• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ರೈತರಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಿ

Jan 10 2024, 01:45 AM IST
ರೈತರ ಅಭಿವದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ತೋಟಗಾರಿಕೆ ಇಲಾಖೆಯಲ್ಲಿರುವ ಯೋಜನೆ ಕುರಿತು ಹೋಬಳಿ ಮಟ್ಟದ ಅಧಿಕಾರಿಗಳು ರೈತರಿಗೆ ಅಗತ್ಯ ಮಾಹಿತಿ ನೀಡಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಮಾಡುವ ಮೂಲಕ ರೈತರ ಅಭಿವದ್ಧಿಗೆ ಶ್ರಮಿಸಬೇಕು.

ಕೇಂದ್ರ ಸ್ಥಾನದಲ್ಲಿರದ ಕಂದಾಯ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಶಾಸಕ ಉದಯ್

Jan 10 2024, 01:45 AM IST
ಅಧಿಕಾರಿಗಳ ಧೋರಣೆಯಿಂದ ರೈತರು ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಪೂರ್ಣ ಪ್ರಮಾಣದ ಪರಿಹಾರ ದೊರಕುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕೆಲಸ ಮಾಡಿ ಇಲ್ಲವಾದಲ್ಲಿ ವರ್ಗಾವಣೆ ಮಾಡಿಸಿಕೊಂಡು ಹೋಗಿ

ಅಧಿಕಾರಿಗಳು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿ: ಶಾಸಕ

Jan 09 2024, 02:00 AM IST
ನೀವು ಸರಿಯಾಗಿ ಕೆಲಸ ಮಾಡದೇ ಹೋದರೆ ಜಿಲ್ಲಾಧಿಕಾರಿಗಳಿಗೆ ರಿಪೋರ್ಟ್‌ ಮಾಡಬೇಕಾಗುತ್ತದೆ. ಇಷ್ಟವಿಲ್ಲದೇ ಹೋದರೆ ನಿಮಗಿಷ್ಟ ಬಂದ ಕಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಿ. ಇಲ್ಲಿದ್ದ ಮೇಲೆ ಕೆಲಸ ಮಾಡದೇ ನಿಮಗೆ ಬೇರೆ ದಾರಿ ಇಲ್ಲ

ಬಾಡಿಗೆ ಪಾವತಿಸದ ಮಳಿಗೆಗೆ ಬೀಗ ಜಡಿದ ಕುಷ್ಟಗಿ ತಾಲೂಕು ಪಂಚಾಯತ್ ಅಧಿಕಾರಿಗಳು

Jan 07 2024, 01:30 AM IST
ಮಾರಾಟ ಮಳಿಗೆಗಳಿಂದ ತಾಪಂಗೆ ₹ 32,88,150 ಬಾಡಿಗೆ ಬಾಕಿ ಇದೆ. ಬಾಕಿ ಉಳಿಸಿಕೊಂಡ ಅಂಗಡಿ ಮಾಲೀಕರಿಗೆ ಹಲವು ಬಾರಿ ನೋಟಿಸ್ ಜಾರಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಶನಿವಾರ ಬಾಕಿ ಉಳಿಸಿಕೊಂಡ ಕೆಲವು ಮಳಿಗೆಗಳಿಗೆ ಬೀಗ ಜಡಿದು ಬಾಕಿ ಉಳಿಸಿಕೊಂಡ ಬಾಡಿಗೆದಾರರಿಗೆ ಬಿಸಿ ಮುಟ್ಟಿಸಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಆರ್‌. ಬಸನಗೌಡ

Jan 07 2024, 01:30 AM IST
ಮಸ್ಕಿ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡುವಂತೆ ಶಾಸಕರು ಸೂಚನೆ. ಮಸ್ಕಿಯ ಕನ್ನಾಳ ಗ್ರಾಪಂ ವ್ಯಾಪ್ತಿಯ ಕನ್ನಾಳ, ಮೂಡಲದಿನ್ನಿ, ಸುಲ್ತಾನಪೂರು ಗ್ರಾಮಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮೊಕೊಳ್ಳಲಾಗಿತ್ತು.

ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಶಾಸಕ ಆರ್‌. ಬಸನಗೌಡ

Jan 07 2024, 01:30 AM IST
ಮಸ್ಕಿ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಸ್ವಚ್ಛತೆಗೆ ಆದ್ಯತೆ ನೀಡುವಂತೆ ಶಾಸಕರು ಸೂಚನೆ. ಮಸ್ಕಿಯ ಕನ್ನಾಳ ಗ್ರಾಪಂ ವ್ಯಾಪ್ತಿಯ ಕನ್ನಾಳ, ಮೂಡಲದಿನ್ನಿ, ಸುಲ್ತಾನಪೂರು ಗ್ರಾಮಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮೊಕೊಳ್ಳಲಾಗಿತ್ತು.

ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಿ

Jan 07 2024, 01:30 AM IST
ತಾಲೂಕಿನಲ್ಲಿ ಅಧಿಕಾರಿಗಳು ಜನಪರ ಕೆಲಸ ಮಾಡದಿದ್ದರೆ ಪುಟ್ಟರಾಜು ಏನೆಂಬುದನ್ನು ತೋರಿಸಬೇಕಾಗುತದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು.

ಬರ ನಿರ್ವಹಣೆ ಕುರಿತು ಅಧಿಕಾರಿಗಳು ನಿಗಾವಹಿಸಿ

Jan 06 2024, 02:00 AM IST
ರಾಮನಗರ: ಜಿಲ್ಲೆಯ ಬರ ಪೀಡಿತ ತಾಲೂಕುಗಳಲ್ಲಿ ಬರ ನಿರ್ವಹಣೆ ಕುರಿತಂತೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಅಧಿಕಾರಿಗಳು ತುರ್ತಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಸಭೆಗಳಿಗೆ ಹಾಜರಾಗಿ: ಗೃಹಸಚಿವ ಡಾ.ಜಿ. ಪರಮೇಶ್ವರ್‌

Jan 05 2024, 01:45 AM IST
ಮುಖ್ಯಮಂತ್ರಿಗಳ ಜ.೨೯ ರ ತುಮಕೂರು ಪ್ರವಾಸ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ

ಕೇಸೂರಲ್ಲಿ ನೀರು ಪೋಲು ತಡೆಯದ ಜೆಜೆಎಂ ಅಧಿಕಾರಿಗಳು- ಆರೋಪ

Jan 04 2024, 01:45 AM IST
ಕೇಸೂರು ಗ್ರಾಪಂ ಆಡಳಿತ ಕೇಂದ್ರ ಸ್ಥಾನವಾದ ಕೇಸೂರು ಗ್ರಾಮದ ಎರಡನೇ ವಾರ್ಡಿನ ಜನತಾ ಕಾಲೋನಿಯಲ್ಲಿ ಸುಮಾರು 15 ದಿನಗಳ ಹಿಂದೆ ಜೆಜೆಎಂನವರು ನೆಲದೊಳಗೆ ಹಾಕಲಾದ ಪೈಪ್‌ಗಳಿಗೆ ಹಾನಿಯಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved