ಅಧಿಕಾರಿಗಳು ಸಂವೇದನಾಶೀಲರಾಗಿ ಕಾರ್ಯನಿರ್ವಹಿಸಿ: ಸಚಿವ ಕೃಷ್ಣಬೈರೇಗೌಡ
Oct 31 2024, 12:52 AM ISTಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು, ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್ನಲ್ಲಿ ೫೦ ರಿಂದ ೧೦೦ ಜನರ ಹೆಸರುಗಳು ಇದ್ದು, ಕನಿಷ್ಠ ಕಲಂ ೩ ಮತ್ತು ೯ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ಧವಿದೆ.