• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ಇತಿಮಿತಿ ಅರಿತು ಕೆಲಸ ಮಾಡಿ

Nov 01 2023, 01:00 AM IST
ಕಚೇರಿಗಳಿಗೆ ಬರುವ ಜನ ಸಾಮಾನ್ಯರನ್ನು ಅಲೆದಾಡಿಸಬೇಡಿ. ತಮ್ಮ ಇತಿಮಿತಿಯನ್ನು ಅರಿತು ಕೆಲಸ ಮಾಡಿ. ಇಲ್ಲಿಯವರೆಗೆ ಹೇಗೆ ಕೆಲಸ ಮಾಡಿದ್ದೀರಾ ಎನ್ನುವುದು ಬೇಡ. ಇನ್ನು ಮುಂದೆ ಹೇಗೆ ಕೆಲಸ ಮಾಡುತ್ತೀರಾ ಎನ್ನುವುದು ಮುಖ್ಯ. ಒಂದು ವೇಳೆ ಕೆಲಸ ಮಾಡಲು ಇಷ್ಠವಿಲ್ಲದಿದ್ದರೆ ನೀವಾಗಿಯೇ ನನ್ನ ಕ್ಷೇತ್ರದಿಂದ ಹೊರಟು ಹೋಗಿ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುವ ಕಾರ್ಯವಾಗಬೇಕು: ಜಿಲ್ಲಾಧಿಕಾರಿ

Oct 31 2023, 01:15 AM IST
ಕಾರ್ನಾಡಿನ ಬಂಟರ ಸಂಘ ಸಭಾಭವನದಲ್ಲಿ ಮೂಲ್ಕಿ ತಾಲೂಕಿನ ಸಾರ್ವಜನಿಕರ ಅಹವಾಲುಗಳನ್ನು ಅಲಿಸುವ ಸಂಬಂಧ ಜರುಗಿದ ಜಿಲ್ಲಾಧಿಕಾರಿಯವರ ಜನತಾ ದರ್ಶನ ಕಾರ್ಯಕ್ರಮ

ಜನರಿಗಾಗಿ ಪುರಸಭೆ ಅಧಿಕಾರಿಗಳು ಶೀಘ್ರ ಎಚ್ಚೆತ್ತುಕೊಳ್ಳಲಿ

Oct 28 2023, 01:15 AM IST
ಹಳೇಯ ತಾಲೂಕು ಕಚೇರಿ ಆವರಣದಲ್ಲಿ ನೂತನ ಪುರಸಭೆ ಕಟ್ಟಡ ನಿರ್ಮಾಣಕ್ಕೆ ಸರ್ವಾನುಮತದಿಂದ ಒಪ್ಪಿಗೆ

ಹುಲಿ ಉಗುರಿಗಾಗಿ ಕಚೇರಿಗೆ ಗುರೂಜಿ ಕರೆ ತಂದ ಅಧಿಕಾರಿಗಳು

Oct 27 2023, 12:30 AM IST
ಹುಲಿ ಉಗುರು ಸಂಬಂಧ ಅರಣ್ಯ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಬಿದನಗೆರೆ ಸತ್ಯ ಶನೇಶ್ವರ ದೇವಾಲಯ ಮನೆ ಸೇರಿದಂತೆ ಸ್ವಾಮೀಜಿಯ ವಶದಲ್ಲಿರುವ ಕಾರು ಹಾಗೂ ಇತರ ಖಾಸಗಿ ಕೊಠಡಿಗಳನ್ನು ಪರಿಶೀಲನೆ ನಡೆಸಿದರು.

ಆಗಮಿಸದ ಅಧಿಕಾರಿಗಳು: ಸಭೆಗೆ ಬಹಿಷ್ಕಾರ

Oct 14 2023, 01:00 AM IST
ವಿಜಯಪುರ: ಹೋಬಳಿಯ ವೆಂಕಟಗಿರಿ ಕೋಟೆ ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಮೊದಲ ಕೆಡಿಪಿ ಸಭೆಗೆ ಸರ್ಕಾರದ 29 ಇಲಾಖೆಗಳ ಪೈಕಿ ಕೇವಲ 6 ಇಲಾಖೆಗಳ ಅಧಿಕಾರಿಗಳು ಮಾತ್ರ ಪಾಲ್ಗೊಂಡಿದ್ದ ಕಾರಣ ಗ್ರಾಪಂ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ಹಾಗೂ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಗ್ರಾಪಂ ಅಧ್ಯಕ್ಷೆ ಎಸ್‌. ಆಶಾ ಆಗ್ರಹಿಸಿದರು.

ಬರದ ದುಷ್ಪರಿಣಾಮ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಲಿ

Oct 12 2023, 12:01 AM IST
ಕೆಡಿಪಿ ಸಭೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಆಗದಂತೆ ನೋಡಿಕೊಳ್ಳಲು ಸಚಿವ ಲಾಡ್‌ ಸೂಚನೆ

ಜನತಾದರ್ಶನ: ಬೆಳಗ್ಗೆ ಇದ್ದರೆ ಮಧ್ಯಾಹ್ನಕ್ಕೆ ಬಂದ ಅಧಿಕಾರಿಗಳು

Oct 11 2023, 12:45 AM IST
ಶಿರಸಿ ತಾಲೂಕಿನ ಬನವಾಸಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಗೊಂದಲದ ಗೂಡಾಗಿ ಪರಿಣಮಿಸಿತು. 10.30ಕ್ಕೆ ಆರಂಭಗೊಳ್ಳಬೇಕಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ವಿಳಂಬವಾಗಿ ಆಗಮಿಸಿ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು.

ಬರ ನಿರ್ವಹಣೆಗೆ ಅಧಿಕಾರಿಗಳು ಕಾರ್ಯತತ್ಪರಾಗಲಿ

Oct 06 2023, 01:17 AM IST
ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯತತ್ಪರರಾಗಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಅವರು ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬರ ನಿರ್ವಹಣೆ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved