ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಪಘಾತ ಎಸೆಗಿ ಪರಾರಿಯಾಗುತ್ತಿದ್ದ ಕಾರಿನ ಬಾನೆಟ್ ಏರಿದ ಕ್ಯಾಬ್ ಚಾಲಕ!; 400 ಮೀಟರ್ ಕಾರು ಚಲಾಯಿಸಿದ ವಿಡಿಯೋ ವೈರಲ್
Jan 24 2024, 02:02 AM IST
ಅಪಘಾತ ಎಸೆಗಿ ಪರಾರಿಯಾಗುತ್ತಿದ್ದ ಕಾರಿನ ಬಾನೆಟ್ ಏರಿದ ಕ್ಯಾಬ್ ಚಾಲಕ!; 400 ಮೀಟರ್ ಕಾರು ಚಲಾಯಿಸಿದ ವಿಡಿಯೋ ವೈರಲ್
ಅಪಘಾತ ತಪ್ಪಿಸಲು ಹೆಲ್ಮೆಟ್ ಧರಿಸಿ: ಡಿವೈಎಸ್ಪಿ ರಾಜಣ್ಣ
Jan 24 2024, 02:00 AM IST
ಇತ್ತೀಚೆಗೆ ನಿರಂತರ ನಡೆಯುತ್ತಿರುವ ಮೋಟಾರ್ ಬೈಕ್ ಅಪಘಾತದಲ್ಲಿ ಬೈಕ್ ಸವಾರರು ಹೆಲ್ಮೇಟ್ ಧರಿಸದೆ ಚಾಲನೆ ಮಾಡಿ ಅಪಘಾತಕ್ಕೀಡಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಧರ್ಮೇಂದ್ರ ಕುಮಾರ್ಮೀನಾ ಮಾರ್ಗದರ್ಶನದಂತೆ ಪೊಲೀಸರು ಹಲ್ಮೇಟ್ ಜಾಗೃತಿ ಜಾಥ ಕಾರ್ಯಕ್ರಮವನ್ನು ಮಂಗಳವಾರ ನಡೆಸಿದರು.
ಓಮ್ನಿ-ಜೀಪು ಅಪಘಾತ: ಇಬ್ಬರ ಸಾವು
Jan 18 2024, 02:04 AM IST
ಆನೆಕಾಡು ಬಳಿ ಮಾರುತಿ ಓಮ್ನಿ ಕಾರು ಮತ್ತು ಬೊಲೆರೋ ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಆದ ಹಿನ್ನೆಲೆಯಲ್ಲಿ ಮಾರುತಿ ವಾಹನದಲ್ಲಿದ್ದ ಬಸವನಹಳ್ಳಿ ಸಮೀಪ ಹೇರೂರು ರಸ್ತೆಯ ನಿವಾಸಿ ನಿವೃತ್ತ ಸೈನಿಕ ಅಪ್ಪಂಡೇರಂಡ ದೇವಯ್ಯ (48) ಮತ್ತು ಪುತ್ರಿ ನ್ಯಾನ್ಸಿ ದೇವಯ್ಯ (3) ಮೃತಪಟ್ಟರು.
ಹೆದ್ದಾರಿಯಲ್ಲಿ ಅಪಘಾತ: ಕಾಲೇಜಿಗೆ ಹೊರಟವಳು ಮಸಣಕ್ಕೆ!
Jan 17 2024, 01:52 AM IST
ಬಸ್ ಬಾರದೇ ಇದ್ದಾಗ ಹೆದ್ದಾರಿ ದಾಟಿಕೊಂಡು ಮತ್ತೊಂದು ತುದಿಗೆ ಬಂದಿದ್ದಾರೆ. ಆಗಲೂ ಬಸ್ ಸಿಗದೆ ಪರಿತಪಿಸುತ್ತಿರುವಾಗಲೇ ಹಿಂದಿನಿಂದ ರಭಸವಾಗಿ ಬಂದ ಲಾರಿ ದಿಢೀರ್ ಯುವತಿಗೆ ಹೊಡೆದ ಪರಿಣಾಮವಾಗಿ ಆಕೆ ಸ್ಥಳದಲ್ಲಿಯೇ ಅಸುನೀಗಿದ್ದಾಳೆ.
ಐಷಾರಾಮಿ ಬೈಕ್ ಟೆಸ್ಟ್ ಡ್ರೈವ್ ವೇಳೆ ಅಪಘಾತ: ಸವಾರ ಸಾವು
Jan 14 2024, 01:33 AM IST
ಬೆಂಗಳೂರಿನ ಜೆ.ಪಿ.ಪಾರ್ಕ್ ಸಮೀಪ ಶುಕ್ರವಾರ ರಾತ್ರಿ ತನ್ನ ಸ್ನೇಹಿತನ ರೋನ್ ಬೈಕನ್ನು ಅನಿಲ್ ಟೆಸ್ಟ್ ಡ್ರೈವ್ಗೆ ತೆಗೆದುಕೊಂಡು ಅತಿವೇಗವಾಗಿ ಬಂದು ರಸ್ತೆ ವಿಭಜಕಕ್ಕೆ ಗುದ್ದಿಸಿದ್ದಾನೆ. ಘಟನೆಯಲ್ಲಿ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ವಾಹನ ಅಪಘಾತ ಕಾಯ್ದೆಗೆ ವಿರೋಧ: ಆದೇಶ ಹಿಂಪಡೆಯಲು ಆಗ್ರಹ
Jan 13 2024, 01:31 AM IST
ವಾಹನ ಚಲಾಯಿಸುವಾಗ ನಮ್ಮ ವಾಹನಗಳಿಗೆ ಯಾರಾದರೂ ಆಕಸ್ಮಿಕವಾಗಿ ಡಿಕ್ಕಿ ಹೊಡೆದು ಅಥವಾ ನಮ್ಮ ಚಾಲನೆಯಲ್ಲಿ ಏನಾದರೂ ತೊಂದರೆ ಆಗಿ ಎದುರು ವಾಹನಗಳಿಗೆ ಅಥವಾ ಪ್ರಯಾಣಿಕರಿಗೆ ಜೀವ ಹಾನಿ ಅಥವಾ ಏನಾದರೂ ಅಪಘಾತ ಸಂಭವಿಸಿದಲ್ಲಿ ಚಾಲಕರಿಗೆ ₹೧೦ಲಕ್ಷ ರೂ. ದಂಡ ಮತ್ತು ಏಳು ವರ್ಷ ಜೈಲು ಶಿಕ್ಷೆ ಜಾರಿತಂದಿರುವುದು ಸಲ್ಲದು.
ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮೆಹಬೂಬಾ ಮುಫ್ತಿ ಪಾರು
Jan 12 2024, 01:47 AM IST
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರದಲ್ಲಿ ಮೆಹಬೂಬಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತ: ಯಡ್ರಾಮಿ ಪಿಎಸ್ಐ ಪ್ರಾಣಾಪಾಯದಿಂದ ಪಾರು
Jan 09 2024, 02:00 AM IST
ಯಡ್ರಾಮಿ ತಾಲೂಕಿನ ಪೊಲೀಸ್ ಠಾಣೆಯ ಪಿಎಸ್ಐ ಸುಖಾನಂದ ಸಿಂಘೆ ಅವರಿದ್ದ ಕಾರಿಗೆ ಎದುರಿನಿಂದ ಬಂದ ಕಾರೊಂದು ರಸ್ತೆ ತಿರುವಿನಲ್ಲಿ ಮಧ್ಯೆ ಡಿಕ್ಕಿ ಹೊಡೆದಿದ್ದರಿಂದ ಸಂಭವಿಸಿರುವ ಅಪಘಾತದಲ್ಲಿ ಯಡ್ರಾಮಿ ಪಪಿಎಸ್ಐ ಸುಖಾನಂದ ಸಿಂಘೆ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು- ಲಾರಿ ಮಧ್ಯೆ ಸರಣಿ ಅಪಘಾತ: ನಾಲ್ವರ ಸಾವು
Jan 07 2024, 01:30 AM IST
ಮೊದಲು ಬೆಂಗಳೂರಿನಿಂದ ಶಿರಡಿಗೆ ಹೊರಟ ಕಾರು ಹಾಗೂ ಗೋವಾಕ್ಕೆ ಹೊರಟ ಕಾರಿನ ನಡುವೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು. ನಾಲ್ವರು ಅಪಘಾತವಾದ ಕಾರಿನ ಬಳಿ ಮಾತನಾಡುತ್ತ ನಿಂತಿದ್ದ ವೇಳೆ ಲಾರಿ ಹರಿದು ಮೃತಪಟ್ಟಿದ್ದಾರೆ.
ಕ್ರೂಸರ್, ಕಾರು ಅಪಘಾತ: ಒಬ್ಬ ಸಾವು
Jan 04 2024, 01:45 AM IST
ಮದುವೆಗೆ ತೆರಳಿದ್ದ ಕ್ರೂಷರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸ್ಥಳದಲ್ಲಿ ಸಾವನ್ನಪ್ಪಿ, 12 ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಶಳ್ಳಗಿ ಗ್ರಾಮದ ಕ್ರಾಸ್ ಬಳಿ ಬುಧವಾರ ನಡೆದಿದೆ.
< previous
1
...
14
15
16
17
18
19
20
21
22
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ