• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ: ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

May 19 2024, 01:48 AM IST
ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಕಡೂರು ಬಳಿ ಸರಣಿ ಅಪಘಾತ: ಓರ್ವ ಸಾವು

May 16 2024, 12:48 AM IST
ಕಡೂರು, ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾದ ಸ್ಥಳಕ್ಕೆಬಂದ ಐಶರ್‌ ವಾಹನ ಟಿಟಿಗೆ ಗುದ್ದಿದ ಪರಿಣಾಮ ಸಂಭವಿಸಿದ ಸರಣಿ ಅಪಘಾತದಲ್ಲಿ ಟಿಟಿಯಲ್ಲಿದ್ದ ಒಬ್ಬರು ಮೃತಪಟ್ಟು, ಓರ್ವ ಚಾಲಕ ಹಾಗೂ 12 ಮಂದಿ ಗಂಭೀರವಾಗಿ ಗಾಯ ಗೊಂಡಿರುವ ಧಾರುಣ ಘಟನೆ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೈಗಾರಿಕೆ ಅಪಘಾತ ತಡೆಯಲು ಕಠಿಣ ಕ್ರಮಕ್ಕೆ ಸಿಐಟಿಯು ಆಗ್ರಹ

May 14 2024, 01:03 AM IST
ಬಳ್ಳಾರಿ ಜಿಲ್ಲೆಯಲ್ಲಿ ಬೃಹತ್ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳು ಹೇರಳವಾಗಿದ್ದು, ಕಾರ್ಮಿಕರಿಗೆ ಸುರಕ್ಷತೆ ಇಲ್ಲದಾಗಿದೆ.

ಅರಬೈಲ್ ಘಟ್ಟಗಳಲ್ಲಿ ಹೆಚ್ಚುತ್ತಿರುವ ಅಪಘಾತ, ಡಿವೈಡರ್‌ಗಳೇ ಕಾರಣ

May 14 2024, 01:00 AM IST
ಅತ್ಯಂತ ಅಪಾಯಕಾರಿ ಘಟ್ಟ ಎಂದು ಗುರುತಿಸಲಾಗಿರುವ ರಾಷ್ಟ್ರೀಯ ಹೆದ್ದಾರಿಯ ೬೩ರ ಅರಬೈಲ್ ಘಟ್ಟದ ತಿರುವಿನಲ್ಲಿ ಕಾಂಕ್ರೀಟ್‌ ಡಿವೈಡರ್‌ ಅಳವಡಿಸಲಾಗಿದ್ದು, ಅದರಿಂದಲೇ ಅಪಘಾತಗಳು ಹೆಚ್ಚುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಬಲ್ಲಮಾವಟಿಯಲ್ಲಿ ರಸ್ತೆ ಅಪಘಾತ ಇಬ್ಬರು ಗಂಭೀರ

May 13 2024, 01:02 AM IST
ಬೈಕ್‌ ಟಿಪ್ಪರ್‌ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬಲ್ಲಮಾವಟಿ ಗ್ರಾಮದಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ.

ಕೊಟ್ಟಮುಡಿಯಲ್ಲಿ ಎರಡು ಪ್ರತ್ಯೇಕ ಅಪಘಾತ: ವ್ಯಕ್ತಿ ಸಾವು

May 12 2024, 01:19 AM IST
ಕೊಟ್ಟಮುಡಿಯಲ್ಲಿ ಶುಕ್ರವಾರ ಸಂಜೆ ಎರಡು ಪ್ರತ್ಯೇಕ ಅಪಘಾತ ಪ್ರಕರಣ ಸಂಭವಿಸಿದೆ. ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಕುದುರೆಗುಂಡಿ ಅಪಘಾತ: ಓರ್ವನ ಸಾವು

May 07 2024, 01:10 AM IST
ಕೊಪ್ಪ, ತಾಲೂಕಿನ ಕುದುರೆಗುಂಡಿಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಕುದುರೆಗುಂಡಿಯ ಬೂತನಜಡ್ಡುವಿನ ಕೂಲಿ ಕಾರ್ಮಿಕ ಕೆರೆಸ್ವಾಮಿ (೫೭) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತ ವಲಯ: ಕುಂಬ್ರ ಅಪಾಯಕಾರಿ ತಿರುವು ತೆರವು

Apr 30 2024, 02:15 AM IST
ಕುಂಬ್ರ ಪೇಟೆಯ ಪಕ್ಕದಲ್ಲಿರುವ ಈ ರಸ್ತೆಯು ಹಿಂದೆ ಭಾರಿ ತಿರುವಿನಿಂದ ಹಾಗೂ ಇಳಿಜಾರಿನಿಂದ ಕೂಡಿತ್ತು. ರಸ್ತೆಯ ಒಂದು ಭಾಗದಲ್ಲಿ ಆಳವಾದ ತೋಡು ಇದ್ದರೆ, ಇನ್ನೊಂದು ಭಾಗದಲ್ಲಿ ಎತ್ತರವಾದ ಗುಡ್ಡವಿದೆ. ಅಲ್ಲದೆ ಇಲ್ಲಿ ಹಳೆಯ ಸೇತುವೆಯೂ ಇದ್ದು, ವಾಹನ ಪ್ರಯಾಣಿಕರು ಸ್ವಲ್ಪ ತಪ್ಪಿದರೂ ಅಪಘಾತ ಕಟ್ಟಿಟ್ಟ ಬುತ್ತಿಯಾಗಿತ್ತು.

ಆ್ಯಂಬುಲೆನ್ಸ್‌ನಿಂದ ಸರಣಿ ಅಪಘಾತ: 3 ಕಾರು, ಬೈಕ್‌ ಜಖಂ

Apr 28 2024, 01:22 AM IST
ಮೈಸೂರು ರಸ್ತೆಯ ಗುಡ್ಡದಹಳ್ಳಿ ಬಳಿ ಆ್ಯಂಬುಲೆನ್ಸ್‌ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂರು ಕಾರು ಮತ್ತು ಒಂದು ದ್ವಿಚಕ್ರ ವಾಹನ ಜಖಂ ಆಗಿರುವ ಘಟನೆ ನಡೆದಿದೆ.

ವಾಲ್ನೂರು ಅಪಘಾತ ಪ್ರಕರಣ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

Apr 21 2024, 02:16 AM IST
ಅಪಘಾತ ಪ್ರಕರಣ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಪ್ರಮುಖರು ಘೋಷಣೆಗಳನ್ನು ಕೂಗಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 27
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved