• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆ ಏರಿಗೆ ತಡೆಗೋಡೆ ನಿರ್ಮಿಸಿ ಅಪಘಾತ ತಪ್ಪಿಸಲಿ

Dec 05 2024, 12:30 AM IST
ತಾಲೂಕಿನಲ್ಲಿ ಸುಮಾರು ೫೨೧ಕ್ಕೂ ಹೆಚ್ಚು ಕೆರೆಗಳಿವೆ, ಆದರೆ ನಿರ್ವಹಣೆ ಕೊರತೆಯಿಂದ ಅಪಾಯಕಾರಿ ಸ್ಥಳವಾಗಿ ಪರಿಣಮಿಸಿವೆ. ಸರ್ಕಾರ ತನ್ನ ಆಯವ್ಯಯದಲ್ಲಿ ಕೆರೆಗಳ ಜೀರ್ಣೋದ್ದಾರಕ್ಕೆಂದು ಕೋಟ್ಯಂತರ ಹಣ ಮೀಸಲಿಡುತ್ತಿದೆ. ಆದರೆ ಜೀರ್ಣೋದ್ದಾರವೂ ಇಲ್ಲ ಒತ್ತುವರಿ ತೆರವೂ ಇಲ್ಲ ಎನ್ನುವಂತಾಗಿದೆ

ಬೈಕ್ ಅಪಘಾತ: ಯುವಕ ಸಾವು, ಇಬ್ಬರು ಗಂಭೀರ

Dec 03 2024, 12:36 AM IST
ಕೊಲ್ಹಾರ: ಬೈಕ್ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಪಟ್ಟಣದ ಯುಕಪಿ ಸಮೀಪದ ಕೃಷ್ಣಾ ನದಿಯ ಸೇತುವೆ ಮೇಲೆ ಭಾನುವಾರ ತಡರಾತ್ರಿ ಸಂಭವಿಸಿದೆ.

ಸೇವೆಗೆ ಸೇರಲು ಹೊರಟಿದ್ದ ಯುವ ಐಪಿಎಸ್‌ ಅಧಿಕಾರಿ ಅಪಘಾತಕ್ಕೆ ಬಲಿ - ಹಾಸನ ಬಳಿ ಜೀಪ್‌ ಅಪಘಾತ

Dec 02 2024, 10:44 AM IST

ಹಾಸನದ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಡ್ಯೂಟಿಗೆ ರಿಪೋರ್ಟ್ ಮಾಡಲು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ 27 ವರ್ಷದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ದುರಂತ ಅಂತ್ಯಕಂಡ ಘಟನೆ ನಡೆದಿದೆ.

ಅಡ್ಡಹೊಳೆ: ಸರಣಿ ಅಪಘಾತ, ಬೆಂಗಳೂರಿನ 19 ಮಂದಿಗೆ ಗಾಯ

Nov 24 2024, 01:46 AM IST
ಬಸ್ಸಿನಲ್ಲಿದ ಉಳಿದ ವಿದ್ಯಾರ್ಥಿಗಳು ಗುದ್ದಿದ ಗಾಯಗಳನ್ನು ಪಡೆದು ಅಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್ಸಿನ ಚಾಲಕ ಕಣ್ಮರೆಯಾಗಿದ್ದಾನೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಅಪಘಾತ: ಗದಗ ಮೂಲಕ ಇಬ್ಬರ ಸಾವು

Nov 21 2024, 01:03 AM IST
ಶಿರಾ : ತಾಲೂಕಿನ ಕಡವಿಗೆರೆ ಸಮೀಪ ರಾ.ಹೆ. 48ರಲ್ಲಿ ಕಾರೊಂದು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 2 ವರ್ಷದ ಮಗು ಸೇರಿ ಗದಗ ಜಿಲ್ಲೆ ಮುಂಡರಗಿ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಡೆಹ್ರಾಡೂನ್‌ : ಭೀಕರ ಕಾರು ಅಪಘಾತ , ರುಂಡ ತುಂಡು, ದೇಹ ನಜ್ಜುಗುಜ್ಜು- 6 ಮಂದಿ ದುರಂತ ಅಂತ್ಯ

Nov 16 2024, 12:38 AM IST
ಇಲ್ಲಿ ಕಳೆದ ಸೋಮವಾರ ತಡರಾತ್ರಿ ಕಾರು ಭೀಕರ ಅಪಘಾತಕ್ಕೀಡಾಗಿದ್ದು 6 ಮಂದಿ ದುರಂತ ಅಂತ್ಯ ಕಂಡಿದ್ದಾರೆ. ಟ್ರಕ್‌ಗೆ ಹಿಂಬದಿಯಿಂದ ಕಾರು ಅಪ್ಪಳಿಸಿದ್ದು, ದೇಹಗಳು ನಜ್ಜುಗುಜ್ಜಾಗಿವೆ. ರುಂಡಗಳು ಬೇರ್ಪಟ್ಟಿವೆ.

ಏರ್ಪೋರ್ಟ್ ರಸ್ತೆಲೀ ಸರಣಿ ಅಪಘಾತ: ಇಬ್ಬರು ಸಾವು

Nov 13 2024, 01:30 AM IST
ಯಲಹಂಕ ಮೇಲ್ಸೇತುವೆಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಸಿಮೆಂಟ್‌ ಮಿಕ್ಸರ್‌ ಲಾರಿ ಚಾಲಕ ಹಾಗೂ ಇನೋವಾ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಅಪಘಾತ: ಬೈಕ್‌ನಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವು

Nov 11 2024, 11:49 PM IST

ಬೈಕ್‌ನಲ್ಲಿ ತೆರಳುವಾಗ ಸಮೀಪದ ಎಚ್.ಬಸಾಪುರ ಮತ್ತು ಗುಂಡಾಪುರ ಗೇಟ್ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ.

ಡಿವೈಡರ್ ಅಳವಡಿಸಿ ಅಪಘಾತ ತಪ್ಪಿಸಿ

Nov 06 2024, 11:48 PM IST
ಬಸವೇಶ್ವರ ವೃತ್ತದಿಂದ ಯಾದವಾಡ ರಸ್ತೆ ಶಿವಾಜಿ ವೃತ್ತದವರೆಗೆ ನಿರ್ಮಿಸಿದ ರಸ್ತೆ ಮಧ್ಯಭಾಗದಲ್ಲಿ ಡಿವೈಡರ್ ಅಳವಡಿಸಿಲ್ಲ.

ಜಿಲ್ಲೆಯಲ್ಲಿ 20 ಬ್ಲಾಕ್ ಸ್ಪಾಟ್ಸ್, ಅಪಘಾತ ಮುಕ್ತಗೊಳಿಸಲು ಕ್ರಮ: ಡಿಸಿ ಡಾ. ಕೆ.ವಿದ್ಯಾಕುಮಾರಿ

Oct 29 2024, 12:59 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 27
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved