• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಪಘಾತ: ಪ್ರೇಮಿಗಳ ಸಾವು

Dec 11 2023, 01:15 AM IST
ಕನಕಪುರ: ಪ್ರೇಮಿಗಳಿಬ್ಬರು ಕಾರಿನಲ್ಲಿ ತೆರಳುತ್ತಿರುವ ವೇಳೆ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಮುಖ್ಯರಸ್ತೆ ಕೆಬ್ಬಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಬಸ್‌-ಕಾರು ಅಪಘಾತ: ಮದುವೆಗೆ ಹೊರಟಿದ್ದ ಐವರ ಸಾವು

Dec 09 2023, 01:15 AM IST
ಮದುವೆಗೆ ಹೊರಟಿದ್ದ ಕಾರಿನಲ್ಲಿದ್ದ ಒಂದೇ ಕುಟುಂಬ ನಾಲ್ವರು ಸೇರಿದಂತೆ ಐವರು ಮೃತರಾದ ಘಟನೆ ಶುಕ್ರವಾರ ಮುಂಜಾನೆ ಶಿರಸಿ- ಕುಮಟಾ ರಸ್ತೆಯ ಬಂಡಲ ಬಳಿ ಸಂಭವಿಸಿದೆ.

ಭೀಕರ ಅಪಘಾತ: ಓರ್ವ ಸಾವು

Dec 03 2023, 01:00 AM IST
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಗೊಲ್ಲಹಳ್ಳಿ ತಾಂಡಾ ಬಳಿ ಓಮ್ನಿ ಕಾರು ಹಾಗೂ ಟಾಟಾ ಏಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಕ್ಯಾಂಟರ್ ಲಾರಿ ಬೈಕ್‌ ನಡುವೆ ಅಪಘಾತ ತಾಯಿ ಮಗ ಸ್ಥಳದಲ್ಲೆ ಸಾವು

Nov 22 2023, 01:00 AM IST
ಹಾಸನದ ಬೈಪಾಸ್ ರಸ್ತೆಯ ಗುಂಡೇಗೌಡನಕೊಪ್ಪಲು ಬಳಿ ಇರುವ ರಾಯಲ್ ಅಪೋಲೊ ಶಾಲೆ ಬಳಿ ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆ ಅಪಘಾತ ಸಂಭವಿಸಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಲಾರಿಗಳ ಮೇಲೆ ಕಲ್ಲು ತೂರಿದ್ದಾರೆ.

ವೀಣಾ ಕಾಶಪ್ಪನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Nov 21 2023, 12:45 AM IST
ವೀಣಾ ಕಾಶಪ್ಪನವರ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತಿ, ಶಾಸಕ ವಿಜಯಾನಂದ ಕಾಶಪ್ಪನವರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ರಸ್ತೆ ಅಪಘಾತ: ಬೈಕ್‌ ಸವಾರರು ಸಾವು

Nov 08 2023, 01:03 AM IST
ಸುಂಟಿಕೊಪ್ಪ ಮಧುರಮ್ಮ ಬಡಾವಣೆಯ ನಿವಾಸಿಗಳಾದ ಏಳುಮಲೈ ಅವರ ಪುತ್ರ ಉದಯ(21) ಹಾಗೂ ದಿವಂಗತ ಗಣಪತಿ ಪೊನ್ನವ್ವ ಇವರ ಪುತ್ರ ಚಂದನ್ (20) ಮೃತರು ಎಂದು ಗುರುತಿಸಲಾಗಿದೆ.

ಪಟಾಕಿ ಇದ್ದ ಟ್ರಕ್‌ ಅಪಘಾತ ರಸ್ತೆಯಲ್ಲೇ ಭರ್ಜರಿ ದೀಪಾವಳಿ

Nov 01 2023, 01:02 AM IST
ಬರೋಬ್ಬರಿ 83 ಲಕ್ಷ ರು. ಮೌಲ್ಯದ ಪಟಾಕಿ ಹೊತ್ತೊಯ್ಯುತ್ತಿದ್ದ ಟ್ರಕ್‌ಗೆ ಹಿಂದಿನಿಂದ ವಾಹನವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ

ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

Oct 31 2023, 01:16 AM IST
ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಸಿಎಂ ಜಗನ್‌ ಭೇಟಿ.

ಉಡುಪಿ: 30 ಅಪಘಾತ ಸ್ಥಳಗಳಲ್ಲಿ ವೈಜ್ಞಾನಿಕ ಕ್ರಮಕ್ಕೆ ಡಿಸಿ ಆದೇಶ

Oct 19 2023, 12:45 AM IST
ಉಡುಪಿ ಜಿಲ್ಲೆಯನ್ನು ಹೆದ್ದಾರಿಗಳಲ್ಲಿ ಸುಮಾರು 30ಕ್ಕೂ ಹೆಚ್ಚು ಕಡೆಗಳಲ್ಲಿ ಅಪಘಾತ ಸಂಭವಿಸಬಹುದಾದ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ.

ಡಿಎಲ್‌ ಇಲ್ಲ ಎಂಬ ಮಾತ್ರಕ್ಕೆ ಅಪಘಾತ ಪರಿಹಾರ ಕಮ್ಮಿ ನೀಡಲಾಗದು: ಹೈಕೋರ್ಟ್‌

Oct 18 2023, 01:00 AM IST
ಡಿಎಲ್‌ ಇಲ್ಲ ಎಂಬ ಮಾತ್ರಕ್ಕೆ ಅಪಘಾತ ಪರಿಹಾರ ಕಮ್ಮಿ ನೀಡಲಾಗದು: ಹೈಕೋರ್ಟ್‌ರಾಯಚೂರು ಮೃತ ದ್ವಿಚಕ್ರ ವಾಹನ ಸವಾರನ ಪ್ರಕರಣದಲ್ಲಿ ಆದೇಶ । 8.8 ಲಕ್ಷ ರು. ಪರಿಹಾರ 15 ಲಕ್ಷ ರು.ಗೆ ಹೆಚ್ಚಿಸಿ ಕೋರ್ಟ್‌
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved