• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಸಲಹೆ

Jun 05 2025, 02:25 AM IST
ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಇದರಿಂದ ಸರ್ಕಾರಿ ಯೋಜನೆಯ ಅನುಕೂಲ ಪಡೆದುಕೊಳ್ಳಲು ಜನರಿಗೆ ಸಹಕಾರಿಯಾಗುತ್ತದೆ ಎಂದು ಶಾಸಕಿ ಶಾರದಾ ಪೂರ್ಯನಾಯ್ಕ್ ತಿಳಿಸಿದರು.ಬುಧವಾರ ನಗರದ ತಾಲೂಕು ಕಾರ್ಯಾಲಯದಲ್ಲಿ ಏರ್ಪಡಿಸಿದ್ದ 2024-25 ನೇ ಸಾಲಿನ ಮೂರನೇ ಮತ್ತು ನಾಲ್ಕನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರು ಪೋಲು, ಕ್ರಮಕೈಗೊಳ್ಳದ ಅಧಿಕಾರಿಗಳು

Jun 03 2025, 01:12 AM IST
ಕುಷ್ಟಗಿಯ ಜನತಾ ಕಾಲನಿಯ ಮನೆಗಳು ಮುಂದೇ ಅಪಾರ ಪ್ರಮಾಣ ನೀರು ನಿಂತಿದ್ದು ದುರ್ನಾತ ಬೀರುತ್ತಿದೆ. ಜತೆಗೆ ಸಾಂಕ್ರಾಮಿಕ ರೋಗಗಳ ಭಯವೂ ಸ್ಥಳೀಯರಿಗೆ ಶುರುವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟದಿಂದ ಮನೆಯ ಬಾಗಿಲು ಸಹ ತೆಗೆಯದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಬ್ಯಾಂಕ್ ಅಧಿಕಾರಿಗಳು ಕಿರುಕುಳ ನಿಲ್ಲಿಸುವಂತೆ ಪ್ರತಿಭಟನೆ

May 30 2025, 11:53 PM IST
ರೈತರ ಬಂಗಾರದ ಸಾಲದ ನವೀಕರಣ ಸಂದರ್ಭದಲ್ಲಿ ಅಸಲು ಮತ್ತು ಬಡ್ಡಿ ಒಟ್ಟಿಗೆ ಪಾವತಿ ಮಾಡಲು ಬ್ಯಾಂಕ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಇದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಲೀಡ್ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಹಿರೇಬಂಡಾಡಿ: ಕೃಷಿ ಹಾನಿ ಪ್ರದೇಶಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳ ಭೇಟಿ

May 28 2025, 12:20 AM IST
ಹಿರೇಬಂಡಾಡಿ ಗ್ರಾಮದ ಬೊಳುಂಬುಡ ಪ್ರದೇಶದಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಉಂಟಾದ ವ್ಯಾಪಕ ಹಾನಿಯ ಬಗ್ಗೆ ಪರಿಶೀಲನೆ ನಡೆಸಲು ಈ ಪ್ರದೇಶಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿದರು.

ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಚಿಕ್ಕಮಗಳೂರು ಡಿಸಿ ಸೂಚನೆ

May 21 2025, 12:31 AM IST
ಪೂರ್ವ ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವ ಇರುವುದರಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಹಾಗೂ ಪ್ರತಿದಿನದ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚಿಸಿದರು.

ಸ್ವಾಗತಕ್ಕೆ ಬಾರದ ಮಹಾ ಅಧಿಕಾರಿಗಳು ; ಸಿಜೆಐ ಗವಾಯಿ ಅಸಮಾಧಾನ

May 18 2025, 11:50 PM IST
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ತಮ್ಮ ತವರು ರಾಜ್ಯ ಮಹಾರಾಷ್ಟ್ರಕ್ಕೆ ಭೇಟಿದ ನ್ಯಾ. ಬಿ.ಆರ್. ಗವಾಯಿ ಅವರನ್ನು ಸ್ವಾಗತಿಸುವಲ್ಲಿ ಭಾರೀ ಶಿಷ್ಟಾಚಾರ ಲೋಪವಾಗಿದೆ

ಉತ್ತರಿಸಲು ತಡವರಿಸಿದ ಅಧಿಕಾರಿಗಳು

May 17 2025, 01:26 AM IST
ಹಲವು ವರ್ಷ ತಿಂಗಳಿನಿಂದ ಸಾರ್ವಜನಿಕರ ಕೆಲಸ ಮಾಡದ ದೂರುಗಳಲ್ಲಿ ತಹಸೀಲ್ದಾರ್, ವಿಲೆಜ್ ಅಕೌಂಟೆಂಟ್ ಹಾಗೂ ಇತರೆ ಇಲಾಖೆ ಅಧಿಕಾರಿಗಳನ್ನು ಉಪಲೋಕಾಯುಕ್ತ ಕೆ.ಎನ್ ಫಣೀಂದ್ರ ಅವರು ಪ್ರಶ್ನಿಸಿದಾಗ ಉತ್ತರ ಕೊಡಲಾಗದೇ ತಡವರಿಸಿದಾಗ ಸುಳ್ಳನ್ನು ಮತ್ತೆ ಮತ್ತೆ ಹೇಳಬೇಡಿ ಎಂದು ಅವರ ಕೋಪ ಮಾಡಿಕೊಂಡ ಘಟನೆ ನಡೆಯಿತು. ಸುಳ್ಳಿಗೆ ಮತ್ತೊಂದು ಸುಳ್ಳು ಹೇಳಬಾರದು, ಮುಂದಿನ ಒಂದು ತಿಂಗಳಲ್ಲಿ ಪ್ರಕರಣ ಇತ್ಯರ್ಥಪಡಿಸಿ, ಯಾವ ಸೀಮೆಯವರು ನೀವು ಈ ಸಂಬಂಧ ಮೇಲ್ಮನವಿಗೆ ಸಲ್ಲಿಸಿ ಎಂದು ಈ ಪ್ರಕರಣಕ್ಕೆ ಅಂತ್ಯವಾಡಿದರು.

ಗೊಜನೂರ ಗುಡ್ಡದ ಮಣ್ಣು ನೀಡದ ಅಧಿಕಾರಿಗಳು, ರಸ್ತೆ ಕಾಮಗಾರಿಗೆ ತೊಂದರೆ

May 13 2025, 01:10 AM IST
ಲಕ್ಷ್ಮೇಶ್ವರ ಸಮೀಪದ ಗೊಜನೂರ ಗುಡ್ಡದ ಮಣ್ಣನ್ನು ರೈತ ಸಂಪರ್ಕ ರಸ್ತೆಗಳ ದುರಸ್ತಿಗೆ ತೆಗೆದುಕೊಂಡು ಹೋಗಲು ಕಂದಾಯ ಅಧಿಕಾರಿಗಳು ಬಿಡುತ್ತಿಲ್ಲ. ಗೊಜನೂರ ಗುಡ್ಡವು ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಇದ್ದು ಅದರಲ್ಲಿನ ಮಣ್ಣು ತೆಗೆಯಲು ಅಧಿಕಾರಿಗಳು ಬಿಡುತ್ತಿಲ್ಲ, ಇದು ರಸ್ತೆ ಕಾಮಗಾರಿ ಮಾಡುವಲ್ಲಿ ತೊಂದರೆಯಾಗುತ್ತಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಸರ್ಕಾರಿ ಜಮೀನಿನ ಗಡಿ ಗುರುತು ಮಾಡಿದ ಅಧಿಕಾರಿಗಳು

May 05 2025, 12:53 AM IST
ಜಿಲ್ಲಾಧಿಕಾರಿಗೆ ದೂರು ಬಂದ ಹಿನ್ನಲೆಯಲ್ಲಿ ಕಂದಾಯ ಹಾಗೂ ಸರ್ವೆ ಇಲಾಖೆಯ ಅಧಿಕಾರಿಗಳು ತಾಲೂಕಿನ ವೈ.ಎನ್.ಹೊಸಕೋಟೆಗೆ ಭೇಟಿ ನೀಡಿ ಸಂತೆ ಮೈದಾನಕ್ಕೆ ಮೀಸಲಿರಿಸಿದ್ದ ಸರ್ಕಾರಿ ಜಮೀನಿನ ಪರಿಶೀಲನೆ ಕಾರ್ಯ ನಡೆಸಿದರು.

ಕಾರ್ಮಿಕರು, ಅಧಿಕಾರಿಗಳು ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು: ಸೆಸ್ಕ್ ಇಇ ವೈ.ಆರ್.ವಿನುತಾ

May 04 2025, 01:36 AM IST
ಕಾರ್ಮಿಕರಿಗಾಗಿ ಸರ್ಕಾರಗಳು ಹಲವು ಸೌಲಭ್ಯ ಜಾರಿಗೊಳಸಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ಕಾರ್ಮಿಕರು ತಾವು ಕೆಲಸ ಮಾಡುವ ವೇಳೆ ಎಚ್ಚರಿಕೆ ವಹಿಸಿ ಕುಟುಂಬ ಹಾಗೂ ಸಾರ್ವಜನಿಕರ ರಕ್ಷಣೆ ಹಿತದೃಷ್ಟಿಯಿಂದ ಕೆಲಸ ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved