ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಪಘಾತ ಬ್ಲಾಕ್ಸ್ಪಾಟ್: ದೇಶಕ್ಕೇ ಕರ್ನಾಟಕ 3
Dec 22 2023, 01:30 AM IST
ದೇಶದಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದುಕೊಂಡಿದೆ. ಮೊದಲ ಎರಡು ಸ್ಥಾನಗಳಲ್ಲಿ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ಪಡೆದುಕೊಂಡಿದೆ.
ಟ್ರ್ಯಾಕ್ಟರ್-ಬೈಕ್ ಮಧ್ಯೆ ಭೀಕರ ಅಪಘಾತ: ಇಬ್ಬರ ದುರ್ಮರಣ
Dec 15 2023, 01:31 AM IST
ರಸ್ತೆ ಅಪಘಾತ: ಇಬ್ಬರ ಸಾವು
ರಸ್ತೆ ಅಪಘಾತ: ಬಾಲಕಿ ಸಾವು
Dec 15 2023, 01:31 AM IST
ರಸ್ತೆ ಅಪಘಾತ: ಬಾಲಕಿ ಸಾವು
ರಸ್ತೆ ಅಪಘಾತ: ಪ್ರೇಮಿಗಳ ಸಾವು
Dec 11 2023, 01:15 AM IST
ಕನಕಪುರ: ಪ್ರೇಮಿಗಳಿಬ್ಬರು ಕಾರಿನಲ್ಲಿ ತೆರಳುತ್ತಿರುವ ವೇಳೆ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಮುಖ್ಯರಸ್ತೆ ಕೆಬ್ಬಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಬಸ್-ಕಾರು ಅಪಘಾತ: ಮದುವೆಗೆ ಹೊರಟಿದ್ದ ಐವರ ಸಾವು
Dec 09 2023, 01:15 AM IST
ಮದುವೆಗೆ ಹೊರಟಿದ್ದ ಕಾರಿನಲ್ಲಿದ್ದ ಒಂದೇ ಕುಟುಂಬ ನಾಲ್ವರು ಸೇರಿದಂತೆ ಐವರು ಮೃತರಾದ ಘಟನೆ ಶುಕ್ರವಾರ ಮುಂಜಾನೆ ಶಿರಸಿ- ಕುಮಟಾ ರಸ್ತೆಯ ಬಂಡಲ ಬಳಿ ಸಂಭವಿಸಿದೆ.
ಭೀಕರ ಅಪಘಾತ: ಓರ್ವ ಸಾವು
Dec 03 2023, 01:00 AM IST
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಗೊಲ್ಲಹಳ್ಳಿ ತಾಂಡಾ ಬಳಿ ಓಮ್ನಿ ಕಾರು ಹಾಗೂ ಟಾಟಾ ಏಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಕ್ಯಾಂಟರ್ ಲಾರಿ ಬೈಕ್ ನಡುವೆ ಅಪಘಾತ ತಾಯಿ ಮಗ ಸ್ಥಳದಲ್ಲೆ ಸಾವು
Nov 22 2023, 01:00 AM IST
ಹಾಸನದ ಬೈಪಾಸ್ ರಸ್ತೆಯ ಗುಂಡೇಗೌಡನಕೊಪ್ಪಲು ಬಳಿ ಇರುವ ರಾಯಲ್ ಅಪೋಲೊ ಶಾಲೆ ಬಳಿ ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆ ಅಪಘಾತ ಸಂಭವಿಸಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಲಾರಿಗಳ ಮೇಲೆ ಕಲ್ಲು ತೂರಿದ್ದಾರೆ.
ವೀಣಾ ಕಾಶಪ್ಪನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Nov 21 2023, 12:45 AM IST
ವೀಣಾ ಕಾಶಪ್ಪನವರ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತಿ, ಶಾಸಕ ವಿಜಯಾನಂದ ಕಾಶಪ್ಪನವರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ರಸ್ತೆ ಅಪಘಾತ: ಬೈಕ್ ಸವಾರರು ಸಾವು
Nov 08 2023, 01:03 AM IST
ಸುಂಟಿಕೊಪ್ಪ ಮಧುರಮ್ಮ ಬಡಾವಣೆಯ ನಿವಾಸಿಗಳಾದ ಏಳುಮಲೈ ಅವರ ಪುತ್ರ ಉದಯ(21) ಹಾಗೂ ದಿವಂಗತ ಗಣಪತಿ ಪೊನ್ನವ್ವ ಇವರ ಪುತ್ರ ಚಂದನ್ (20) ಮೃತರು ಎಂದು ಗುರುತಿಸಲಾಗಿದೆ.
ಪಟಾಕಿ ಇದ್ದ ಟ್ರಕ್ ಅಪಘಾತ ರಸ್ತೆಯಲ್ಲೇ ಭರ್ಜರಿ ದೀಪಾವಳಿ
Nov 01 2023, 01:02 AM IST
ಬರೋಬ್ಬರಿ 83 ಲಕ್ಷ ರು. ಮೌಲ್ಯದ ಪಟಾಕಿ ಹೊತ್ತೊಯ್ಯುತ್ತಿದ್ದ ಟ್ರಕ್ಗೆ ಹಿಂದಿನಿಂದ ವಾಹನವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ
< previous
1
...
19
20
21
22
23
24
25
26
27
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ