• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗರ್ಭಿಣಿಯರು ಆಹಾರ, ಜೀವನಕ್ರಮದ ಬಗ್ಗೆ ಜಾಗೃತಿ ವಹಿಸಿ: ಡಾ. ಅನಿತಾ

Mar 14 2024, 02:01 AM IST
ಗರ್ಭಿಣಿ ಮಹಿಳೆಯರು ತಮ್ಮ ಮನಸ್ಸನ್ನು ಒತ್ತಡದಿಂದ ದೂರ ಇಡಲು ಪ್ರಯತ್ನಿಸಬೇಕು. ಒಳ್ಳೆಯ ಪುಸ್ತಕ ಓದುವಿಕೆ, ಪ್ರೀತಿ ಪಾತ್ರರೊಂದಿಗೆ ಒಡನಾಟ, ಮಾನಸಿಕ ಆರೋಗ್ಯ ಸದೃಢಗೊಳಿಸುತ್ತದೆ.

ಮಹಿಳೆಯರು ಪ್ರೋತ್ಸಾಹಕ್ಕೆ ಕಾಯದೇ ಗುರಿ ತಲುಪಬೇಕು: ಅನಿತಾ ಪ್ರಕಾಶ್‌

Mar 11 2024, 01:15 AM IST
ಮಹಿಳೆಯರು ಪ್ರೋತ್ಸಾಹಕ್ಕೆ ಕಾಯುತ್ತಾ ಕೂರದೆ ತನ್ನ ಗುರಿಯನ್ನು ನೆನೆದು ಅನುಷ್ಠಾನಕ್ಕಾಗಿ ಪ್ರಯತ್ನಿಸಬೇಕು. ಮಹಿಳಾ ಸಾಧನೆಗೆ ಪೂರಕವಾಗಿ ಪ್ರತಿಯೊಬ್ಬರು ಪ್ರಯತ್ನಿಸಬೇಕು,ಯೋಜನೆಗಳನ್ನು ರೂಪಿಸಬೇಕು. ಆಗ ಮಾತ್ರ ಸಬಲೀಕರಣ ಸಾಧ್ಯ ಎಂದು ಜ್ಞಾನದೀಪ ಆಂಗ್ಲ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಅನಿತಾ ಪ್ರಕಾಶ್ ಭದ್ರಾವತಿಯಲ್ಲಿ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ಮಹಿಳಾ ಮೀಸಲು ಅಗತ್ಯ: ಅನಿತಾ ಪೂವಯ್ಯ

Feb 29 2024, 02:03 AM IST
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ‘ಮೈಸೂರು ವಿಭಾಗದ ಆಯ್ದ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ’ ಬುಧವಾರ ಮಡಿಕೇರಿಯಲ್ಲಿ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ನಡೆಯಿತು.

ಮಡಿಕಟ್ಟೆ ನಿರ್ಮಾಣಕ್ಕೆ ಅಗತ್ಯ ಕ್ರಮ: ಅನಿತಾ ಪೂವಯ್ಯ

Feb 26 2024, 01:33 AM IST
ವೀರಭದ್ರ ಮುನೇಶ್ವರ ದೇವಾಲಯ ಬಳಿ ‘ಮಡಿಕಟ್ಟೆ’ ನಿರ್ಮಿಸುವ ಸಂಬಂಧ ತೀರ್ಮಾನಿಸಲಾಗುವುದು

ಸಮ ಸಮಾಜ ನಿರ್ಮಾಣಕ್ಕೆ ಹಲವು ಮಹನೀಯರ ಶ್ರಮ: ಅನಿತಾ ಪೂವಯ್ಯ

Feb 17 2024, 01:20 AM IST
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿಕೇರಿ ಗಾಂಧಿ ಭವನದಲ್ಲಿ ಶುಕ್ರವಾರ ಕಾಯಕ ಶರಣರ, ಶ್ರೀ ಸಂತ ಸೇವಾಲಾಲ್ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ನಡೆಯಿತು. ಗಮ್ಯರು ಮಹಾತ್ಮರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿದರು.

ಮಾನವ ಕಳ್ಳಸಾಗಣೆ ಅತಿದೊಡ್ಡ ಅಪರಾಧ: ನ್ಯಾ.ಅನಿತಾ

Jan 10 2024, 01:46 AM IST
ರಾಮನಗರ: ನಿರ್ಬಂಧಿತ ಪ್ರದೇಶವೊಂದರಲ್ಲಿ ಮಾನವನನ್ನು ನಿಯಂತ್ರಿಸುವುದು ಅಥವಾ ನಮ್ಮ ಆದೇಶಗಳಿಗೆ ಅನುಗುಣವಾಗಿ ಅವರನ್ನು ನಿರ್ದೇಶಿಸುವುದು ಮಾನವ ಕಳ್ಳ ಸಾಗಾಣಿಕೆಯಾಗಿದ್ದು, ಇದು ಮೂರನೇ ಅತಿದೊಡ್ಡ ಅಕ್ರಮ ವ್ಯಾಪಾರವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಎನ್.ಪಿ. ಅನಿತಾ ಹೇಳಿದರು.

ಕನ್ನಡ ನುಡಿ, ಸಂಸ್ಕೃತಿ, ಸಾಹಿತ್ಯ ಎಲ್ಲೆಡೆ ಪಸರಿಸಲಿ: ಅನಿತಾ ಪೂವಯ್ಯ

Nov 17 2023, 06:45 PM IST
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೊಡಗು ಗೌಡ ಮಹಿಳಾ ಒಕ್ಕೂಟ ಆಶ್ರಯದಲ್ಲಿ ಇತ್ತೀಚೆಗೆ ಇಲ್ಲಿನ ಕೊಡಗು ಗೌಡ ಸಮಾಜದಲ್ಲಿ ನಡೆದ ಭಾರತ ಸ್ವಾತಂತ್ರ್ಯೋತ್ಸವ ಅಮೃತೋತ್ಸವದ ಸವಿನೆನಪು ಸಾಂಸ್ಕೃತಿಕ ಕಾರ್ಯಕ್ರಮ.

ಮಡಿಕೇರಿ ದಸರಾ ಉತ್ಸವಕ್ಕೆ ಸಕಲ ಸಿದ್ಧತೆ: ಅನಿತಾ ಪೂವಯ್ಯ

Oct 15 2023, 12:45 AM IST
ಅ.24ರಂದು ರಾತ್ರಿ ದಶ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ. ಈ ಬಾರಿ ಅತಿ ಹೆಚ್ಚು ಪ್ರದರ್ಶನ ನೀಡಿದ ಮಂಟಪಗಳಿಗೆ ದಸರಾ ಸಮಿತಿಯಿಂದ ಪ್ರಶಸ್ತಿಯನ್ನು ನೀಡಲಾಗುತ್ತದೆ. ಬರ ಹಿನ್ನೆಲೆಯಲ್ಲಿ ಕಡಿಮೆ ಅನುದಾನ ಘೋಷಣೆಯಾಗಿದೆ.
  • < previous
  • 1
  • 2
  • 3
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved