• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿದರೆ ಗ್ರಾಮ ಸ್ವರಾಜ್ಯ

Jun 10 2025, 02:41 AM IST
ಗ್ರಾಮ ಪಂಚಾಯಿತಿಗಳು ಸಬಲವಾದಾಗ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಗ್ರಾ.ಪಂ. ಅಧಿಕಾರಿಗಳು, ಸಿಬ್ಬಂದಿ ಆಸಕ್ತಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಭೇಟಿಯಾದ ಬಿಜೆಪಿ ನಿಯೋಗ

Jun 10 2025, 12:54 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ವಿವಿಧ ಘಟನಾವಳಿಗಳ ಬಗ್ಗೆ ಪರಾಮರ್ಶೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ನಿಯೋಗ ಸೋಮವಾರ ಜಿಲ್ಲೆಗೆ ಭೇಟಿ ನೀಡಿತು.

ಕೆಎಸ್‌ಸಿಎ ಅಧಿಕಾರಿಗಳು ತಕ್ಷಣಕ್ಕೆ ಬಚಾವ್‌ ಬಲವಂತದ ಕ್ರಮ ಬೇಡ : ಹೈಕೋರ್ಟ್‌

Jun 07 2025, 07:29 AM IST

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಕಾಲ್ತುಳಿತ ಪ್ರಕರಣದಲ್ಲಿ ಅಮಾಯಕ ಅಧಿಕಾರಿಗಳು ಅಮಾನತು: ಮಾಜಿ ಡಿಸಿಎಂ ಅಶ್ವತ್ಥನಾರಾಯಣ

Jun 07 2025, 02:00 AM IST
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಇಡೀ ಕ್ರಿಕೆಟ್ ತಂಡವನ್ನು ಕರೆದೊಯ್ಯಲು ಸಮರ್ಪಕವಾದ ಭದ್ರತಾ ವ್ಯವಸ್ಥೆ ಇಲ್ಲ ಎಂಬ ಕುಂಟು ನೆಪವೊಡ್ಡಿ ಅವರನ್ನು ಕರೆದೊಯ್ಯಬೇಕಾಯಿತಾ. ಇವರೇನು ದೊಡ್ಡ ಬುಲ್ಡೋಜರಾ, ಇವರು ಹೋಗಿದ ತಕ್ಷಣ ಜನ ಬಿಟ್ಟು ಬಿಡುತ್ತಾರಾ, ಪುಕ್ಕಟ್ಟೆ ಪ್ರಚಾರ ಗಿಟ್ಟಿಸಲು ಇಂತಹ ನಾಟಕ ಆಡುವುದನ್ನು ಇನ್ನಾದರೂ ಬಿಡಬೇಕು.

ಪಂಚ ಗ್ಯಾರಂಟಿ ಯೋಜನೆ ಯಶಸ್ವಿಗೆ ಅಧಿಕಾರಿಗಳು ಬದ್ಧರಾಗಲಿ

Jun 06 2025, 12:35 AM IST
ಶಕ್ತಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ ಮತ್ತು ಯುವ ನಿಧಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಂತೆ ಎಚ್ಚರವಹಿಸಬೇಕು. ಯಾವುದೇ ಅರ್ಹ ಫಲಾನುಭವಿ ಯೋಜನೆಗಳಿಂದ ಹೊರಗುಳಿಯದಂತೆ ಮುಂಜಾಗ್ರತೆ ವಹಿಸಬೇಕು. ಶಕ್ತಿ ಯೋಜನೆಯಡಿಯಲ್ಲಿ ಬರುವ ಸಾರಿಗೆ ಬಸ್ಸುಗಳನ್ನು ಕೋರಿಕೆಯ ನಿಲುಗಡೆ ಇದ್ದಲ್ಲಿ ಅತಿ ಹೆಚ್ಚು ಸಾರ್ವಜನಿಕರು ಓಡಾಡುವ ಪ್ರದೇಶಗಳಲ್ಲಿ ಬಸ್‌ಗಳನ್ನು ನಿಲ್ಲಿಸಬೇಕು.

ಅಧಿಕಾರಿಗಳು ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸಿ: ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಸಲಹೆ

Jun 05 2025, 02:25 AM IST
ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಇದರಿಂದ ಸರ್ಕಾರಿ ಯೋಜನೆಯ ಅನುಕೂಲ ಪಡೆದುಕೊಳ್ಳಲು ಜನರಿಗೆ ಸಹಕಾರಿಯಾಗುತ್ತದೆ ಎಂದು ಶಾಸಕಿ ಶಾರದಾ ಪೂರ್ಯನಾಯ್ಕ್ ತಿಳಿಸಿದರು.ಬುಧವಾರ ನಗರದ ತಾಲೂಕು ಕಾರ್ಯಾಲಯದಲ್ಲಿ ಏರ್ಪಡಿಸಿದ್ದ 2024-25 ನೇ ಸಾಲಿನ ಮೂರನೇ ಮತ್ತು ನಾಲ್ಕನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರು ಪೋಲು, ಕ್ರಮಕೈಗೊಳ್ಳದ ಅಧಿಕಾರಿಗಳು

Jun 03 2025, 01:12 AM IST
ಕುಷ್ಟಗಿಯ ಜನತಾ ಕಾಲನಿಯ ಮನೆಗಳು ಮುಂದೇ ಅಪಾರ ಪ್ರಮಾಣ ನೀರು ನಿಂತಿದ್ದು ದುರ್ನಾತ ಬೀರುತ್ತಿದೆ. ಜತೆಗೆ ಸಾಂಕ್ರಾಮಿಕ ರೋಗಗಳ ಭಯವೂ ಸ್ಥಳೀಯರಿಗೆ ಶುರುವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟದಿಂದ ಮನೆಯ ಬಾಗಿಲು ಸಹ ತೆಗೆಯದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಬ್ಯಾಂಕ್ ಅಧಿಕಾರಿಗಳು ಕಿರುಕುಳ ನಿಲ್ಲಿಸುವಂತೆ ಪ್ರತಿಭಟನೆ

May 30 2025, 11:53 PM IST
ರೈತರ ಬಂಗಾರದ ಸಾಲದ ನವೀಕರಣ ಸಂದರ್ಭದಲ್ಲಿ ಅಸಲು ಮತ್ತು ಬಡ್ಡಿ ಒಟ್ಟಿಗೆ ಪಾವತಿ ಮಾಡಲು ಬ್ಯಾಂಕ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಇದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಲೀಡ್ ಬ್ಯಾಂಕ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಹಿರೇಬಂಡಾಡಿ: ಕೃಷಿ ಹಾನಿ ಪ್ರದೇಶಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳ ಭೇಟಿ

May 28 2025, 12:20 AM IST
ಹಿರೇಬಂಡಾಡಿ ಗ್ರಾಮದ ಬೊಳುಂಬುಡ ಪ್ರದೇಶದಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಉಂಟಾದ ವ್ಯಾಪಕ ಹಾನಿಯ ಬಗ್ಗೆ ಪರಿಶೀಲನೆ ನಡೆಸಲು ಈ ಪ್ರದೇಶಗಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿದರು.

ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಚಿಕ್ಕಮಗಳೂರು ಡಿಸಿ ಸೂಚನೆ

May 21 2025, 12:31 AM IST
ಪೂರ್ವ ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಮಳೆಯಾಗುವ ಸಂಭವ ಇರುವುದರಿಂದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಹಾಗೂ ಪ್ರತಿದಿನದ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 35
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved