• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಘಾತ: ರಾಜ್ಯದಲ್ಲಿ 24 ತಾಸಿನಲ್ಲಿ 51 ಮಂದಿ ಬಲಿ!

May 27 2024, 05:31 AM IST

ಹಾಸನ ಸೇರಿದಂತೆ ರಾಜ್ಯದಲ್ಲಿ ಕಳೆದ 24 ತಾಸಿನ ಅವಧಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 51 ಜನರು ಬಲಿಯಾಗಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ವರದಿಯಾದ ಅತಿ ಹೆಚ್ಚು ಪ್ರಮಾಣದ ಸಾವುಗಳಾಗಿವೆ.

ಹಾಸನ ಬಳಿ ಕಾರು ಅಪಘಾತ: ಆರು ಮಂದಿ ನಿಧನ

May 27 2024, 01:11 AM IST
ದೊಡ್ಡಬಳ್ಳಾಪುರದ ಕಾರಹಳ್ಳಿ ಗ್ರಾಮದ ನಾರಾಯಣಪ್ಪಗೆ ಪಾರ್ಶ್ವವಾಯುವಾಗಿದ್ದು ಚಿಕಿತ್ಸೆಗೆಂದು ಅಂತ ಕಳೆದ ಶುಕ್ರವಾರ ಮಂಗಳೂರಿನತ್ತ ಪ್ರಯಾಣ ಬೆಳೆಸಿ, ಚಿಕಿತ್ಸೆ ಮತ್ತು ಔಷಧಿ ಪಡೆದು.‌ ಶನಿವಾರ ರಾತ್ರಿ ಮಂಗಳೂರು ತೊರೆದು ವಾಪಾಸ್ ಬರುವಾಗ ಭಾನುವಾರ ಬೆಳಗ್ಗೆ ಅಪಘಾತ

ಕಾರು ಅಪಘಾತ: ಇಬ್ಬರ ಸಾವು

May 26 2024, 01:40 AM IST
ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಸಂಭವಿಸದ ಅಫಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ಪುಂಡನಹಳ್ಳಿ ಗೇಟ್ ಬಳಿ ನಡೆದಿದೆ.

ಪೋರ್ಷೆ ಅಪಘಾತ: ಅಪ್ರಾಪ್ತನ ಅಜ್ಜನ ಬಂಧನ

May 26 2024, 01:38 AM IST
ಕಳೆದ ಭಾನುವಾರ ಮಧ್ಯರಾತ್ರಿ 2 ಜನರ ಬಲಿಪಡೆದ ಅಪ್ರಾಪ್ತ ಬಾಲಕ ಚಾಲಿತ ಪೋರ್ಷೆ ಕಾರು ಅಪಘಾತ ಪ್ರಕರಣದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕುಟುಂಬದ ಕಾರು ಚಾಲಕ ನೀಡಿದ ಹೇಳಿಕೆ ಆಧರಿಸಿ ಅಪ್ರಾಪ್ತನ ಅಜ್ಜನನ್ನು ಬಂಧಿಸಲಾಗಿದೆ.

ಬಣಕಲ್‌ ಬಳಿ ಭೀಕರ ಅಪಘಾತ: ನಾಲ್ವರ ಸಾವು

May 25 2024, 12:48 AM IST
ಮೂಡಿಗೆರೆ, ಒಂದೇ ಸ್ಥಳದಲ್ಲಿ ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 4 ಮಂದಿ ಮೃತಪಟ್ಟಿದ್ದು, 9 ಮಂದಿ ಗಾಯಗೊಂಡು ಇನ್ನುಳಿದ ನಾಲ್ವರು ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬಣಕಲ್‌ ಸಮೀಪದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಹಲಗೂರು-ಕನಕಪುರ ರಾಷ್ಟ್ರೀಯ ಹೆದ್ದಾರೀಲಿ ಅಪಘಾತ ಹೆಚ್ಚಳ

May 24 2024, 12:46 AM IST
ಪ್ರಸಿದ್ಧ ಪ್ರವಾಸಿ ತಾಣಗಳನ್ನು ಹೊಂದಿರುವ ಹಲಗೂರು - ಕನಕಪುರ ರಾಷ್ಟ್ರೀಯ ಹೆದ್ದಾರಿ 209ರ ಮುಖ್ಯರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳಿಂದಾಗಿ ಸಾವು, ನೋವುಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.

ಪೋರ್ಷೆ ಅಪಘಾತ ಕೇಸು: ಅಪ್ರಾಪ್ತನ ಜಾಮೀನು ರದ್ದು

May 23 2024, 01:16 AM IST
ಬಾರ್‌ನಲ್ಲಿ ಮದ್ಯ ಸೇವಿಸಿನ್ನು ಪೋರ್ಷೆ ಕಾರಿನಿಂದ ಹೊಡೆದು ಇಬ್ಬರನ್ನು ಕೊಂದ 17 ವರ್ಷದ ಬಾಲಕನಿಗೆ ನೀಡಲಾಗಿದ್ದ ಜಾಮೀನನ್ನು ಬಾಲನ್ಯಾಯ ಮಂಡಳಿ ಬುಧವಾರ ರದ್ದುಗೊಳಿಸಿದೆ.

ಶಿರಾಡಿ ಘಾಟ್‌ನಲ್ಲಿ ಅಪಘಾತ: ತಾಯಿ, ಮಗ ಸಾವು

May 22 2024, 12:54 AM IST
ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಇನ್ನೋವಾ ಕಾರಿನಲ್ಲಿ ಮಂಗಳೂರಿಗೆ ವಾಪಸ್‌ ಬರುತ್ತಿದ್ದಾಗ ಘಟನೆ ಸಂಭವಿಸಿದೆ.

ಕಾರು ಅಪಘಾತ ಮಾಡಿ ಇಬ್ಬರ ಕೊಂದವಗೆ ಪ್ರಬಂಧ ಬರೆವ ಶಿಕ್ಷೆ!

May 21 2024, 12:32 AM IST

ಕುಡಿತ ಮತ್ತಿನಲ್ಲಿ ಅಜಾಗರೂಕತೆಯಿಂದ ಐಷಾರಾಮಿ ಪೋರ್ಷೆ ಕಾರು ಚಲಾಯಿಸಿ, ಇಬ್ಬರು ಅಮಾಯಕರ ಸಾವಿಗೆ ಕಾರಣವಾದ ಶ್ರೀಮಂತ ಕುಟುಂಬದ 17 ವರ್ಷದ ಅಪ್ರಾಪ್ತನಿಗೆ ಸ್ಥಳೀಯ ನ್ಯಾಯಾಲಯ ಕೇವಲ 14 ಗಂಟೆಗಳಲ್ಲೇ ಜಾಮೀನು ನೀಡಿ ಬಿಡುಗಡೆ ಮಾಡಿದೆ 

ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ: ಬೈಕ್‌ ಸವಾರ ಸಾವು

May 20 2024, 01:31 AM IST
ಮದ್ಯ ಸೇವಿಸಿ ಕಾರನ್ನು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿ ಅಫಘಾತ ನಡೆದಿರುವುದು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 27
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved