೆಗಳಿಂದ ತಾಪಂಗೆ ₹ 32,88,150 ಬಾಡಿಗೆ ಬಾಕಿ ಇದೆ. ಬಾಕಿ ಉಳಿಸಿಕೊಂಡ ಅಂಗಡಿ ಮಾಲೀಕರಿಗೆ ಹಲವು ಬಾರಿ ನೋಟಿಸ್ ಜಾರಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಶನಿವಾರ ಬಾಕಿ ಉಳಿಸಿಕೊಂಡ ಕೆಲವು ಮಳಿಗೆಗಳಿಗೆ ಬೀಗ ಜಡಿದು ಬಾಕಿ ಉಳಿಸಿಕೊಂಡ ಬಾಡಿಗೆದಾರರಿಗೆ ಬಿಸಿ ಮುಟ್ಟಿಸಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಆರ್‌. ಬಸನಗೌಡ

Jan 07 2024, 01:30 AM IST
ಮಸ್ಕಿ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡುವಂತೆ ಶಾಸಕರು ಸೂಚನೆ. ಮಸ್ಕಿಯ ಕನ್ನಾಳ ಗ್ರಾಪಂ ವ್ಯಾಪ್ತಿಯ ಕನ್ನಾಳ, ಮೂಡಲದಿನ್ನಿ, ಸುಲ್ತಾನಪೂರು ಗ್ರಾಮಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮೊಕೊಳ್ಳಲಾಗಿತ್ತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved