• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಘಾತ ಮಾರ್ಗದಲ್ಲಿ ‘ಕವಚ್‌’ ವ್ಯವಸ್ಥೆ ಇರಲಿಲ್ಲ

Jun 18 2024, 12:57 AM IST
ರೈಲು ಅಪಘಾತಗಳನ್ನು ಸ್ವಯಂಚಾಲಿತವಾಗಿ ತಡೆಯುವ ರಕ್ಷಾ ಕವಚ ಅಳವಡಿಕೆಯ ಮಹತ್ವವನ್ನು ಸೋಮವಾರದ ಅಪಘಾತ ಮತ್ತೆ ಒತ್ತಿ ಹೇಳಿದೆ.

ರೈಲು ಅಪಘಾತ ಸ್ಥಳಕ್ಕೆ ಬೈಕ್‌ನಲ್ಲಿ ಬಂದ ವೈಷ್ಣವ್‌

Jun 18 2024, 12:54 AM IST

  ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್‌ ರೈಲು ಡಿಕ್ಕಿ ಹೊಡೆದು ಭೀಕರ ರೈಲ್ವೆ ಅಪಘಾತ ನಡೆದ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದಾರೆ.ಅವಘಡ ಸಂಭವಿಸಿದ ಸ್ಥಳದಲ್ಲಿ ರಸ್ತೆ ಕಿರಿದಾಗಿದ್ದ ಕಾರಣ, ಕೇಂದ್ರ ಸಚಿವ ಮೋಟಾರ್ ಬೈಕ್‌ನಲ್ಲಿ ಘಟನಾ ಸ್ಥಳ ತಲುಪಿದ್ದಾರೆ.

ಹೆದ್ದಾರಿಯಲ್ಲಿ ಸರಣಿ ಅಪಘಾತ: 6 ಮಂದಿಗೆ ತೀವ್ರ ಗಾಯ

Jun 16 2024, 01:54 AM IST
ಗೆಜ್ಜಲಗೆರೆ ಸಮೀಪ ಮನಮುಲ್ ಡೇರಿ ಬಳಿ ಮುಂಜಾನೆ 5. 45ರ ಸುಮಾರಿಗೆ ಮೈಸೂರು ಕಡೆಗೆ ತೆರಳುತ್ತಿದ್ದ ಟಾಟಾ ಎಸಿ ಗೂಡ್ಸ್ ವಾಹನಕ್ಕೆ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಎಸಿ ವಾಹನ ರಸ್ತೆ ಬದಿಗೆ ಉರುಳಿ ಬಿದ್ದಿದೆ.

(ಬಾಟಂ) ಸಿರಿಗೆರೆ ಬಳಿ ಲಾರಿ ಟೈರ್‌ ಸಿಡಿದು ಭೀಕರ ಅಪಘಾತ: ನಾಲ್ವರ ಸಾವು

Jun 16 2024, 01:49 AM IST
ಸಿರಿಗೆರೆ ಸಮೀಪದ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಜ್ಜುಗುಜ್ಜಾದ ಲಾರಿ ಮತ್ತು ಕಾರುಗಳು.

ಹೆದ್ದಾರಿಯಲ್ಲಿ ಅಪಘಾತ ಹೆಚ್ಚಳ ತಡೆಗೆ ಕ್ರಮ ಕೈಗೊಳ್ಳಿ: ಕಾಗೇರಿ

Jun 14 2024, 01:04 AM IST
ಸೀಬರ್ಡ್ ನೌಕಾನೆಲೆ ಮತ್ತು ಕೊಂಕಣ ರೈಲ್ವೆ ಕಾಮಗಾರಿಗಳಿಂದ ತೊಂದರೆಗೊಳಗಾದ ಜಿಲ್ಲೆಯ ಸಾರ್ವಜನಿಕರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಅಪಘಾತ: ಪ್ರಾಮಾಣಿಕತೆ ಮೆರೆದ 108 ಸಿಬ್ಬಂದಿ

Jun 09 2024, 01:41 AM IST
ನರಸಿಂಹರಾಜಪುರ: ತಾಲೂಕಿನ ಕೆ.ಕಣಬೂರು ಬಳಿ ಬೈಕ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರನಿಗೆ ತೀವ್ರ ಪೆಟ್ಟಾಗಿದ್ದು ಅಪಘಾತದ ಸ್ಥಳದಲ್ಲಿ ದೊರಕಿದ 60 ಸಾವಿರ ರು. ಹಾಗೂ ದಾಖಲೆಗಳುಳ್ಳ ಪರ್ಸ ನ್ನು 108 ಸಿಬ್ಬಂದಿ ಗಾಯಾಳು ಪತ್ನಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ರಸ್ತೆ ಮಧ್ಯದ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಆಗ್ರಹ

Jun 03 2024, 12:31 AM IST
ಹಿರೇಪಡಸಲಗಿ ಗ್ರಾಮದಿಂದ ಸಾವಳಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾಲೂಕು ಮುಖ್ಯ ರಸ್ತೆಯ ಮಧ್ಯದಲ್ಲಿ ಬೃಹದಾಕಾರದ ಗುಂಡಿ ಬಿದ್ದಿದ್ದು, ಕೂಡಲೇ ಮುಚ್ಚಿಸುವಂತೆ ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದನಗೌಡ ಪಾಟೀಲ ಆಗ್ರಹಿಸಿದ್ದಾರೆ.

ರಸ್ತೆ ಅಪಘಾತ: ಗಾಯಾಳು ಸಾವು

Jun 01 2024, 12:48 AM IST
ಚೇರಂಬಾಣೆ ಬಳಿ ಗುರುವಾರ ಸ್ಕೂಟಿ ಮತ್ತು ಮಾರುತಿ ಕಾರಿನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಕಕ್ಕಬ್ಬೆ ಯುವಕಪಾಡಿ ಗ್ರಾಮದ ನಿವಾಸಿ ಸಂತೋಷ್ (29) ಮೃತರು.

ಹಸುವಿನ ಚಿತ್ರ ಆಧರಿಸಿ ಅಪಘಾತ ಆರೋಪಿ ಸೆರೆ

May 28 2024, 01:56 AM IST
ನಾಗರಬಾವಿಯಲ್ಲಿ ಹಿಟ್‌ ಆ್ಯಂಡ್ ರನ್‌ ಮಾಡಿ ನೇಪಾಳ ದೇಶದ ಪ್ರಜೆ ಸಾವಿಗೆ ಕಾರಣರಾಗಿದ್ದ ಆರೋಪಿಗಳು ಸೆರೆಯಾಗಿದ್ದಾರೆ.

ಬೈಕ್‌-ಬಸ್‌ ನಡುವೆ ಅಪಘಾತ: ಮೂವರು ಯುಕರ ಸಾವು

May 28 2024, 01:00 AM IST
ಡೊಂಗರಗಾಂವ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಸೋಮವಾರ ಬೆಳಗ್ಗೆ 9ಕ್ಕೆ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಮೇಲೆ ತೆರಳಿದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 27
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved