• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಲಮಂಗಲದಲ್ಲಿ ಸರಣಿ ಅಪಘಾತ: 4 ವಾಹನ ಜಖಂ

Jul 25 2025, 12:30 AM IST
ಮತ್ತೊಂದು ಕಡೆ ಬೈಕ್ ಗೆ ಡಿಕ್ಕಿ ಹೊಡೆದು ಟಾಟಾ ಏಸ್ ಚಾಲಕ ಎಸ್ಕೇಪ್ ಆಗುವ ವೇಳೆ ಅಪಘಾತ, ಟಾಟಾ ಏಸ್ ವಾಹನ ಬೆನ್ನೇರಿ ಬಂದ ಸವಾರ ದರದರನೇ ನೂರು ಮೀಟರ್ ಸಾಗಿದ ಭಯಾನಕ ದೃಶ್ಯ ಕೂಡ ಸೆರೆಯಾಗಿದೆ.

ಟ್ಯಾಂಕರ್‌ ಲಾರಿ- ಕಾರಿನ ನಡುವೆ ಅಪಘಾತ: ಓರ್ವನ ಸಾವು

Jul 24 2025, 12:58 AM IST
ಕಡೂರು: ತಾಲೂಕಿನ ಮಲ್ಲೇಶ್ವರದ ಬೈಪಾಸ್ ಕೆಳಗಿನ ರಸ್ತೆಯಲ್ಲಿ ಟ್ಯಾಂಕರ್‌ ಲಾರಿ ಮತ್ತು ಕಾರಿನ ನಡುವೆ ನಡೆದ ಅಫಘಾತದಲ್ಲಿ ಓರ್ವರು ಮೃತಪಟ್ಟಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಅಪಘಾತ ತಪ್ಪಿಸಲು ವೈಜ್ಞಾನಿಕವಾಗಿ ರಸ್ತೆತಡೆ ಅಳವಡಿಸಿ: ಜಿಲ್ಲಾಧಿಕಾರಿ ದಿವಾಕರ್

Jul 24 2025, 12:45 AM IST
ಜಿಲ್ಲಾ ವ್ಯಾಪ್ತಿಯ ನಗರ ಮತ್ತು ಪಟ್ಟಣಗಳ ರಸ್ತೆಗಳಲ್ಲಿ, ಪ್ರಮುಖ ವೃತ್ತಗಳಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸಲು ಸ್ಥಳ ಗುರುತಿಸಿ ಶೀಘ್ರವೇ ವೈಜ್ಞಾನಿಕವಾಗಿ ರಸ್ತೆ ತಡೆಗಳನ್ನು ಅಳವಡಿಸಬೇಕು.

ಡಿಸಿಎಂ ಬೆಂಗಾವಲು ವಾಹನ ಅಪಘಾತ: ನಾಲ್ವರಿಗೆ ಗಾಯ

Jul 20 2025, 01:15 AM IST

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ನಾಲ್ವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಗೌಡಹಳ್ಳಿ ಬಳಿಯ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಶನಿವಾರ ಸಂಜೆ ಜರುಗಿದೆ.

ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ

Jul 06 2025, 01:50 AM IST
ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿ 36 ಭಕ್ತರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಶನಿವಾರ ಜಮ್ಮು ಕಾಶ್ಮೀರದ ರಾಮ್‌ಬನ್‌ ಜಿಲ್ಲೆಯಲ್ಲಿ ಸಂಭವಿಸಿದೆ.

ಅಪಘಾತ: ಹೆಡ್ ಕಾನ್‌ಸ್ಟೇಬಲ್ ದುರಂತ ಸಾವು

Jul 03 2025, 11:49 PM IST
ದ್ವಿಚಕ್ರ ವಾಹನದಲ್ಲಿ ಕಚೇರಿಗೆ ಹೋಗುತ್ತಿದ್ದ ಸಂದರ್ಭ ರಸ್ತೆ ಅಪಘಾತದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಆಪ್ತ ಸಹಾಯಕ, ಹೆಡ್ ಕಾನ್‌ಸ್ಟೇಬಲ್ ದುರಂತ ಸಾವು ಕಂಡ ಘಟನೆ ನಗರದಲ್ಲಿ ಗುರುವಾರ ಸಂಜೆ ಸಂಭವಿಸಿದೆ.

ಭೀಕರ ಅಪಘಾತ: ಕಾರು ಉರುಳಿ 6 ಜನರ ದುರ್ಮರಣ

Jul 02 2025, 12:20 AM IST
ದೊಡ್ಡಬಳ್ಳಾಪುರ: ತಾಲೂಕಿನ ಹಿಂದೂಪುರ ರಾಜ್ಯ ಹೆದ್ದಾರಿಯ ಮಾಕಳಿದುರ್ಗ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ.

ರಸ್ತೆ ಅಪಘಾತ ಶೂನ್ಯಕ್ಕೆ ತರುವ ಪ್ರಯತ್ನ

Jun 28 2025, 12:18 AM IST
ಎನ್‌ಎಚ್‌ಎಐ ರಸ್ತೆಗಳಲ್ಲಿ ಕೆಲವು ಸಮಸ್ಯೆಗಳಿದ್ದು, ವಿಶೇಷವಾಗಿ ಎನ್‌ಎಚ್-50ರಲ್ಲಿ ಟೋಲ್‌ಗೇಟ್‌ನಿಂದ ಟನಲ್ ಬಳಿ ಬಹಳಷ್ಟು ಅಪಘಾತಗಳಾಗುತ್ತಿದ್ದವು. ಇದರಿಂದ ಪ್ರತಿ ವರ್ಷ 100 ಜನರ ಸಾವು ಉಂಟಾಗುತ್ತಿತ್ತು. ಈ ಸಮಸ್ಯೆ ತಡೆಯಲು ಓವರ್ ಬ್ರಿಡ್ಜ್ ಮಾಡಬೇಕೆಂದು ಮಾಜಿ ಸಂಸದ ಕರಡಿ ಸಂಗಣ್ಣ ಅವರು ಪ್ರಯತ್ನಿಸಿದ್ದರು.

ಹೆದ್ದಾರಿ ಅಪಘಾತ: ಹೋರಾಟಗಾರರು, ಅಧಿಕಾರಿಗಳ ಸಭೆ

Jun 19 2025, 12:35 AM IST
ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ತುಂಗಣಿ ಗೇಟ್ ಬಳಿ ಬೈಪಾಸ್ ರಸ್ತೆ ಮತ್ತು ಹೆದ್ದಾರಿ ರಸ್ತೆಯ ಜಂಕ್ಷನ್ ಇದ್ದು ಇಲ್ಲಿ ಪ್ರತಿನಿತ್ಯ ಅಪಘಾತ ಸಂಭವಿಸಿ ಸಾವು ನೋವುಗಳಾಗಿದ್ದ ಪರಿಣಾಮ ಈ ಅಪಘಾತಗಳನ್ನು ತಡೆಯುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದರು.

ರಸ್ತೆ ಅಪಘಾತ : ಇಬ್ಬರು ನೃತ್ಯ ಕಲಾವಿದರ ದುರ್ಮರಣ

Jun 17 2025, 12:15 AM IST

ಕಂಟೈನರ್ ಹಾಗೂ ಬೈಕ್ ನಡುವಿನ ಅಪಘಾತದಿಂದಾಗಿ ಇಬ್ಬರು ನೃತ್ಯ ಕಲಾವಿದರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved