• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಾರೋಗ್ಯ ಕಾರಣ ಬಿಜೆಪಿ ಪರ ಪ್ರಚಾರಕ್ಕೆ ಬರಲ್ಲ ನಟಿ ಖುಷ್ಬೂ

Apr 08 2024, 01:04 AM IST
ನಟಿ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಯ ತಾರಾ ಪ್ರಚಾರಕಿಯಾಗಿರುವ ಖುಷ್ಬೂ ಸುಂದರ್‌ ತಮಗೆ ಅನಾರೋಗ್ಯವುಂಟಾದ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಗೈರಾಗುವುದಾಗಿ ತಿಳಿಸಿದ್ದಾರೆ.

ಒತ್ತಡ ಜೀವನಶೈಲಿ ಫಲವೇ ಅನಾರೋಗ್ಯ: ಸರ್ವೇಕ್ಷಣಾಧಿಕಾರಿ ರಾಘವನ್

Mar 29 2024, 12:49 AM IST
ಇತ್ತೀಚಿನ ದಿನಗಳಲ್ಲಿ ಒತ್ತಡದ ನಡುವೆ ಆರೋಗ್ಯದ ಕಡೆ ಗಮನಹರಿಸದೇ ಇರುವುದರಿಂದ ಹಲವಾರು ರೋಗಗಳಿಗೆ ತುತ್ತಾಗುವಂತಾಗಿದೆ. ಪ್ರತಿಯೊಬ್ಬರಿಗೂ ಆರೋಗ್ಯವೇ ಮುಖ್ಯವಾಗಿದೆ. ಆರೋಗ್ಯ ಉತ್ತಮವಾಗಿ ಇದ್ದರೆ ಏನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ರಾಘವನ್ ಜಗಳೂರಲ್ಲಿ ಹೇಳಿದ್ದಾರೆ.

ನಟ ಅಮಿತಾಭ್‌ ಬಚ್ಚನ್‌ಗೆ ಅನಾರೋಗ್ಯ: ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ

Mar 16 2024, 01:49 AM IST
ನಟ ಅಮಿತಾಭ್‌ ಬಚ್ಚನ್‌ ಶುಕ್ರವಾರ ದಿಢೀರ್‌ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಅನಾರೋಗ್ಯ ಸಮಸ್ಯೆಗೆ ಸಕಾಲದಲ್ಲಿ ಚಿಕಿತ್ಸೆ ಅಗತ್ಯ: ರಮೇಶ್ ಬಾನೋತ್

Mar 01 2024, 02:18 AM IST
ಮಹಿಳೆಯರಿಗೆ ತಾಯ್ತನದ ನಂತರ 35 ವರ್ಷ ದಾಟಿದ ಮೇಲೆ ದೇಹದಲ್ಲಾಗುವ ಬದಲಾವಣೆಯಿಂದ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಮಹಿಳೆಯಲ್ಲಿರುವ ಆರೋಗ್ಯದ ಮೇಲಿನ ತಾತ್ಸಾರ. ಒಂದು ಮನೆಯಲ್ಲಿ ಮಹಿಳೆಯೊಬ್ಬಳು ಆರೋಗ್ಯವಾಗಿದ್ದರೆ ಸಂಪೂರ್ಣ ಕುಟುಂಬವೇ ಅರೋಗ್ಯವಾಗಿರುತ್ತದೆ. ಹೀಗಾಗಿ, ಮಹಿಳೆಯರು ಎಷ್ಟೇ ಕೆಲಸದ ಒತ್ತಡಗಳಿದ್ದರೂ ಮೊದಲು ತಮ್ಮ ಆರೋಗ್ಯದ ಕಡೆ ಗಮನಕೊಡಬೇಕು

ಎಚ್‌ಡಿಕೆಗೆ ದಿಢೀರ್‌ ಅನಾರೋಗ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ

Feb 29 2024, 02:04 AM IST
ಗಂಟಲಿನ ಸೋಂಕು ಸಮಸ್ಯೆಯಿಂದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದಾರೆ.

ಅನಾರೋಗ್ಯ: ಮಾಜಿ ಪಿಎಂ ದೇವೇಗೌಡ ಆಸ್ಪತ್ರೆಗೆ ದಾಖಲು

Feb 16 2024, 01:55 AM IST
ಅನಾರೋಗ್ಯ ಹಿನ್ನೆಲೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೊಳಗಾಗಿದ್ದಾರೆ.

ಅನಾರೋಗ್ಯ: ಕೊಡಗು ಶ್ವಾನ ದಳದ ಲಿಯೊ ಸಾವು

Dec 22 2023, 01:30 AM IST
ಲಿಯೊ ಸುಮಾರು 380 ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು. ಕೊಡಗಿನಲ್ಲಿ ಸಂಭವಿಸಿದ ಭೂ ಕುಸಿತ ಸಂದರ್ಭ ನಾಲ್ಕು ಮೃತ ದೇಹ ಪತ್ತೆ ಹಚ್ಚಿತ್ತು. ಕರ್ತವ್ಯ ಪರತೆಗೆ ಐದು ಪದಕ ಕೂಡ ಪಡೆದುಕೊಂಡಿತ್ತು.

ಹೊಗೆಮಂಜು: ಪೂರ್ವ ಪಾಕ್‌ನಲ್ಲಿಸಾವಿರಾರು ಜನರಿಗೆ ಅನಾರೋಗ್ಯ

Nov 10 2023, 01:01 AM IST
ಲಾಹೋರ್‌: ಪಾಕಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎಂದೇ ಕರೆಸಿಕೊಳ್ಳುವ ಲಾಹೋರ್‌ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟವಾದ ಹೊಗೆ ಮಂಜು ಆವರಿಸಿದ್ದು, ಸಾವಿರಾರು ಜನರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.
  • < previous
  • 1
  • 2
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved