• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂರು ಕಾರುಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Jun 10 2025, 03:39 AM IST

ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅಗರಲಿಂಗನದೊಡ್ಡಿ ಗ್ರಾಮದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಬೈಕ್ ಲಾರಿ ನಡುವೆ ಅಪಘಾತ: ಮೂವರು ಕಾರ್ಮಿಕರು ಸಾವು

Jun 07 2025, 05:27 AM IST
ನಂದಿಹಳ್ಳಿ ಬಳಿ ಹೋಗುತ್ತಿದ್ದಾಗ ಡಿಸೇಲ್ ಹಾಕಿಸಿಕೊಂಡು ಬಂದ ಕಂಟೇನರ್ ಲಾರಿ ಸಡನ್ ಆಗಿ ರಸ್ತೆಯ ಎಡಭಾಗಕ್ಕೆ ತಿರುಗಿಸಿದಾಗ ಹಿಂದಿನಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.

ರಸ್ತೆ ಅಪಘಾತ: ಓರ್ವನ ಸಾವು

May 27 2025, 12:09 AM IST
ತೀವ್ರವಾಗಿ ಗಾಯಗೊಂಡ ಶಿವರಾಮು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ 6 ಸಾವು

May 22 2025, 12:53 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪ್ರವಾಸ ಮುಗಿಸಿಕೊಂಡು ವಾಪಸ್‌ ಬರುತ್ತಿದ್ದಾಗ ತಾಲೂಕಿನ ಮನಗೂಳಿ ಪಟ್ಟಣದ ವಿಜಯಪುರ-ಚಿತ್ರದುರ್ಗ ರಾ.ಹೆದ್ದಾರಿ-50ರಲ್ಲಿ ಕಾರ್‌ ಮತ್ತು ಖಾಸಗಿ ಬಸ್‌ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು ಆರು ಜನರು ದಾರುಣವಾಗಿ ಮೃತಪಟ್ಟಿದ್ದಾರೆ.

ಮೂರು ಕಾರು-ಲಾರಿ ನಡುವೆ ಸರಣಿ ಅಪಘಾತ

May 20 2025, 01:44 AM IST
ದಾಬಸ್‍ಪೇಟೆ: ಗುಂಡಿ ತಪ್ಪಿಸಲು ಹೋಗಿ ಮೂರು ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿ ಕಾರು ಜಖಂಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-48ರ ಬೆಂಗಳೂರು-ತುಮಕೂರು ರಸ್ತೆಯ ಕೆಂಗಲ್ ಕೆಂಪೋಹಳ್ಳಿ ಬಳಿ ನಡೆದಿದೆ.

ಅಪಘಾತ ಪ್ರಕರಣ: ಬಿಬಿಎಂಪಿ, ಗುತ್ತಿಗೆದಾರರ ಪ್ರತಿವಾದಿ ಮಾಡಲು ಕೋರಿದ್ದ ಅರ್ಜಿ ವಜಾ

May 17 2025, 10:40 AM IST

ಬಿಬಿಎಂಪಿ ಮತ್ತು ಗುತ್ತಿಗೆದಾರರನ್ನು ಪ್ರತಿವಾದಿ (ಪಾರ್ಟಿ) ಮಾಡುವಂತೆ ಕೋರಿ ವಿಮಾ ಕಂಪನಿಯೊಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೈಕ್‌ ಅಪಘಾತ: ನವವಿವಾಹಿತ ಸಾವು

May 13 2025, 01:25 AM IST
ಘಟನೆಯಿಂದ ವಿಜಯ್ ತಲೆ, ಕಾಲು ಹಾಗೂ ಕುತ್ತಿಗೆ ಭಾಗಕ್ಕೆ ತೀವ್ರ ಗಾಯವಾಗಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ. ವಿಜಯ್ ಅವರ ಮೃತದೇಹವನ್ನು ಸೋಮವಾರ ಮಧ್ಯಾಹ್ನ ತಾಲೂಕಿನ ಅಲ್ಲಾಪಟ್ಟಣ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.

ಅಪಘಾತ ಗಾಯಾಳುಗಳಿಗೆ ಫ್ರೀ ಚಿಕಿತ್ಸೆ

May 07 2025, 12:49 AM IST
ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಮೊದಲ ಒಂದು ವಾರದವರೆಗೆ 1.5 ಲಕ್ಷ ರುಪಾಯಿವರೆಗೆ ನಗದುರಹಿತ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೊಳಿಸಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಂಗಳವಾರ ಗೆಜೆಟ್‌ ಅಧಿಸೂಚನೆ ಹೊರಡಿಸಿದೆ.

ಉಂಡುಬತ್ತಿನ ಕೆರೆ ಅಪಘಾತ ಪ್ರಕರಣ : ಅಪರಾಧಿಗೆ 3.6 ವರ್ಷ ಶಿಕ್ಷೆ

Apr 25 2025, 11:49 PM IST
ನಂಜನಗೂಡು-ಮೈಸೂರು ರಸ್ತೆಯ ಉಂಡಬತ್ತಿನ ಕೆರೆಯಲ್ಲಿ ಪ್ಯಾಸೆಂಜರ್‌ ಟೆಂಪೋ ಮುಳುಗಿ 31 ಮಂದಿ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಅಪರಾಧಿಗೆ 3.6 ವರ್ಷ ಶಿಕ್ಷೆ ವಿಧಿಸಿ ನಗರದ 11ನೇ ಅಧಿಕ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಸಂಜಯ್‌ ಎಂ. ಮಲ್ಲಿಕಾರ್ಜುನಯ್ಯ ತೀರ್ಪು ನೀಡಿದ್ದಾರೆ.

ರಸ್ತೆ ಅಪಘಾತ: ಪ್ರಯಾಣಿಕರು ಪಾರು

Apr 19 2025, 12:47 AM IST
Road accident: passengers escape
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved