• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸುವಿನ ಚಿತ್ರ ಆಧರಿಸಿ ಅಪಘಾತ ಆರೋಪಿ ಸೆರೆ

May 28 2024, 01:56 AM IST
ನಾಗರಬಾವಿಯಲ್ಲಿ ಹಿಟ್‌ ಆ್ಯಂಡ್ ರನ್‌ ಮಾಡಿ ನೇಪಾಳ ದೇಶದ ಪ್ರಜೆ ಸಾವಿಗೆ ಕಾರಣರಾಗಿದ್ದ ಆರೋಪಿಗಳು ಸೆರೆಯಾಗಿದ್ದಾರೆ.

ಬೈಕ್‌-ಬಸ್‌ ನಡುವೆ ಅಪಘಾತ: ಮೂವರು ಯುಕರ ಸಾವು

May 28 2024, 01:00 AM IST
ಡೊಂಗರಗಾಂವ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಸೋಮವಾರ ಬೆಳಗ್ಗೆ 9ಕ್ಕೆ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಮೇಲೆ ತೆರಳಿದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ: ರಾಜ್ಯದಲ್ಲಿ 24 ತಾಸಿನಲ್ಲಿ 51 ಮಂದಿ ಬಲಿ!

May 27 2024, 05:31 AM IST

ಹಾಸನ ಸೇರಿದಂತೆ ರಾಜ್ಯದಲ್ಲಿ ಕಳೆದ 24 ತಾಸಿನ ಅವಧಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 51 ಜನರು ಬಲಿಯಾಗಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ವರದಿಯಾದ ಅತಿ ಹೆಚ್ಚು ಪ್ರಮಾಣದ ಸಾವುಗಳಾಗಿವೆ.

ಹಾಸನ ಬಳಿ ಕಾರು ಅಪಘಾತ: ಆರು ಮಂದಿ ನಿಧನ

May 27 2024, 01:11 AM IST
ದೊಡ್ಡಬಳ್ಳಾಪುರದ ಕಾರಹಳ್ಳಿ ಗ್ರಾಮದ ನಾರಾಯಣಪ್ಪಗೆ ಪಾರ್ಶ್ವವಾಯುವಾಗಿದ್ದು ಚಿಕಿತ್ಸೆಗೆಂದು ಅಂತ ಕಳೆದ ಶುಕ್ರವಾರ ಮಂಗಳೂರಿನತ್ತ ಪ್ರಯಾಣ ಬೆಳೆಸಿ, ಚಿಕಿತ್ಸೆ ಮತ್ತು ಔಷಧಿ ಪಡೆದು.‌ ಶನಿವಾರ ರಾತ್ರಿ ಮಂಗಳೂರು ತೊರೆದು ವಾಪಾಸ್ ಬರುವಾಗ ಭಾನುವಾರ ಬೆಳಗ್ಗೆ ಅಪಘಾತ

ಕಾರು ಅಪಘಾತ: ಇಬ್ಬರ ಸಾವು

May 26 2024, 01:40 AM IST
ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಸಂಭವಿಸದ ಅಫಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ಪುಂಡನಹಳ್ಳಿ ಗೇಟ್ ಬಳಿ ನಡೆದಿದೆ.

ಪೋರ್ಷೆ ಅಪಘಾತ: ಅಪ್ರಾಪ್ತನ ಅಜ್ಜನ ಬಂಧನ

May 26 2024, 01:38 AM IST
ಕಳೆದ ಭಾನುವಾರ ಮಧ್ಯರಾತ್ರಿ 2 ಜನರ ಬಲಿಪಡೆದ ಅಪ್ರಾಪ್ತ ಬಾಲಕ ಚಾಲಿತ ಪೋರ್ಷೆ ಕಾರು ಅಪಘಾತ ಪ್ರಕರಣದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕುಟುಂಬದ ಕಾರು ಚಾಲಕ ನೀಡಿದ ಹೇಳಿಕೆ ಆಧರಿಸಿ ಅಪ್ರಾಪ್ತನ ಅಜ್ಜನನ್ನು ಬಂಧಿಸಲಾಗಿದೆ.

ಬಣಕಲ್‌ ಬಳಿ ಭೀಕರ ಅಪಘಾತ: ನಾಲ್ವರ ಸಾವು

May 25 2024, 12:48 AM IST
ಮೂಡಿಗೆರೆ, ಒಂದೇ ಸ್ಥಳದಲ್ಲಿ ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 4 ಮಂದಿ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡು ಇನ್ನುಳಿದ ನಾಲ್ವರು ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬಣಕಲ್‌ ಸಮೀಪದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಹಲಗೂರು-ಕನಕಪುರ ರಾಷ್ಟ್ರೀಯ ಹೆದ್ದಾರೀಲಿ ಅಪಘಾತ ಹೆಚ್ಚಳ

May 24 2024, 12:46 AM IST
ಪ್ರಸಿದ್ಧ ಪ್ರವಾಸಿ ತಾಣಗಳನ್ನು ಹೊಂದಿರುವ ಹಲಗೂರು - ಕನಕಪುರ ರಾಷ್ಟ್ರೀಯ ಹೆದ್ದಾರಿ 209ರ ಮುಖ್ಯರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳಿಂದಾಗಿ ಸಾವು, ನೋವುಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.

ಪೋರ್ಷೆ ಅಪಘಾತ ಕೇಸು: ಅಪ್ರಾಪ್ತನ ಜಾಮೀನು ರದ್ದು

May 23 2024, 01:16 AM IST
ಬಾರ್‌ನಲ್ಲಿ ಮದ್ಯ ಸೇವಿಸಿನ್ನು ಪೋರ್ಷೆ ಕಾರಿನಿಂದ ಹೊಡೆದು ಇಬ್ಬರನ್ನು ಕೊಂದ 17 ವರ್ಷದ ಬಾಲಕನಿಗೆ ನೀಡಲಾಗಿದ್ದ ಜಾಮೀನನ್ನು ಬಾಲನ್ಯಾಯ ಮಂಡಳಿ ಬುಧವಾರ ರದ್ದುಗೊಳಿಸಿದೆ.

ಶಿರಾಡಿ ಘಾಟ್‌ನಲ್ಲಿ ಅಪಘಾತ: ತಾಯಿ, ಮಗ ಸಾವು

May 22 2024, 12:54 AM IST
ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಇನ್ನೋವಾ ಕಾರಿನಲ್ಲಿ ಮಂಗಳೂರಿಗೆ ವಾಪಸ್‌ ಬರುತ್ತಿದ್ದಾಗ ಘಟನೆ ಸಂಭವಿಸಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved