• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೋಡಲ್‌ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌

Dec 24 2023, 01:45 AM IST
ಕಲಬುರಗಿಯಲ್ಲಿ ನಡೆದ ಲೋಕಸಭಾ ಚುನಾವಣೆ ಕುರಿತು ಒಂದು ದಿನದ ತರಬೇತಿಯಲ್ಲಿ ಜಿಲ್ಲಾಧಿಕಾರಿ ಸೂಚನೆ

ಕೆಲಸ ಮಾಡದ ಅಧಿಕಾರಿಗಳು ಕ್ಷೇತ್ರಬಿಟ್ಟು ಹೋಗಲಿ

Dec 22 2023, 01:30 AM IST
ಕ್ಷೇತ್ರದಲ್ಲಿ ಬಡವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳು ಬೇಕು, ಸುಖಾಸುಮ್ಮನೆ ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ, ನಿಗದಿತ ಅವಧಿಯೊಳಗೆ ತಮ್ಮ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಗ್ಯಾರಂಟಿ.

ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಲಿ

Dec 16 2023, 02:00 AM IST
ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ನೀರಿನ ಸಮಸ್ಯೆ ಕಂಡುಬಂದರೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿಶಾಲ್ ಆರ್. ಸೂಚನೆ ನೀಡಿದ್ದಾರೆ. ಬರ ನಿರ್ವಹಣೆ ಹಾಗೂ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಶುಕ್ರವಾರ ಆನ್‌ಲೈನ್‌ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಅವರು ಸದ್ಯದ ಸ್ಥಿತಿಗತಿ ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.

ಮಣ್ಣಲ್ಲಿ ಸುರಿದು ಮದ್ಯ ನಾಶದ ಅಬಕಾರಿ ಅಧಿಕಾರಿಗಳು

Dec 11 2023, 01:15 AM IST
ಲಕ್ಷಾಂತರ ಮೌಲ್ಯದ ಮದ್ಯ ನಾಶ

ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಸಭೆ ನಿರ್ಲಕ್ಷಿಸಬಾರದು

Nov 23 2023, 01:45 AM IST
ತಾಲೂಕು ಆಡಳಿತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ತಾಲೂಕು ಕಚೇರಿ ಅಧಿಕಾರಿಗಳು, ಸಿಬ್ಬಂದಿ ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಸಮಸ್ಯೆಗಳನ್ನು ಸಾಧ್ಯವಾದಷ್ಟು ಆರಂಭಿಕ ಹಂತದಲ್ಲಿಯೇ ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕೆಂದು ಸಲಹೆ ವ್ಯಕ್ತಪಡಿಸಿದರು.

ಬರ ನಿರ್ವಹಣೆಗೆ ಅಧಿಕಾರಿಗಳು ಸಜ್ಜಾಗಿ: ಸಚಿವ ಎಸ್ಸೆಸ್ಸೆಂ

Nov 22 2023, 01:00 AM IST
ಜಗಳೂರು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ

ಬಾಲ್ಯ ವಿವಾಹ ತಡೆದ ಅಧಿಕಾರಿಗಳು

Nov 12 2023, 01:00 AM IST
ಮಾಗಡಿ: ತಾಲೂಕಿನ ಕರ್ಲಹಳ್ಳಿ ಬಸವೇಶ್ವರಸ್ವಾಮಿ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಸಿಡಿಪಿಒ ಬಿ.ಎಲ್.ಸುರೇಂದ್ರ ಮತ್ತು ಪೊಲೀಸ್ ಸಿಬ್ಬಂದಿ ತಡೆದು ಬಾಲಕಿಯನ್ನು ರಕ್ಷಿಸಿದ್ದಾರೆ.

ಮಾಡ್ರವಳ್ಳಿ ಅಭಿವೃದ್ಧಿಗೆ ಸ್ಪಂದಿಸದ ಅಧಿಕಾರಿಗಳು, ಜನಪ್ರತಿನಿಧಿಗಳು

Nov 09 2023, 01:02 AM IST
ಮಾಡ್ರವಳ್ಳಿ ಗ್ರಾಮ ಸ್ವಾತಂತ್ರ್ಯಪೂರ್ವದಿಂದಲೂ ಯಥಾಸ್ಥಿತಿಯಲ್ಲಿದೆ.

ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದ ಸ್ಪಿರಿಟ್ ಶುದ್ಧ: ಪ್ರಯೋಗಾಲಯ ವರದಿ

Nov 08 2023, 01:00 AM IST
೩೦ ಸಾವಿರ ಲೀ. ಸ್ಪಿರಿಟ್‌ನಿಂದ ೯೦ ಸಾವಿರ ಲೀ. ಭಾರತೀಯ ಮದ್ಯವನ್ನು (ಅಂದಾಜು ೧೦,೫೦೦ಪೆಟ್ಟಿಗೆ) ತಯಾರಿಸಬಹುದಾಗಿದ್ದು, ಇದರ ಮೌಲ್ಯ ₹ ೩.೬೬ ಕೋಟಿಯಾಗಿದೆ

ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮೀಣರ ಸಮಸ್ಯೆ ಆಲಿಸಬೇಕು: ಸಚಿವ ಜಾರ್ಜ್ ಸೂಚನೆ

Nov 03 2023, 12:30 AM IST
ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮೀಣರ ಸಮಸ್ಯೆ ಆಲಿಸಬೇಕು: ಸಚಿವ ಜಾರ್ಜ್ ಸೂಚನೆ
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved