ಉತ್ತರಿಸಲು ತಡವರಿಸಿದ ಅಧಿಕಾರಿಗಳು
May 17 2025, 01:26 AM ISTಹಲವು ವರ್ಷ ತಿಂಗಳಿನಿಂದ ಸಾರ್ವಜನಿಕರ ಕೆಲಸ ಮಾಡದ ದೂರುಗಳಲ್ಲಿ ತಹಸೀಲ್ದಾರ್, ವಿಲೆಜ್ ಅಕೌಂಟೆಂಟ್ ಹಾಗೂ ಇತರೆ ಇಲಾಖೆ ಅಧಿಕಾರಿಗಳನ್ನು ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ಅವರು ಪ್ರಶ್ನಿಸಿದಾಗ ಉತ್ತರ ಕೊಡಲಾಗದೇ ತಡವರಿಸಿದಾಗ ಸುಳ್ಳನ್ನು ಮತ್ತೆ ಮತ್ತೆ ಹೇಳಬೇಡಿ ಎಂದು ಅವರ ಕೋಪ ಮಾಡಿಕೊಂಡ ಘಟನೆ ನಡೆಯಿತು. ಸುಳ್ಳಿಗೆ ಮತ್ತೊಂದು ಸುಳ್ಳು ಹೇಳಬಾರದು, ಮುಂದಿನ ಒಂದು ತಿಂಗಳಲ್ಲಿ ಪ್ರಕರಣ ಇತ್ಯರ್ಥಪಡಿಸಿ, ಯಾವ ಸೀಮೆಯವರು ನೀವು ಈ ಸಂಬಂಧ ಮೇಲ್ಮನವಿಗೆ ಸಲ್ಲಿಸಿ ಎಂದು ಈ ಪ್ರಕರಣಕ್ಕೆ ಅಂತ್ಯವಾಡಿದರು.