• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಲಿ

Jul 12 2025, 12:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ನೀರಾವರಿಯಂತಹ ಅನೇಕ ಯೋಜನೆಗಳ ಪೂರಕ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.

ಅಧಿಕಾರಿಗಳು ಬೇಜವಾಬ್ದಾರಿ, ನಿರ್ಲಕ್ಷ್ಯತನ ಗಿಟ್ಟು ಕೆಲಸ ಮಾಡಿ

Jul 11 2025, 11:48 PM IST
ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿ, ನಿರ್ಲಕ್ಷ್ಯತನವನ್ನು ಬದಿಗಿಟ್ಟು ಸಾರ್ವಜನಿಕರು, ರೈತರೊಂದಿಗೆ ಬೆರೆತು ಸೌಜನ್ಯದಿಂದ ವರ್ತಿಸಿ ಸ್ಪಂದಿಸಬೇಕು. ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿಸುವ ಕೆಲಸ ನಿಮ್ಮದಾಗಿದ್ದು ಕಾಟಾಚಾರಕ್ಕೆ ಕೆಲಸ ಮಾಡದೆ ಜವಾಬ್ದಾರಿಂದ ಕೆಲಸ ನಿರ್ವಹಿಸಿ ಗೌರವ ಉಳಿಸಿಕೊಳ್ಳಿ ಎಂದು ಶಾಸಕ ಕೆ. ಷಡಕ್ಷರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇ-ಖಾತಾ ಹೊಂದಲು ತಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು

Jul 11 2025, 12:32 AM IST
ಇ-ಪೌತಿ ಮಾಡಿಸಿಕೊಳ್ಳಲು ಸಂಬಂಧಿಸಿದವರು ಮೃತರ ಮರಣ ಪ್ರಮಾಣ ಪತ್ರ, ಗಣಕೀಕೃತ ವಂಶವೃಕ್ಷ ಪ್ರಮಾಣ ಪತ್ರ, ಆಧಾರ್ ಕಾರ್ಡ್‌ನ್ನು ಗ್ರಾಮಾಡಳಿತಾಧಿಕಾರಿಗಳಿಗೆ ಸಲ್ಲಿಸಬೇಕು

ಪ್ರತಿಭಟನಾಕಾರರ ಮನವೊಲಿಸಿದ ಕೃಷಿ ಅಧಿಕಾರಿಗಳು

Jul 10 2025, 12:45 AM IST
ಕಳಪೆ ಬಿತ್ತನೆ ಬೀಜ ಹಾಗೂ ಮೆಕ್ಕೆಜೋಳಕ್ಕೆ ಬಿಳಿಸುಳಿರೋಗ ಬಂದಿರುವ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ನೀಡುವಂತೆ ತಾಲೂಕು ಕಚೇರಿ ಮಂಭಾಗ ಕಳೆದ 3 ದಿನಗಳಿಂದ ಅನಿರ್ದಿಷ್ಟಾವಧಿ ಕಾಲ ರೈತ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅಹೋರಾತ್ರಿ ನಡೆಸುತ್ತಿದ್ದ ಪ್ರತಿಭಟನೆ ನಿಲ್ಲಿಸುವಂತೆ ಅಧಿಕಾರಿಗಳು ಮನವೊಲಿಸಿದರೂ ಬಗ್ಗದ ಹಿನ್ನೆಲೆಯಲ್ಲಿ ಸರ್ಕಾರದ ಕೃಷಿ ಪ್ರಧಾನ ಕಾರ್ಯದರ್ಶಿ ದೂರವಾಣಿ ಮೂಲಕ ರೈತ ಸಂಘದ ಪಧಾದಿಕಾರಿಗಳೊಂದಿಗೆ ಮಾತನಾಡಿ, ಪ್ರತಿಭಟನೆ ಕೈಬಿಡಿಸುವಲ್ಲಿ ಮನವೊಲಿಸುವಲ್ಲಿ ಯಶಸ್ವಿಯಾದರು.

ಕರೆಂಟ್‌ ಹೊಡೆದು 5 ಗಂಟೆ ನೇತಾಡಿದ ಹೆಸ್ಕಾಂ ಸಿಬ್ಬಂದಿ : ಸ್ಥಳಕ್ಕೆ ಬರಲಿಲ್ಲ ಅಧಿಕಾರಿಗಳು

Jul 09 2025, 12:27 AM IST
ಬೆಳಗಾವಿಯಲ್ಲಿ ಘೋರ ದುರಂತ ಸಂಭವಿಸಿದ್ದು, ವಿದ್ಯುತ್ ತಂತಿ ರಿಪೇರಿ ಮಾಡುವ ವೇಳೆ ಶಾಕ್ ಹೊಡೆದು ಹೆಸ್ಕಾಂ (ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ) ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಎಂಬ ಗ್ರಾಮದಲ್ಲಿ ನಡೆದಿದೆ.

ಮರಳು ಅಕ್ರಮ ದಂಧೆಗೆ ಕಡಿವಾಣ ಹಾಕುವಲ್ಲಿ ಅಧಿಕಾರಿಗಳು ವಿಫಲ

Jul 09 2025, 12:25 AM IST
ನವಲಿ ಹೋಬಳಿಯ ಪ್ರತಿಯೊಂದು ರಸ್ತೆಯಲ್ಲಿ ಮರಳು ಆಕ್ರಮ ಸಾಗಾಟ ರಾಜಾರೋಷವಾಗಿ ನಡೆಯುತ್ತಿದೆ. ಹಗಲು-ರಾತ್ರಿಯನ್ನದೆ ನೂರಾರು ಲಾರಿ ಮರಳು ತುಂಬಿಕೊಂಡು ಹೋಗುತ್ತಿದ್ದರೂ ಆರ್‌ಟಿಒ ಅಥವಾ ಕಂದಾಯ ಇಲಾಖೆ ಅಧಿಕಾರಿಗಳಾಗಲಿ ಅಕ್ರಮಕ್ಕೆ ಕಡಿವಾಣ ಹಾಕುತ್ತಿಲ್ಲ. ಹೀಗಾಗಿ ಮರಳು ದಂಧೆಕೋರರಿಗೆ ಭಯವಿಲ್ಲದಂತೆ ಆಗಿದೆ.

ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣ: ಅಧಿಕಾರಿಗಳು, ಸದಸ್ಯರು ಭಾಗಿ

Jul 07 2025, 11:48 PM IST
ಶಿರಸಿ ನಗರಸಭೆ ಪೈಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಲ್ಲಿ ನಗರಸಭೆ ಕಮಿಷನರ್ ಕಾಂತರಾಜು, ಜೂನಿಯರ್ ಎಂಜಿನಿಯರ್ ಸುಫಿಯಾನ್ ಬ್ಯಾರಿ, ಎಇಇ ಪ್ರಶಾಂತ ವೆರ್ಣೇಕರ, ನಗರಸಭೆ ಸದಸ್ಯರಾದ ಗಣಪತಿ ನಾಯ್ಕ, ಕುಮಾರ ಬೋರ್ಕರ್, ಯಶವಂತ ಮರಾಠಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಹೇಳಿದರು.

ರೈತರ ಆಕ್ರೋಶಕ್ಕೆ ಮಣಿದು ಕಾಲುವೆಗೆ ನೀರು ಹರಿಸಿದ ಅಧಿಕಾರಿಗಳು

Jul 04 2025, 11:50 PM IST
ಒಂದೆಡೆ ನದಿಗೆ ಅಪಾರ ಪ್ರಮಾಣದ ನೀರು ಹಾಗೂ ಕಾರ್ಖಾನೆಗಳಿಗೆ ನೀರು ಹರಿಸಲಾಗುತ್ತಿದೆ. ಕೊಪ್ಪಳ ಶಾಸಕ, ಸಂಸದರ ಊರು ಸೇರಿ 10 ಹಳ್ಳಿ ಹಾಗೂ 20,000 ಎಕರೆ ಪ್ರದೇಶಕ್ಕೆ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ ನೀರುಣಿಸುತ್ತದೆ. ಆದರೆ, ಅಧಿಕಾರಿಗಳ ತಪ್ಪಿನಿಂದ ಟ್ಯಾಂಕರ್‌ ನೀರು ತಂದು ಸಸಿ ನಾಟಿ ಮಾಡಬೇಕಾದ ಪರಿಸ್ಥಿತಿ ಇದೆ.

ಕೋಚಿಂಗ್‌: ಸುತ್ತೋಲೆಗಳಿಗೂ ಸೊಪ್ಪು ಹಾಕದ ಅಧಿಕಾರಿಗಳು

Jul 04 2025, 11:48 PM IST
ಬಿಇಒ ಅವರ ಮೇಲೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿ ವಾರ ಕಳೆದ್ರೂ ಕೋಚಿಂಗ್‌ ಮುಚ್ಚೋದ ಬಿಡಿ, ಇಲ್ಲಿನ ಶಿಕ್ಷಣ ಅಧಿಕಾರಿಗಳು ಅದರತ್ತ ಮುಖಮಾಡುವ ಗೋಜಿಗೂ ಹೋಗಿಲ್ಲ ಅನ್ನೋದು ವಿಪರ್ಯಾಸದ ಸಂಗತಿ.

ಬಸ್ ನಿಲ್ದಾಣದ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಲಿ-ಅಸೂಟಿ

Jul 04 2025, 11:47 PM IST
ಗದಗ ಹೊಸ ಬಸ್ ನಿಲ್ದಾಣದ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉತ್ತಮ ವಾತವರಣ ಕಲ್ಪಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved