• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಂಜಾಟದ ಬದುಕಿನಿಂದ ಅನಾರೋಗ್ಯ: ಡಾ. ಮಹೇಶ್ವರ ಸ್ವಾಮೀಜಿ

Jul 30 2025, 12:48 AM IST
ಆಹಾರ ಪದ್ದತಿಯಲ್ಲೇ ನಮ್ಮ ಆರೋಗ್ಯದ ಗುಟ್ಟು ಅಡಗಿದೆ.

ಮಹಾದಾಸೋಹ ಪೀಠಾಧಿಪತಿ ಶರಣಬಸಪ್ಪರಿಗೆ ಅನಾರೋಗ್ಯ

Jul 27 2025, 12:01 AM IST
ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿರುವ ಡಾ। ಶರಣಬಸವಪ್ಪ ಅಪ್ಪಾ (90) ಆರೋಗ್ಯದಲ್ಲಿ ಏರುಪೇರಾಗಿದ್ದು, ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾತುಗಳ ಸಮಸ್ಥಿತಿ ಆರೋಗ್ಯ, ವಿಕಾರವೇ ಅನಾರೋಗ್ಯ: ರಾಘವೇಶ್ವರ ಭಾರತೀ ಸ್ವಾಮೀಜಿ

Jul 26 2025, 01:30 AM IST
ಆರೋಗ್ಯ ಇದ್ದರೆ ಸುಖ; ರೋಗವಿದ್ದರೆ ಅದು ದುಃಖಕ್ಕೆ ಕಾರಣವಾಗುತ್ತದೆ.

ಯೋಗದಿಂದ ಆರೋಗ್ಯ, ಭೋಗದಿಂದ ಅನಾರೋಗ್ಯ

Jun 22 2025, 01:18 AM IST
ಜೀವನದಲ್ಲಿ ಯೋಗಭ್ಯಾಸ ಆರೋಗ್ಯಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಆದರೆ, ಭೋಗ ಅನಾರೋಗ್ಯದಿಂದ ಆಸ್ಪತ್ರೆ ಕಡೆಗೆ ದಾರಿ ಮಾಡುತ್ತದೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಯೋಗಾಸನ, ಪ್ರಾಣಾಯಾಮಗಳು ಆರೋಗ್ಯ ಸಂರಕ್ಷಣೆಗೆ ಸಹಕಾರಿಯಾಗಿವೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.

ಯೋಗದೊಡನೆ ಅನುಸಂಧಾನ ಮಾಡುವುದರಿಂದ ಅನಾರೋಗ್ಯ ದೂರ

Jun 21 2025, 12:49 AM IST
ಮುರುಘಾಮಠದಲ್ಲಿ ನಡೆದ ಯೋಗ ಸಂಭ್ರಮ ಕಾರ್ಯಕರ್ಮದಲ್ಲಿ ಐನೂರಕ್ಕೂ ಹೆಚ್ಚು ಯೋಗ ಪಟುಗಳು ಪಾಲ್ಗೊಂಡಿದ್ದರು.

ಅಮೆರಿಕದಿಂದ ಗಡೀಪಾರಿನಿಂದ ಪಾರಾಗಲು 30 ಅನಾರೋಗ್ಯ ಪ್ರಸ್ತಾಪಿಸಿದ್ದ ಉಗ್ರ ತಹಾವುರ್‌ ರಾಣಾ

Apr 14 2025, 01:17 AM IST
ಭಾರತದ ಮನವಿಯ ಮೇರೆಗೆ ಅಮೆರಿಕದಿಂದ ಗಡೀಪಾರಾಗುವುದಕ್ಕೂ ಮೊದಲು ಉಗ್ರ ತಹಾವುರ್‌ ರಾಣಾ, ಅದರಿಂದ ಪಾರಾಗಲು ಮಾಡಿದ್ದ ಯತ್ನಗಳ ಮಾಹಿತಿ ಇದೀಗ ಬಯಲಾಗಿದೆ.

ಅನಾರೋಗ್ಯ ಪೀಡಿತ ವೃದ್ಧರ ಆರೈಕೆಗಿದ್ದ ಮನೆಯಲ್ಲೇ ಚಿನ್ನಾಭರಣ ಕದ್ದ ಕಳ್ಳಿ, ಪತಿ ಸೆರೆ

Mar 22 2025, 02:01 AM IST
ಅನಾರೋಗ್ಯ ಪೀಡಿತ ವೃದ್ಧೆಯ ಆರೈಕೆಗೆ ನೇಮಕಗೊಂಡಿದ್ದ ಮನೆಯಲ್ಲೇ ಚಿನ್ನಾಭರಣ ಹಾಗೂ ನಗದು ಕಳವು ಮಾಡಿ ಪರಾರಿಯಾಗಿದ್ದ ಕೆಲಸದ ಮಹಿಳೆ ಹಾಗೂ ಕೃತ್ಯಕ್ಕೆ ಕೈಜೋಡಿಸಿದ್ದ ಆಕೆಯ ಪತಿ ಸೇರಿ ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುಷ್ಟ್ರಹಳ್ಳಿ ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

Dec 11 2024, 12:47 AM IST
ಆಂಧ್ರ ಮತ್ತು ತಮಿಳುನಾಡಿನ ಗಡಿ ಭಾಗಕ್ಕೆ ಅಂಟಿಕೊಂಡಿರುವ ತಾಲೂಕಿನ ದೋಣಿಮಡಗು ಗ್ರಾಪಂ ವ್ಯಾಪ್ತಿಯ ಮುಷ್ಟ್ರಹಳ್ಳಿಯಲ್ಲಿ ದಶಕಗಳ ಹಿಂದೆ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ತೆರೆಯಲಾಗಿತ್ತು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಈಗ ಬಾಗಿಲು ಮುಚ್ಚಿದೆ.

ಅಡಕೆ, ತಂಬಾಕು ಸೇವನೆಯಿಂದ ಅನಾರೋಗ್ಯ ನಿಶ್ಚಿತ

Nov 23 2024, 12:35 AM IST
ಮನುಷ್ಯರು ಚಾಕೋಲೇಟ್, ಸಿಹಿ ಪದಾರ್ಥಗಳನ್ನು ಸೇವನೆ ಮಾಡಿದರೆ ಹಲ್ಲು ಹುಳುಕಾಗುತ್ತವೆ ಎಂದು ಬಾಪೂಜಿ ದಂತ ಮಹಾವಿದ್ಯಾಲಯದ ಡಾ.ಗಜಾಲ ಸುಲ್ತಾನ ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನದ ಪೂರ್ವ ಪಂಜಾಬ್‌ ಪ್ರಾಂತ್ಯದಲ್ಲಿ ಭಾರೀ ವಾಯುಮಾಲಿನ್ಯ : ತಿಂಗಳಲ್ಲಿ 18 ಲಕ್ಷ ಜನಕ್ಕೆ ಅನಾರೋಗ್ಯ

Nov 13 2024, 12:01 AM IST
ಪಾಕಿಸ್ತಾನದ ಪೂರ್ವ ಪಂಜಾಬ್‌ ಪ್ರಾಂತ್ಯದಲ್ಲಿ ಭಾರೀ ವಾಯುಮಾಲಿನ್ಯ ಉಂಟಾದ ಪರಿಣಾಮ ಕಳೆದ ಒಂದು ತಿಂಗಳಲ್ಲಿ 18 ಲಕ್ಷ ಜನರು ಅನಾರೋಗ್ಯ ತುತ್ತಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ 5 ದಿನಗಳ ರಜೆಯನ್ನು ಘೋಷಿಸಲಾಗಿದೆ.
  • < previous
  • 1
  • 2
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved