• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರಿಗಳು ಸೇರಿ ಆಸ್ಪತ್ರೆ ಮುಚ್ಚಿಬಿಡಿ

Mar 05 2025, 12:36 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಆಸ್ಪತ್ರೆಯ ನಿರ್ವಹಣೆಗೆ ಅದರದ್ದೆಯಾದ ಅನುದಾನ ಇರುತ್ತದೆ. ಬಂದ ಅನುದಾನ ಏನು ಮಾಡುತ್ತೀರಿ? ಒಂದು ಸಣ್ಣ ಶೌಚಾಲಯ ನಿರ್ಮಸಲಾಗದಷ್ಟು ಮತ್ತು ದುರಸ್ತಿ ಮಾಡುದಷ್ಟು ಅನುದಾನ ನಿಮ್ಮಲ್ಲಿ ಇಲ್ಲವೆಂದರೆ ಆಸ್ಪತ್ರೆಯನ್ನು ಅಧಿಕಾರಿಗಳೆಲ್ಲರು ಸೇರಿ ಮುಚ್ಚಿಬಿಡಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅರ್ಹರಿಗೆ ಯೋಜನೆ ತಲುಪಿಸಲು ಅಧಿಕಾರಿಗಳು ಶ್ರಮಿಸಿ: ಶಾಸಕ ಅಶೋಕ ಪಟ್ಟಣ

Mar 04 2025, 12:34 AM IST
ಕೇವಲ ಕಚೇರಿಯಲ್ಲಿ ಕುಳಿತು ಕಾರ್ಯನಿರ್ವಹಿಸಿದರೆ ಜನರಿಗೆ ತಲುಪಲು ಸಾಧ್ಯವಿಲ್ಲ ಮತ್ತು ನಿಜವಾಗಿ ಪ್ರಯೋಜನ ಪಡೆಯಬೇಕಾದವರು ಯೋಜನೆಯಿಂದ ಹೊರಗುಳಿಯುತ್ತಾರೆ

ಅಧಿಕಾರಿಗಳು ರೈತರೊಂದಿಗೆ ಸೌಜನ್ಯದಿಂದ ವರ್ತಿಸಲಿ: ಶಾಸಕ ಮಾನೆ ಸೂಚನೆ

Mar 01 2025, 01:01 AM IST
ವಿದ್ಯುತ್ ಗ್ರಿಡ್‌ಗಳ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ನಡೆದಿರುವ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸಿ ಆದಷ್ಟು ಬೇಗ ಪೂರ್ಣಗೊಳಿಸಲು ಗಮನ ಹರಿಸಿ ಎಂದು ಶಾಸಕ ಮಾನೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅಂಗನವಾಡಿ ಕೇಂದ್ರಕ್ಕೆ ಮೂಲ ಸೌಲಭ್ಯ ಕಲ್ಪಿಸದ ಗ್ರಾಪಂ ಅಧಿಕಾರಿಗಳು; ಮಕ್ಕಳ ಪೋಷಕರ ಆಕ್ರೋಶ

Feb 26 2025, 01:00 AM IST
ಅಂಗನವಾಡಿ, ಶಾಲೆಗಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಇವುಗಳನ್ನು ಒದಗಿಸಿಕೊಡಬೇಕು. ಆದರೆ, ಕನಗನಮರಡಿ ಗ್ರಾಪಂ ಅಧಿಕಾರಿಗಳು, ಜನಪ್ರತಿನಿಧಿಗಳು ಚಿಕ್ಕಮರಳಿ ಗ್ರಾಮದ ಮೊದಲ ಅಂಗನವಾಡಿಗೆ ಕಳೆದ ಒಂದು ವರ್ಷದಿಂದಲೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸದ ಕಾರಣ ಅಂಗನವಾಡಿ ಸಹಾಯಕಿಯರು, ಮಕ್ಕಳು ಕುಡಿಯುವ ನೀರಿಗಾಗಿ ಬೇರೆಡೆಯಿಂದ ತರುವಂಥ ಪರಿಸ್ಥಿತಿ ಎದುರಾಗಿದೆ.

ಠೇವಣಿ ವಿಮೆ ಮೊತ್ತ ₹5 ಲಕ್ಷಕ್ಕಿಂತ ಮೇಲೇರಿಸಲು ಚಿಂತನೆ : ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು

Feb 18 2025, 12:32 AM IST

ಬ್ಯಾಂಕ್‌ ಅಥವಾ ಸಹಕಾರಿ ಸಂಸ್ಥೆಗಳು ನಷ್ಟಕ್ಕೊಳಗಾದ ವೇಳೆ ಠೇವಣಿ ಇಟ್ಟ ಗ್ರಾಹಕರಿಗೆ ನೆರವಾಗಲು ಇರುವ ಠೇವಣಿ ವಿಮೆ ಮೊತ್ತವನ್ನು ಹಾಲಿ ಇರುವ 5 ಲಕ್ಷ ರು.ಗಿಂತ ಹೆಚ್ಚಿಗೆ ಮಾಡುವ ಪ್ರಸ್ತಾಪ ಸರ್ಕಾರ ಮುಂದಿದೆ ಎಂದು ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳು ಪರಿಸರ ಸ್ವಚ್ಛತೆಯಲ್ಲಿ ಪಾಲ್ಗೊಳ್ಳಲಿ: ಎನ್.ಎಂ. ಶ್ರೀಧರ್

Feb 17 2025, 12:34 AM IST
ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ಸ್ವಚ್ಛ, ಸುಂದರ ಮತ್ತು ಮಾಲಿನ್ಯರಹಿತ ಪರಿಸರ ನಿರ್ಮಾಣ ಅಗತ್ಯ. ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಕರ್ತವ್ಯ ಒತ್ತಡದ ನಡುವೆಯೂ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಪರೋಪಕಾರಂನ ಎನ್.ಎಂ. ಶ್ರೀಧರ್ ಸಲಹೆ ನೀಡಿದರು.

ಭೌತಿಕ ಗುರಿ ಮೇಲೆ ಅನುದಾನ ಪಡೆದು ಸಾಧನೆ ಕಡಿಮೆ ತೋರಿಸುವ ಅಧಿಕಾರಿಗಳು

Feb 17 2025, 12:33 AM IST
ಭೌತಿಕ ಗುರಿ ಮೇಲೆ ಅನುದಾನ ಪಡೆದು ಸಾಧನೆ ಕಡಿಮೆ ತೋರಿಸುವ ಹಿನ್ನೆಲೆಯಲ್ಲಿ ವರ್ಷಕ್ಕೆ 1.20 ಕೋಟಿ ಹಣವನ್ನು ಅಧಿಕಾರಿಗಳು ಕತ್ತರಿ ಹಾಕುತ್ತಿರಿ ಅಲ್ವೇನ್ರಿ ಎಂದು ಸಿಡಿಪಿಓ ಉಮಾ ಕೆ.ಎಸ್. ಅವರನ್ನು ಇಂದು ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಶಾಸಕ ಯಾಸೀರ ಅಹ್ಮದಖಾನ್ ಪಠಾಣ ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಜರುಗಿತು.

ಸ್ಮಾರ್ಟ್ ಹೆಲ್ತ್ ಕೇರ್ ಅವ್ಯವಹಾರ: ಉತ್ತರಿಸಲು ತಡವರಿಸಿದ ಅಧಿಕಾರಿಗಳು

Feb 15 2025, 12:31 AM IST
ಚಿಟಗುಪ್ಪಿ ಆಸ್ಪತ್ರೆಯಲ್ಲಿ ₹ 3.26 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಹೆಲ್ತ್ ಕೇರ್ ಅಳವಡಿಸಲಾಗಿತ್ತು. ಆದರೆ, ಅದರಂತೆ ಯಾವುದೇ ಕೆಲಸಗಳು ಅಲ್ಲಿ ನಡೆದಿಲ್ಲ. ಆದರೂ ಖಾಸಗಿ ಏಜೆನ್ಸಿಗೆ ಬಿಲ್ ಕೊಡಲಾಗಿತ್ತು.

ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿ: ಬಸವರಾಜ ತೆನ್ನಳ್ಳಿ

Feb 14 2025, 12:35 AM IST
ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು

ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸೌಜನ್ಯದಿಂದ ನಡೆದು ಕೆಲಸ ಮಾಡಿ: ಜಿಪಂ ಸಿಇಒ ಕೆ.ಆರ್.ನಂದಿನಿ

Feb 14 2025, 12:32 AM IST
ಆರ್ಥಿಕ ವರ್ಷ ಅಂತ್ಯದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು. ಬಂದಿರುವ ಹಣ ಮತ್ತೆ ಸರ್ಕಾರಕ್ಕೆ ವಾಪಸ್ ಹೋಗದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡಿದರೆ ಪ್ರಗತಿಯ ಗುರಿ ಸಾಧಿಸಬಹುದು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 33
  • next >

More Trending News

Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved