ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅರಣ್ಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲಿ: ಶಾಸಕ ಶಿವರಾಮ ಹೆಬ್ಬಾರ
Jan 15 2025, 12:46 AM IST
ಅರಣ್ಯ ಲೂಟಿಗಾರರನ್ನು ಮುಲಾಜಿಲ್ಲದೇ ಹಿಡಿದು, ಕಾನೂನು ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಹಿಂದು ಮುಂದು ನೋಡಬಾರದು.
ಅಕ್ರಮ ಚಟುವಟಿಕೆಗಳ ತಡೆಗೆ ಅಧಿಕಾರಿಗಳು ಶ್ರಮಿಸಲಿ: ಶಾಸಕ ಆರ್.ವಿ. ದೇಶಪಾಂಡೆ
Jan 11 2025, 12:48 AM IST
ಮಟ್ಕಾ, ಇಸ್ಪೀಟ್, ಅಂದರ್ ಬಾಹರ್ ಚಟಕ್ಕೊಳಗಾಗಿ ಕೂಲಿ ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ದುಡಿದ ಹಣವೆಲ್ಲ ಕಳೆದುಕೊಳ್ಳುತ್ತಿದ್ದು, ಇವರ ಕುಟುಂಬದವರು ಬೀದಿಗೆ ಬರುತ್ತಿದ್ದಾರೆ.
ಅಧಿಕಾರಿಗಳು ಜನಸ್ನೇಹಿಯಾಗಿ ಕೆಲಸ ಮಾಡಿ: ಸಿಪಿ ಯೋಗೇಶ್ವರ್
Jan 09 2025, 12:45 AM IST
ಕಳೆದ ಅರು ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಹಿಂದಿನ ಶಾಸಕರು ತಾಲೂಕಿನ ಬಗ್ಗೆ ಅಸಡ್ಡೆ ವಹಿಸಿದ್ದರಿಂದ ತಾಲೂಕು ಇಂದು ಇಷ್ಟು ಸಮಸ್ಯೆಗಳು ಎದುರಿಸುತ್ತಿದೆ.
ಅಧಿಕಾರಿಗಳು ಸಾರ್ವಜನಿಕರಿಗೆ ಸತಾಯಿಸಿದರೆ ಕ್ರಮ: ಸಚಿವ ಮಂಕಾಳ ವೈದ್ಯ
Jan 07 2025, 12:30 AM IST
ಮಾರ್ಚ್ 15ರೊಳಗೆ ಸರ್ಕಾರದ ಎಲ್ಲ ಅನುದಾನಗಳನ್ನೂ ಬಳಸಿಕೊಳ್ಳಬೇಕು. ಅನುದಾನ ಬಳಕೆಯಾಗದೇ ವಾಪಸ್ ಹೋದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಸೂಚಿಸಿದರು.
ಅಧಿಕಾರಿಗಳು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಿ: ಸಚಿವ ಶಿವರಾಜ ತಂಗಡಗಿ
Jan 05 2025, 01:32 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪೂರ್ವಸಿದ್ಧತೆ ಸಭೆಯಲ್ಲಿ ಸಚಿವ ತಂಗಡಗಿ ಅಧಿಕಾರಿಗಳಿಗೆ ಸಲಹೆ ಸೂಚನೆ ಕೊಟ್ಟರು.
ಹೊಸ ವರ್ಷಾಚರಣೆ ಸಿದ್ಧತೆಗೆ ಬಿಬಿಎಂಪಿ ₹25 ಲಕ್ಷಕ್ಕೂ ಅಧಿಕ ವೆಚ್ಚ : ಅಧಿಕಾರಿಗಳು ಮಾಹಿತಿ
Jan 02 2025, 01:45 AM IST
ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಹಾಗೂ ಬ್ಯಾರಿಕೇಟ್ ಅಳವಡಿಕೆ ಸೇರಿದಂತೆ ಮೊದಲಾದ ಸಿದ್ಧತೆಗೆ ಬಿಬಿಎಂಪಿ ವತಿಯಿಂದ ಬರೋಬ್ಬರಿ 25 ಲಕ್ಷ ರು.ಗೂ ಅಧಿಕ ಮೊತ್ತ ವೆಚ್ಚ ಮಾಡಲಾಗಿದೆ.
ವೃದ್ಧರನ್ನು ಆಶ್ರಯ ಮನೆಯಿಂದ ಹೊರಹಾಕಿದ ಅಧಿಕಾರಿಗಳು
Dec 31 2024, 01:04 AM IST
ಫಲಾನುಭವಿಗಳಿಗೆ ನೀಡಿದ್ದ ಜಿ 1 ಮನೆಯಿಂದ ಪುರಸಭೆ ಅಧಿಕಾರಿಗಳು ರಾತ್ರೋರಾತ್ರಿ ಹೊರಹಾಕಿದ ಅಮಾನವೀಯ ಘಟನೆ ಶಿಗ್ಗಾಂವಿಯಲ್ಲಿ ನಡೆದಿದೆ.
ಪ್ರವಾಸಿಗರಿಂದ ಹಣ ವಸೂಲಿಗಿಳಿದ ಆರ್ ಟಿಒ ಅಧಿಕಾರಿಗಳು ಆರೋಪ
Dec 29 2024, 01:18 AM IST
ಕಳೆದ 15 ದಿನಗಳಿಂದ ಆರ್ಟಿಒ ಅಧಿಕಾರಿಗಳು ತಮ್ಮ ಸರ್ಕಾರಿ ವಾಹನದಲ್ಲಿ ಆಗಮಿಸಿ, ಪಟ್ಟಣದ ಪ್ರವಾಸಿ ತಾಣ, ಪಾರ್ಕಿಂಗ್ ಸೇರಿದಂತೆ ಇತರೆ ಸ್ಥಳಗಳಲ್ಲಿ ನಿಂತಿದ್ದ ವಾಹನಗಳ ಚಾಲಕರಿಂದ ಯಾವುದೇ ರಸೀದಿ ನೀಡದೆ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ.
ಮೂಲಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲ: ಆರೋಪ
Dec 27 2024, 12:47 AM IST
Authorities fail to provide infrastructure: Allegation
ನಿಷ್ಕಾಳಜಿ ವಹಿಸಿರುವ ಅಧಿಕಾರಿಗಳು ಮನೆಗೆ ಹೋಗಿ
Dec 22 2024, 01:30 AM IST
ನುದಾನ ಅದೇ ವರ್ಷ ಉಪಯೋಗಿಸದಿದ್ದಲ್ಲಿ ಮುಂದಿನ ಹಣಕಾಸು ವರ್ಷದ ಅನುದಾನ ಕಡಿತವಾಗುತ್ತದೆ
< previous
1
2
3
4
5
6
7
8
9
10
...
27
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ