• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3ರಿಂದ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ, ವೈದ್ಯಕೀಯ ತಪಾಸಣೆ

Sep 01 2024, 01:49 AM IST
ಕಾರ್ಯಕ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ. ಜಿ ಶಂಕ‌ರ್ ಉದ್ಘಾಟಿಸಲಿದ್ದಾರೆ. ಸೇವಾ ಭಾರತಿ ಕನ್ಯಾಡಿ ಅಧ್ಯಕ್ಷ ಸ್ವರ್ಣಗೌರಿ ಅಧ್ಯಕ್ಷತೆ ವಹಿಸಲಿದ್ದಾರೆ‌‌‌. ಶಿಬಿರದಲ್ಲಿ ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ತಪಾಸಣೆಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಅವರಿಗೆ ಯೋಗ, ಪ್ರಾಣಾಯಾಮ, ಒತ್ತಡ ಗಾಯ ನಿರ್ವಹಣೆ, ಆಪ್ತ ಸಮಾಲೋಚನೆ, ಮನೋರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

ಟಿಟಿ ವಾಹನ, ಕಾರಿನ ಮಧ್ಯ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

Aug 30 2024, 01:02 AM IST
ಟಿಟಿ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಟಿಟಿ ವಾಹನವು ನೆರೆಯ ಆಂಧ್ರಪ್ರದೇಶ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಬೆಂಗಳೂರಿನಿಂದ ಕಡಪ ಹೆದ್ದಾರಿಯ ರಸ್ತೆಯ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಟಾಟ್‌ ಏಸ್-ಲಾರಿ ನಡುವೆ ಅಪಘಾತ: ಮಹಿಳೆ ಸಾವು

Aug 29 2024, 12:49 AM IST
ಹುಬ್ಬಳ್ಳಿಯ ತಾರಿಹಾಳ ಗಾರ್ಮೆಂಟ್ಸ್‌ಗೆ ಕಾರ್ಮಿಕ ಮಹಿಳೆಯರು ಹೋಗುತ್ತಿದ್ದ ಟಾಟಾ ಏಸ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಓಮಿನಿ- ಲಾರಿ ನಡುವೆ ಭೀಕರ ಅಪಘಾತ: ಮೂವರ ಸಾವು

Aug 25 2024, 01:50 AM IST
ಓಮಿನಿ ಕಾರೊಂದರ ಟೈರ್ ಬ್ಲಾಸ್ಟ್ ಆಗಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ತಾಲೂಕಿನ ಹೆಬಸೂರ- ಕಿರೇಸೂರ ಗ್ರಾಮದ ಮಧ್ಯೆ ಶುಕ್ರವಾರ ರಾತ್ರಿ ನಡೆದಿದೆ.

ದೇಗುಲಕ್ಕೆ ಹೋಗ್ತಿದ್ದಾಗ ಸಾರಿಗೆ ಬಸ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

Aug 19 2024, 12:54 AM IST
ಸಾರಿಗೆ ಬಸ್ ಹಾಗೂ ಆಲ್ಟೋ ಕಾರು ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಕೊಣ್ಣೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಬಸ್-ಕಾರು ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು

Aug 19 2024, 12:47 AM IST
ಹಾವೇರಿಯಿಂದ ಹೊರಟಿರುವ ಈ ಕುಟುಂಬ ಅಪಘಾತ ನಡೆದ ಸ್ಥಳದಿಂದ ಕೆಲವೇ ಕಿಮೀ ಅಂತರದಲ್ಲಿದ್ದ (ಕೊಣ್ಣೂರ ಮಾರ್ಗವಾಗಿ 5 ಕಿಮೀ ದೂರದಲ್ಲಿರುವ) ಕಲ್ಲಾಪುರದ ಬಸವಣ್ಣ ದೇವರ ದೇವಸ್ಥಾನಕ್ಕೆ ತಲುಪಬೇಕಿತ್ತು

ಅವೈಜ್ಞಾನಿಕ ರಸ್ತೆ ಸರಿಪಡಿಸಿ ಅಪಘಾತ ಪ್ರಮಾಣ ತಗ್ಗಿಸಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Aug 18 2024, 01:50 AM IST
ರಸ್ತೆ ಅಪಘಾತ ಪ್ರಕರಣಗಳು ಪ್ರತಿ ವರ್ಷ ಹೆಚ್ಚುತ್ತಿದ್ದು, ಇದರಲ್ಲಿ ಶೇ.90ರಷ್ಟು ಪ್ರಕರಣಗಳಲ್ಲಿ ಅತಿವೇಗದ ವಾಹನ ಚಾಲನೆ, ಅಜಾಗರೂಕತೆಗಳಿಂದಾಗಿದೆ

ನ್ಯಾಯವಾದಿಯ ಅಪಘಾತ: ಕೊಲೆ ಪ್ರಕರಣವಾಗಿ ತಿರುವು

Aug 15 2024, 01:48 AM IST
ಇತ್ತೀಚಿಗೆ ಇನ್ನೋವಾ ಕಾರ್‌ನಿಂದ ಡಿಕ್ಕಿ ಹೊಡೆದು ನ್ಯಾಯವಾದಿಯನ್ನು ಎಳೆದಾಡಿಕೊಂಡು ಹೋಗಿರುವ ದೃಶ್ಯ ಇಡೀ ನಗರವನ್ನು ಬೆಚ್ಚಿಬೀಳಿಸಿತ್ತು. ಅಪಘಾತ ಪ್ರಕರಣ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದ್ದು ಅತ್ಯಂತ ಚಾಣಾಕ್ಷತನದಿಂದ ತನಿಖೆ ನಡೆಸಿರುವ ವಿಜಯಪುರ ಜಿಲ್ಲಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೇಲ್ಸೇತುವೆಯಲ್ಲಿ ವೋಲ್ವೋ ಬಸ್‌ ಸರಣಿ ಅಪಘಾತ

Aug 14 2024, 12:50 AM IST
ನಿಯಂತ್ರಣ ತಪ್ಪಿದ ಬಿಎಂಟಿಸಿ ವೋಲ್ವೋ ಬಸ್‌ 3 ಬೈಕ್‌, 3 ಕಾರುಗಳಿಗೆ ಗುದ್ದಿದೆ. ಓರ್ವ ಬೈಕ್ ಸವಾರ ಗಾಯಗೊಂಡಿರುವ ಘಟನೆ ಹೆಬ್ಬಾಳ ಫ್ಲೈಓವರ್‌ನಲ್ಲಿ ನಡೆದಿದೆ.

ಸ್ನೇಹಿತನ ಹುಟ್ಟುಹಬ್ಬಕ್ಕೆ ಹೋಗಿ ಬರುವಾಗ ಬೈಕ್ ಅಪಘಾತ: ಯುವಕ ಸಾವು

Aug 13 2024, 12:48 AM IST
ಹರಿಹರ ನಗರದ ಗಾಂಧಿ ವೃತ್ತದ ಬಳಿಯ ಹರಪನಹಳ್ಳಿ ರಸ್ತೆಯಲ್ಲಿ ಭಾನುವಾರ ಮಧ್ಯರಾತ್ರಿ ೧೨-೧೫ಕ್ಕೆ ನಡೆದ ರಸ್ತೆ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನಗರದ ಬಾಪೂಜಿ ಶಾಲೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಕೊಟ್ರೇಶ ಎಚ್. ಅವರ ಮಗ ಮನೋಜ್ ಕೆ. ಮನುಗುದ್ರಿ ಮೃತ ಯುವಕ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 26
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved