ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಪಘಾತ ಸ್ಥಳದಿಂದ ತನ್ನ ಪ್ರಿಯತಮೆಗೆ 40 ಬಾರಿ ಕರೆ ಮಾಡಿದ್ದ ಮಿಹಿರ್ ಶಾ
Jul 11 2024, 01:30 AM IST
ಬಿಎಂಡಬ್ಲ್ಯೂ ಕಾರ್ ಅಪಘಾತದ ಬಳಿಕ ಪರಾರಿಯಾಗಿದ್ದ ಮಿಹಿರ್ ಶಾ, ಅಪಘಾತ ಸ್ಥಳದಿಂದ ತನ್ನ ಪ್ರಿಯತಮೆಗೆ 40 ಬಾರಿ ಕರೆ ಮಾಡಿದ್ದ.
ಮುಂಬೈ ಬಿಎಂಡಬ್ಲ್ಯು ಅಪಘಾತ: ಆರೋಪಿ ಮಿಹಿರ್ ಬಂಧನ
Jul 10 2024, 12:36 AM IST
ಮುಂಬೈನ ವರ್ಲಿಯಲ್ಲಿ ಬಿಎಂಡಬ್ಲ್ಯು ಕಾರು ಗುದ್ದಿ, ಮಹಿಳೆ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ಮಿಹಿರ್ ಶಾ (24)ನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ರಸ್ತೆ ಅಪಘಾತ: ಗೀತಾ ಶಿವರಾಜ್ ಕುಮಾರ್ ನೆರವು
Jul 09 2024, 12:49 AM IST
ಹಾವೇರಿಯ ಬ್ಯಾಡಗಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಎಮ್ಮೆಹಟ್ಟಿಯ 13 ಜನ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಸೋಮವಾರ ಎಮ್ಮೆಹಟ್ಟಿಗೆ ಭೇಟಿ ನೀಡಿದ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಮೃತ ಕುಟುಂಬಗಳಿಗೆ ಸಾಂತ್ವಾನ ಹೇಳಿದರು.
ಮಹಾರಾಷ್ಟ್ರ: ಮತ್ತೊಂದು ಹೈ ಪ್ರೊಫೈಲ್ ಅಪಘಾತ
Jul 08 2024, 12:31 AM IST
ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿಯ ಅಪ್ರಾಪ್ತ ಪುತ್ರ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಇಬ್ಬರನ್ನು ಬಲಿಪಡೆದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಹೈಪ್ರೊಫೈಲ್ ವ್ಯಕ್ತಿಯ ಪುತ್ರ ಕಾರು ಅಪಘಾತವೆಸಗಿ ಅಮಾಯಕ ಮಹಿಳೆಯನ್ನು ಬಲಿ ಪಡೆದಿದ್ದಾನೆ.
ರಿಲೀಸ್ದ್....ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ
Jul 05 2024, 12:46 AM IST
ಒಂದೇ ದಿನ ಎರಡು ಪ್ರತ್ಯೇಕ ಅಪಘಾತ ಸಂಭವಿಸಿ ವಾಹನ ಸವಾರರು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಹುಲುಸುಗುಡ್ಡೆ ಬಳಿ ಅಪಘಾತ ಜರುಗಿದೆ. ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ಳೇಗಾಲ ಹಾಗೂ ಹನೂರುಪಟ್ಟಣದ ಹುಲುಸು ಗುಡ್ಡೆ ಬಳಿ ಕೆಸಿಎಫ್ ರಸ್ತೆಯಲ್ಲಿ ಅಪಘಾತವಾಗಿ ಕಾರು ಹಳ್ಳಕ್ಕೆ ಪಲ್ಟಿಯಾಗಿ ಬೈಕ್ ಸವಾರನ ಕಾಲು ತೀವ್ರ ಪೆಟ್ಟಾಗಿದೆ. ಕೊಳ್ಳೇಗಾಲ ಹನೂರು ಮುಖ್ಯ ರಸ್ತೆಯ ಕರ್ನಾಟಕ ಗೃಹ ಮಂಡಳಿ ಬಡಾವಣೆ ಹತ್ತಿರ ಅಪರಿಚಿತ ವಾಹನವು ಟಿವಿಎಸ್ ಎಕ್ಸೆಲ್ ವಾಹನ ಸವಾರನಿಗೆ ಅಪಘಾತ ಮಾಡಿ ಕೊಳ್ಳೇಗಾಲದ ಕಡೆ ವಾಹನ ನಿಲ್ಲಿಸದೆ ಪರಾರಿಯಾಗಿದೆ.
ಗುಂಡ್ಯದಲ್ಲಿ ಸರಣಿ ಅಪಘಾತ, ಒಂದು ತಾಸು ಹೆದ್ದಾರಿ ಸಂಚಾರಕ್ಕೆ ತಡೆ
Jun 30 2024, 12:47 AM IST
ಸ್ಥಳೀಯ ನಾಗರಿಕರು ಹಾಗೂ ಪೊಲೀಸರು ಸಕಾಲಿಕ ಕಾರ್ಯಾಚರಣೆ ನಡೆಸಿ ಒಂದು ಗಂಟೆಯ ಬಳಿಕ ಹೆದ್ದಾರಿ ಸಂಚಾರವನ್ನು ಪುನರಾರಂಭಿಸಲಾಯಿತು.
ಬ್ಯಾಡಗಿ ಭೀಕರ ಅಪಘಾತ : ಪುಟ್ಬಾಲ್ ಅಂಧರ ಟೀಂ ನಾಯಕಿ ಬಲಿ
Jun 29 2024, 12:36 AM IST
ರಸ್ತೆ ಅಪಘಾತದಲ್ಲಿ13 ಜನ ಮೃತಪಟ್ಟ ಹಿನ್ನೆಲೆಯಲ್ಲಿ ಇಡೀ ಎಮ್ಮೆಹಟ್ಟಿ ಗ್ರಾಮವೇ ಶೋಕದಲ್ಲಿ ಮುಳುಗಿತ್ತು.
ಭೀಕರ ರಸ್ತೆ ಅಪಘಾತ, ದುರಂತದಲ್ಲಿ 13 ಜನ ಸಾವು
Jun 29 2024, 12:30 AM IST
ದೇವರ ದರ್ಶನ ಮುಗಿಸಿ ಊರಿಗೆ ವಾಪಸಾಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಟಿಟಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 13 ಜನರು ಮೃತಪಟ್ಟಿರುವ ದುರಂತ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ಅಪಘಾತ ತಡೆ ಸಂಚಾರ ನಿಯಮ ಉಲ್ಲಂಘನೆಗೆ ಆಧುನಿಕ ಉಪಕರಣ ಬಳಕೆ
Jun 26 2024, 12:34 AM IST
ಪ್ರಸ್ತಕ ವರ್ಷದಿಂದ ಇಲ್ಲಿವರೆಗೆ 300 ರಸ್ತೆ ಅಪಘಾತ ಸಂಭವಿಸಿವೆ. 118 ಜನ ಮೃತಪಟ್ಟಿದ್ದಾರೆ.
ಹೆಚ್ಚುತ್ತಿರುವ ಅಪಘಾತ: ದನಕರುಗಳ ಮೂಕರೋದನ
Jun 24 2024, 01:37 AM IST
ಕುಮಟಾ, ಹೊನ್ನಾವರ ತಾಲೂಕಿನ ಗೋ ಶಾಲೆಗಳನ್ನು ವಿಚಾರಿಸಿದರೆ ತಮ್ಮಲ್ಲಿ ಸಾಕಷ್ಟು ದನಗಳಿದ್ದು, ಜಾಗ ಭರ್ತಿಯಾಗಿದೆ ಎನ್ನುತ್ತಾರೆ.
< previous
1
...
10
11
12
13
14
15
16
17
18
...
25
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!