• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ ಸಮರ್ಪಕ ಜಾರಿಗೆ ಅಧಿಕಾರಿಗಳು ಮುಂದಾಗಲಿ: ಶಾಸಕ ಬಸವರಾಜ ಶಿವಣ್ಣನವರ ಸಲಹೆ

Jul 04 2025, 11:46 PM IST
ನರೇಗಾ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕರೆ, ನೀರುಗಾಲುವೆ ಅಭಿವೃದ್ಧಿಗೊಳಿಸಲಾಗುತ್ತಿದೆ. ಗ್ರಾಮಗಳ ಅಭಿವೃದ್ಧಿಯಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸಿದೆ.

ನಾಲೆಗೆ ನೀರು ಹರಿಸದೆ ಅಧಿಕಾರಿಗಳು ರೈತರ ಬದುಕಿನಲ್ಲಿ ಚೆಲ್ಲಾಟ: ಮಂಜುನಾಥ್ ಆಕ್ರೋಶ

Jul 03 2025, 11:52 PM IST
ಸಿಎಂ ಹೇಳಿದರೂ ಸಹ ನಾಲೆಗೆ ನೀರು ಹರಿಸಲು ಮುಂದಾಗಿಲ್ಲ ಎಂದರೆ ಇದು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರವೇ ಇರಬೇಕು. ನಾಲೆಗೆ ನೀರು ಹರಿಸದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ನೀತಿಯಿಂದ ರೈತರು ಕಟ್ಟಪಟ್ಟು ಬೆಳೆದಿರುವ ಕಬ್ಬು ಬೆಳೆ ಒಣಗಿ ರೈತರು ನಷ್ಟ ಅನುಭವಿಸುವಂತಾಗಿದೆ.

ಅಧಿಕಾರಿಗಳು ಹೊಸ ಪೀಳಿಗೆಗೆ ಆದರ್ಶರಾಗಬೇಕು

Jul 03 2025, 11:48 PM IST
ಸರ್ಕಾರಿ ಸೇವೆ ಎಲ್ಲರಿಗೂ ತಲುಪುವಂತೆ ಕರ್ತವ್ಯ ನಿರ್ವಹಿಸಬೇಕು. ನಿಷ್ಠೆ, ಸಮಯಪ್ರಜ್ಞೆ ಮತ್ತು ಪ್ರಾಮಾಣಿಕತೆ ಮೈಗೂಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು. ಇದರೊಂದಿಗೆ ಅಧಿಕಾರಿಗಳು ಹೊಸ ಪೀಳಿಗೆಗೆ ಆದರ್ಶರಾಗಬೇಕು ಎಂದು ಹುಕ್ಕೇರಿ ತಾಲೂಕು ಪಂಚಾಯತಿ ಆಡಳಿತ ಅಧಿಕಾರಿಯೂ ಆದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ ಅಭಿಪ್ರಾಯಪಟ್ಟರು.

ಅಧಿಕಾರಿಗಳು ಸರ್ಕಾರ ನೀಡಿದ ಗುರಿ ತಲುಪಲಿ: ಶಾಸಕ ಯು.ಬಿ. ಬಣಕಾರ

Jul 01 2025, 01:47 AM IST
ಕಾರ್ಮಿಕರ ಇಲಾಖೆಯಿಂದ ಕಾರ್ಮಿಕ ಕಾರ್ಡುಗಳನ್ನು ಪಡೆದ ಕಾರ್ಮಿಕರಿಗೆ ಬಹಳಷ್ಟು ಸಮಸ್ಯೆ ಇದ್ದು, ಜು. 7ರಂದು ಕಾರ್ಮಿಕರ ಅದಾಲತ್ ನಡೆಸುವ ಮೂಲಕ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಬೇಕು.

ಅಸಮರ್ಪಕ ಮಾಹಿತಿಗೆ ಲೋಕಾ ಅಧಿಕಾರಿಗಳು ಕೆಂಡಾಮಂಡಲ

Jun 26 2025, 08:35 AM IST

ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್‌ಪಿಸಿಬಿ) ಸೇರಿದ ನಗರದ ವಿವಿಧ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್‌ ದಾಳಿ ನಡೆಸಿದರು.

ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು

Jun 26 2025, 01:32 AM IST

  ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ   ಶಾಲೆಗೆ ಪೊಲೀಸ್‌ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ  

ಆಲಸ್ಯತನ ತೋರುವ ಅಧಿಕಾರಿಗಳು ವರ್ಗಾಯಿಸಿಕೊಂಡು ತೊಲಗಿ

Jun 24 2025, 12:32 AM IST
ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದು ಸರ್ಕಾರದಿಂದ ಕಾಡಿ ಬೇಡಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ತಂದರೇ ಆಯಾ ಇಲಾಖೆಯ ಅಧಿಕಾರಿಗಳಿಂದ ಸಕಾಲದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸದೇ ಆಲಸ್ಯತನ ತೋರುವ ಅಧಿಕಾರಿಗಳು ನನ್ನ ಕ್ಷೇತ್ರದಲ್ಲಿ ಬೇಡ. ನೀವು ಬೇರೆಡೆಗೆ ವರ್ಗಾಯಿಸಿಕೊಂಡು ತೊಲಗಿ ಎಂದು ಕಾಗವಾಡ ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಸಾಬ್ರು ಹೆಸರಿಗೆ ಸಾಗುವಳಿ ಜಮೀನು ಮಾಡಿಕೊಟ್ಟರೆ ಅಧಿಕಾರಿಗಳು ನೇಣು ಹಾಕುವೆ..!

Jun 23 2025, 11:46 PM IST
ರೈತರು ಉಳುಮೆ ಮಾಡುತ್ತಿರುವ ಸಾಗುವಳಿ ಜಮೀನನ್ನು ಸಾಬ್ರುಗೆ (ಮುಸ್ಲಿಂ) ಮಾಡಿಕೊಟ್ಟವರನ್ನು ನೇಣು ಹಾಕುತ್ತೇನೆ ಎಂದು ಅಧಿಕಾರಿಗಳಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿರುವ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ.

ಅಧಿಕಾರಿಗಳು, ಸಾರ್ವಜನಿಕರಿಗೆ ಲಾಡ್‌ ಸ್ವಚ್ಛತಾ ಪಾಠ

Jun 23 2025, 01:17 AM IST

ಪಾಲಿಕೆ ಆಯುಕ್ತರು, ವಲಯ ಸಹಾಯಕ ಆಯಕ್ತರು, ಎಂಜಿನಿಯರ್‌, ಆರೋಗ್ಯ ನಿರೀಕ್ಷಕರು ಸೇರಿದಂತೆ ಪಾಲಿಕೆ ಅಧಿಕಾರಿಗಳು ನಿರಂತರ ಪ್ರತಿ ಗಲ್ಲಿ ಗಲ್ಲಿಗಳನ್ನು ಸುತ್ತುವ ಜತೆಗೆ ಮೇಲ್ವಿಚಾರಣೆ ನಡೆಸಬೇಕು. 

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು

Jun 19 2025, 12:35 AM IST
ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಬೇಕು ಎಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾ ನಾಯ್ಕ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved