• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವ ಜಯಂತಿಗೆ ಬಾರದ ಅಧಿಕಾರಿಗಳು, ಆಕ್ಷೇಪ

May 01 2025, 12:50 AM IST
ಮುಂಡರಗಿ ತಹಸೀಲ್ದಾರ್‌ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ಬುಧವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿಯಲ್ಲಿ ಅಧಿಕಾರಿಗಳು ಪಾಲ್ಗೊಳ್ಳದಿರುವ ಬಗ್ಗೆ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ಎದುರಿಸಲು ಅಧಿಕಾರಿಗಳು ಸಕಲ ಸನ್ನದ್ಧರಾಗಿ: ತಹಸೀಲ್ದಾರ್‌ ಅರ್ಚನಾ ಭಟ್‌ ಸೂಚನೆ

Apr 25 2025, 11:54 PM IST
ಮಳೆಗಾಲಕ್ಕೆ ಪೂರ್ವಭಾವಿ ಸಿದ್ಧತೆ ಕುರಿತಾಗಿ ಬಂಟ್ವಾಳ ತಾ.ಪಂ. ಸಭಾಂಗಣದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಚಿನ್‌ ಕುಮಾರ್‌ ಉಪಸ್ಥಿತಿಯಲ್ಲಿ ಸಭೆ ನಡೆಸಿದ ತಹಸೀಲ್ದಾರ್ ಅರ್ಚನಾ ಭಟ್ ಪ್ರತೀ ಇಲಾಖೆಗಳೂ ತಂಡ ಪ್ರಯತ್ನ ಮಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.

ಹೂಳು ತುಂಬಿಕೊಂಡ ಜಲಮೂಲಗಳು, ಕಣ್ತೆರೆದು ನೋಡದ ಅಧಿಕಾರಿಗಳು

Apr 23 2025, 12:37 AM IST
ಸರ್ಕಾರ ಜಾರಿಗೆ ತಂದಿರುವ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಗ್ರಾಮೀಣ ಜಲಮೂಲಗಳ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡದ್ದರಿಂದ ಹೂಳು ತುಂಬಿಕೊಂಡಿವೆ.

ಅಧಿಕಾರಿಗಳು ಜನರ ಪ್ರೀತಿ ಗಳಿಸಿ ಅರಣ್ಯ ಬೆಳೆಸಲಿ: ಶಾಸಕ ಶಿವರಾಮ ಹೆಬ್ಬಾರ

Apr 23 2025, 12:36 AM IST
ಜನರೊಂದಿಗೆ ಒಳ್ಳೆಯ ಸಂಬಂಧ ಬೆಳೆಸಿಕೊಂಡರೆ ಮಾತ್ರ ಅರಣ್ಯ ಉಳಿಯುತ್ತದೆ.

ಗುಣಮಟ್ಟದ ಕಾಮಗಾರಿಗೆ ಅಧಿಕಾರಿಗಳು ಕ್ರಮ ವಹಿಸಲಿ: ಜಗದೇವಿ

Apr 20 2025, 01:50 AM IST
ಬಸವನಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಪೂರ್ಣಗೊಳಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.

ರಸ್ತೆ ಅಗಲೀಕರಣ ವಿಚಾರ: ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಿ

Apr 19 2025, 12:38 AM IST
ಪಟ್ಟಣದ ರಾಜ್‌ಕುಮಾರ್, ಅಂಬೇಡ್ಕರ್ ಸೇರಿದಂತೆ ಇತರೆ ರಸ್ತೆಗಳ ಅಗಲೀಕರಣದಿಂದ ಕೊಳ್ಳೇಗಾಲ ಪಟ್ಟಣದ ಅಂದ ಹೆಚ್ಚುವ ಜೊತೆಗೆ ಹೆಚ್ಚಿನ ಅಭಿವೃದ್ಧಿಯಾಗಿಲಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು

ಪಾಳು ಭೂಮಿಯಲ್ಲಿ ಈರುಳ್ಳಿ ಬಿತ್ತಿದ ಕೃಷಿ ಅಧಿಕಾರಿಗಳು

Apr 19 2025, 12:31 AM IST
ಹನುಮನಾಳ ಹೋಬಳಿಯ ಅರ್ಜಿ ಸಂಖ್ಯೆ 1682986 ಅಡಿ ಬರೋಬ್ಬರಿ ಹತ್ತಾರು ರೈತರ ಬೆಳೆ ವಿಮೆ ಪಾವತಿಸಿದ್ದಾರೆ. ಇದೆಲ್ಲವೂ ಪಾಳು ಭೂಮಿಯೇ. ಹೀಗೆ ಬೆಳೆ ವಿಮೆ ಪಾವತಿ ಮಾಡಿದ್ದ ರೈತ (ರೈತರ ಹೆಸರಿನಲ್ಲಿ ) ಬೆಳೆ ದರ್ಶಕದಲ್ಲಿ ಪಾಳು ಭೂಮಿ ಎಂದು ನಮೂದಿಸಲಾಗಿದೆ. ಆದರೂ ಸಹ ಈರುಳ್ಳಿ ಬೆಳೆಗೆ ಬೆಳೆ ವಿಮೆ ಪಾವತಿಸಲಾಗಿದೆ.

ಸರ್ವೇ ಕಾರ್ಯಕ್ಕೆ ಹಂಗರಹಳ್ಳಿ ಗ್ರಾಮಸ್ಥರ ಅಡ್ಡಿ: ಅಧಿಕಾರಿಗಳು ವಾಪಸ್‌

Apr 16 2025, 12:30 AM IST
ಹಂಗರಹಳ್ಳಿ ಗ್ರಾಮದ ಸರ್ವೇ ನಂ.185 ಜಮೀನು ಅರಣ್ಯ ಇಲಾಖೆಗೆ ಸೇರಿದ್ದಾಗಿದೆ, ಇದು ಡೀಮ್ಡ್ ಅರಣ್ಯಕ್ಕೆ ಸೇರಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳು ಸರ್ವೇ ಮಾಡಲು ಬಂದಿದ್ದರು. ಈ ವಿಷಯ ತಿಳಿದ ಹಂಗರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಮೊದಲು ಗೋಮಾಳದ ಜಾಗದ ಸರ್ವೇ ಮಾಡಿ ಜಾಗ ಗುರುತಿಸಿಕೊಡಿ.

ನ್ಯಾಯಾಂಗ ನಿಂದನೆ ಭೀತಿ: ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ಅಧಿಕಾರಿಗಳು

Apr 10 2025, 02:00 AM IST
ಬೆಂಗಳೂರು ಹೊರವಲಯದಲ್ಲಿರುವ 350 ಎಕ್ರೆ ಜಾಗವನ್ನು ಜಮ್ನಾಲಾಲ್ ಬಜಾಜ್‌ ಸೇವಾ ಟ್ರಸ್ಟ್‌ಗೆ ಹಿಂತಿರುಗಿಸುವಂತೆ ನೀಡಿದ್ದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ತಡೆ ನೀಡುವಂತೆ ಕೋರಿ ಕರ್ನಾಟಕದ ಅಧಿಕಾರಿಗಳು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಅಧಿಕಾರಿಗಳು ಗಮನಹರಿಸಬೇಕು: ಬಿ.ಎ.ಪಾಟೀಲ್

Apr 07 2025, 12:35 AM IST
ಅನಾದಿ ಕಾಲದಿಂದಲೂ ನೀರು ಭೂಮಿಗಾಗಿ ಯುದ್ಧಗಳೇ ನಡೆದಿವೆ. ಹಾಗಾಗಿ ಸರ್ಕಾರಿ ಭೂಮಿ ಸಂರಕ್ಷಣೆ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಗಣ್ಯರು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved